54 ವರ್ಷಗಳ ಬಳಿಕ ಭಾರತದಲ್ಲಿ ಕೊಲೆ ಪ್ರಕರಣಗಳ ಸಂಖ್ಯೆ ಇಳಿಕೆ, ಕಿಡ್ನಾಪ್ ಪ್ರಕರಣ ಏರಿಕೆ


Team Udayavani, Oct 23, 2019, 9:31 AM IST

Murder

ನವದೆಹಲಿ: ಕಳೆದ 54 ವರ್ಷಗಳ ಬಳಿಕ ಭಾರತದಲ್ಲಿ ಕೊಲೆ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆ ಕಂಡಿರುವುದಾಗಿ ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ (ಎನ್ ಸಿಆರ್ ಬಿ) ಬಿಡುಗಡೆ ಮಾಡಿರುವ ನೂತನ ಅಂಕಿ-ಅಂಶಗಳ ವರದಿ ತಿಳಿಸಿದೆ. 2017ರಲ್ಲಿ ದೇಶದಲ್ಲಿ ಕೊಲೆ ಪ್ರಕರಣಗಳ ಸಂಖ್ಯೆ ತೀವ್ರ ಇಳಿಕೆ ಕಂಡಿದೆ.

ಎಸಿಆರ್ ಬಿ ಅಂಕಿಅಂಶದ ಪ್ರಕಾರ, 2017ರಲ್ಲಿ ಕೊಲೆ ಪ್ರಕರಣಗಳು ಶೇ.5.9ರಷ್ಟು ಇಳಿಕೆ ಕಂಡಿದೆ. 2017ರಲ್ಲಿ 28, 653 ಜನರನ್ನು ಕೊಲೆಗೈಯಲಾಗಿತ್ತು. 2016ರಲ್ಲಿ ನಡೆದ ಕೊಲೆಗಳ ಸಂಖ್ಯೆ 30,450 ಎಂದು ತಿಳಿಸಿದೆ.

ವರದಿ ಪ್ರಕಾರ, ಬಹುತೇಕ ಕೊಲೆ ಪ್ರಕರಣಗಳಿಗೆ ವಿವಾದಗಳೇ (7,898) ಕಾರಣ ಎಂದು ಹೇಳಿದ್ದು, ಅದೇ ರೀತಿ ವೈಯಕ್ತಿಕ ದ್ವೇಷ(4,660), ಸ್ವ ಹಿತಾಸಕ್ತಿ(2,103) ಉದ್ದೇಶಗಳಿಗಾಗಿ ಕೊಲೆ ಪ್ರಕರಣಗಳು ನಡೆದಿರುವುದಾಗಿ ವಿವರಿಸಿದೆ. ಒಂದೆಡೆ ಕೊಲೆ ಪ್ರಕರಣಗಳಲ್ಲಿ ಇಳಿಕೆ ಕಂಡಿದ್ದರೆ, ಅಪಹರಣ ಪ್ರಕರಣ ಏರಿಕೆ ಕಂಡಿದೆ.

ಎನ್ ಸಿಆರ್ ಬಿ ಅಂಕಿ-ಅಂಶದ ಪ್ರಕಾರ, 2017ರಲ್ಲಿ ಅಪಹರಣ ಪ್ರಕರಣಗಳು ಶೇ.9ರಷ್ಟು ಏರಿಕೆಯಾಗಿದೆ. 2016ರಲ್ಲಿ 88,008 ಅಪಹರಣ ಪ್ರಕರಣ ನಡೆದಿದ್ದರೆ, 2017ರಲ್ಲಿ 95,893 ಕಿಡ್ನಾಪ್ ಪ್ರಕರಣಗಳು ದಾಖಲಾಗಿದೆ. 1,00,555 ಅಪಹರಣ ಪ್ರಕರಣಗಳಲ್ಲಿ 23,814 ಪುರುಷರು, 76,741 ಮಂದಿ ಮಹಿಳೆಯರಾಗಿದ್ದಾರೆ ಎಂದು ವಿವರಿಸಿದೆ. 56,622 ಮಕ್ಕಳ ಅಪಹರಣ ಪ್ರಕರಣಗಳಲ್ಲಿ 14,296 ಹುಡುಗರು, 42,326 ಹುಡುಗಿಯರು ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.