ವಾರಕ್ಕೆ ನಾಲ್ಕೇ ದಿನ ಕೆಲಸ: ಭರ್ಜರಿ ಫ‌ಲಿತಾಂಶ!

ಜಪಾನ್‌ನಲ್ಲಿ ಮೈಕ್ರೋಸಾಫ್ಟ್ನಿಂದ ಹೊಸ ಯೋಜನೆ; ಉತ್ತಮ ಪ್ರತಿಕ್ರಿಯೆ

Team Udayavani, Nov 6, 2019, 7:25 PM IST

microsoft

ಟೋಕಿಯೋ: ಸಾಫ್ಟ್ವೇರ್‌ ಎಂಜಿನಿಯರ್‌ಗಳು ಅಂದರೆ ಕೆಲಸ ಕೆಲಸ ಕೆಲಸ ಅಂತಿರ್ತಾರೆ. ವಾರದ ಐದು ದಿನ ಶ್ರಮವಹಿಸಿ ದುಡಿದು ವಾರಾಂತ್ಯದಲ್ಲಿ ರಜೆ ವಾಡಿಕೆ. ಜಪಾನ್‌ನಂತಹ ದೇಶದಲ್ಲಿ ಕೆಲಸದ ವಿಧಾನ, ಸಿಬಂದಿ ಕೆಲಸದ ಅವಧಿ ಇನ್ನೂ ಹೆಚ್ಚು. ಅಲ್ಲೀಗ ಹೊಸ ಯೋಜನೆಯೊಂದನ್ನು ಮೈಕ್ರೋಸಾಫ್ಟ್ ಕಾರ್ಯಗತಗೊಳಿಸಿದ್ದು, ಫ‌ಲಿತಾಂಶ ತೀರ ಅಚ್ಚರಿಯದ್ದಾಗಿದೆ.

2300 ಮಂದಿಯನ್ನು ಈ ಯೋಜನೆಯಡಿ ಮೈಕ್ರೋಸಾಫ್ಟ್ ತಂದಿದೆ. ವರ್ಕ್‌ ಲೈಫ್ ಚಾಯಿಸ್‌ ಚಾಲೆಂಜ್‌ ಸಮ್ಮರ್‌ 2019 ಹೆಸರಿನಲ್ಲಿ ಯೋಜನೆಯಿದ್ದು ವಾರಕ್ಕೆ ನಾಲ್ಕು ದಿನ ಮಾತ್ರ ಕೆಲಸ ಮಾಡಲು ಹೇಳಲಾಗಿತ್ತು. ಜತೆಗೆ 30 ನಿಮಿಷಕ್ಕಿಂತ ಹೆಚ್ಚು ಹೊತ್ತು ಸಭೆಗಳನ್ನು ನಡೆಸದಂತೆ ಹೇಳಲಾಗಿದೆ. ಇದರಿಂದ ಶೇ.40ರಷ್ಟು ಉತ್ಪಾದನೆ ಸಾಮರ್ಥ್ಯ ಹೆಚ್ಚಾಗಿರುವುದು, ಕೆಲಸದಲ್ಲಿ ಹೆಚ್ಚಿನ ಆಸಕ್ತಿ, ಸಿಬಂದಿ ಲವಲವಿಕೆ ಕಂಡುಬಂದಿದೆಯಂತೆ.

ಪ್ರತಿ ಸಭೆಗಳು 30 ನಿಮಿಷಕ್ಕೆ ಸೀಮಿತವಾಗಿರುವಂತೆ ಅದರಲ್ಲಿ ಭಾಗಿಯಾಗುವವರ ಸಂಖ್ಯೆ 5ಕ್ಕೂ ಮೀರಿ ಇರಬಾರದೆಂದು ಸೂಚಿಸಲಾಗಿತ್ತು.

ರಜಾ ದಿನಗಳಲ್ಲಿ ಪ್ರವಾಸಕ್ಕೆ 60 ಸಾವಿರ ರೂ. ಕೊಡುಗೆಯನ್ನೂ ನೀಡಲಾಗಿತ್ತು.

ಕಡಿಮೆ ಒತ್ತಡ ಸಿಬಂದಿಗೆ ಸೃಷ್ಟಿಯಾದ್ದರಿಂದ ಕಂಪೆನಿಗಾಗಿ ಅವರು ಉಳಿದ ನಾಲ್ಕು ದಿನಗಳಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡಿದ್ದಾರೆ. ಜತೆಗೆ ಹೆಚ್ಚು ವಿದ್ಯುತ್‌ ಮುಗಿಯುವುದು ಕಡಿಮೆಯಾಗಿದೆ. ಕಾಗದಗಳ ಬಳಕೆ ಪ್ರಮಾಣವೂ ಗಣನೀಯವಾಗಿ ತಗ್ಗಿದೆ ಎಂದು ಮೈಕ್ರೋಸಾಫ್ಟ್ ಹೇಳಿದೆ. ಶೇ.40ರಷ್ಟು ಉತ್ಪಾದಕತೆಯನ್ನು ಕೇವಲ ಶೇ.20ರಷ್ಟು ಕಡಿಮೆ ಕೆಲಸದ ಅವಧಿಯ ಮೂಲಕ ಸಾಧಿಸಲಾಗಿದೆ. ವಾರದಲ್ಲಿ ಆಗುವ ಉತ್ಪಾದಕತೆಗಿಂತಲೂ ಇದು ಹೆಚ್ಚಿನದ್ದಾಗಿದೆ. ಅಲ್ಲದೇ ರಜೆ ಬಳಿಕ ಒಂದು ಸಾಮಾನ್ಯ ಕೆಲಸಕ್ಕೆ ಅವರು ತೆಗೆದುಕೊಳ್ಳುವ ಸಮಯಕ್ಕಿಂತ ಶೇ.25ರಷ್ಟು ಕಡಿಮೆ ಸಮಯದಲ್ಲಿ ಕೆಲಸಗಳನ್ನು ಪೂರೈಸಿದ್ದಾರೆ ಎಂದು ಹೇಳಿದೆ. ಮುಂದಿನ ಚಳಿಗಾಲದಲ್ಲೂ ಸಿಬಂದಿಗೆ ಇಂತಹ ಆಫ‌ರ್‌ ಕೊಡಲು ಕಂಪೆನಿ ಮುಂದಾಗಿದೆ. ಆದರೆ ಯಾವುದೇ ಹೆಚ್ಚುವರಿ ರಜೆಯನ್ನು ನೀಡುವುದಿಲ್ಲ ಎಂದು ಹೇಳಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.