ಅಯೋಧ್ಯೆ ತೀರ್ಪು: ಆರೆಸ್ಸೆಸ್ಎಲ್ಲ ಕಾರ್ಯಕ್ರಮ ರದ್ದು
Team Udayavani, Oct 31, 2019, 5:19 AM IST
ಲಕ್ನೋ: ನವೆಂಬರ್ 17ರೊಳಗಾಗಿ ಅಯೋಧ್ಯೆ ಭೂವಿ ವಾದದ ತೀರ್ಪನ್ನು ಸುಪ್ರೀಂ ಕೋರ್ಟ್ ಪ್ರಕಟಿಸಲಿರುವ ಹಿನ್ನೆಲೆಯಲ್ಲಿ ನವೆಂಬರ್ನ ಎಲ್ಲ ಕಾರ್ಯಕ್ರಮಗಳನ್ನೂ ಆರೆಸ್ಸೆಸ್ ರದ್ದು ಮಾಡಿದೆ. ಅಷ್ಟೇ ಅಲ್ಲ, ಎಲ್ಲರೂ ತಮ್ಮ ಪ್ರಯಾಣ, ಪ್ರವಾಸದ ವೇಳಾಪಟ್ಟಿಯನ್ನು ರದ್ದು ಮಾಡಿಕೊಳ್ಳಿ ಎಂದು ಕಾರ್ಯಕರ್ತರಿಗೆ ಸೂಚನೆ ನೀಡಿದೆ ಎಂದು ಹೇಳಲಾಗಿದೆ.
ಅಯೋಧ್ಯೆ ಪ್ರಕರಣ ಸಂಬಂಧ ಆರೆಸ್ಸೆಸ್ ಅತ್ಯಂತ ಎಚ್ಚರಿಕೆಯಿಂದಿದೆ. ತೀರ್ಪು ಬಂದ ಬಳಿಕ ಏನಾದರೂ ಆದರೆ, ಅದಕ್ಕೆ ನಮ್ಮನ್ನು ಹೊಣೆಯಾಗಿಸಬಾರದು ಎಂಬ ಕಾರಣಕ್ಕಾಗಿ ಕೆಲವು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೇವೆ ಎಂದು ಆರೆಸ್ಸೆಸ್ನ ಮೂಲಗಳನ್ನು ಉಲ್ಲೇಖೀಸಿ ಟೈಮ್ಸ್ ನೌ ವರದಿ ಮಾಡಿದೆ. ಹರಿದ್ವಾರದಲ್ಲಿ ಅ.31ರಿಂದ ನ.4ರವರೆಗೆ ನಡೆಯಬೇಕಿದ್ದ ಪ್ರಮುಖ ಸಭೆಯನ್ನೂ ಆರೆಸ್ಸೆಸ್ ರದ್ದು ಮಾಡಿದೆ.
ತೀರ್ಪು ಸ್ವಾಗತಿಸೋಣ: ಅಯೋಧ್ಯೆಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ನೀಡುವ ತೀರ್ಪನ್ನು ದೇಶದ ಜನ ವಿಶಾಲ ಹೃದಯದಿಂದ ಸ್ವಾಗತಿಸಬೇಕು ಎಂದು ಆರೆಸ್ಸೆಸ್ ಬುಧವಾರ ಹೇಳಿದೆ. ತೀರ್ಪು ಏನೇ ಬಂದರೂ, ದೇಶದ ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕಾದ್ದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಆರೆಸ್ಸೆಸ್ ಪ್ರಚಾರ ಮುಖ್ಯಸ್ಥ ಅರುಣ್ ಕುಮಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.