ಜಮ್ಮು ಕಾಶ್ಮೀರ ಭೇಟಿಗೆ ರಾಹುಲ್ ಗಾಂಧಿಗೇಕಿಲ್ಲ ಅವಕಾಶ
Team Udayavani, Oct 29, 2019, 10:12 AM IST
ಹೊಸದಿಲ್ಲಿ: ಜಮ್ಮು ಕಾಶ್ಮೀರದ ಭೇಟಿಗೆ ಯೂರೋಪಿಯನ್ ಯೂನಿಯನ್ ನಿಯೋಗಕ್ಕೆ ಅನುಮತಿ ನೀಡಿರುವ ಕೇಂದ್ರ ಸರಕಾರವನ್ನು ಮೆಹಬೂಬಾ ಮುಫ್ತಿ ಪ್ರಶ್ನಿಸಿದ್ದಾರೆ.
ಯೂರೋಪಿಯನ್ ಯೂನಿಯನ್ ನ ನಿಯೋಗಕ್ಕೆ ಕಾಶ್ಮೀರ ಭೇಟಿಗೆ ಅನುಮತಿ ನೀಡುವುದಾದರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಯಾಕೆ ಅವಕಾಶವಿಲ್ಲ ಎಂದು ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರಶ್ನೆ ಮಾಡಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಗೊಳಿಸಿದ ನಂತರ ಮೆಹಬೂಬಾ ಮುಫ್ತಿ ಗೃಹಬಂಧನದಲ್ಲಿದ್ಧಾರೆ.
ಯೂರೋಪಿನ 28 ಸಂಸದರು ಮಂಗಳವಾರ ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಆರ್ಟಿಕಲ್ 370ರ ರದ್ದತಿಯ ನಂತರ ವಿದೇಶಿ ನಿಯೋಗದ ಮೊದಲ ಭೇಟಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.