![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Nov 6, 2019, 10:50 PM IST
ಮುಂಬಯಿ: ಮುಂದಿನ ಐಪಿಎಲ್ನಿಂದ ಉದ್ಘಾಟನಾ ಸಮಾರಂಭವನ್ನು ಶಾಶ್ವತವಾಗಿ ರದ್ದು ಮಾಡಲು ಬಿಸಿಸಿಐ ಚಿಂತನೆ ನಡೆಸಿದೆ. ಈ ಸಮಾರಂಭಕ್ಕೆ 30 ಕೋಟಿ ರೂ.ನಷ್ಟು ಹಣ ಸುಮ್ಮನೆ ವ್ಯರ್ಥವಾಗುತ್ತದೆ. ಹೀಗಾಗಿ ಇದನ್ನು ಉಳಿಸುವ ಬಗ್ಗೆ ಬಿಸಿಸಿಐ ಗಂಭೀ ರವಾಗಿ ಯೋಚಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಈ ವರ್ಷವೂ ಐಪಿಎಲ್ ಉದ್ಘಾ ಟನಾ ಸಮಾರಂಭ ನಡೆದಿ ರಲಿಲ್ಲ. ಆಗಷ್ಟೇ ಪುಲ್ವಾಮಾದಲ್ಲಿ ಭಾರತ ಯೋಧರ ಮೇಲೆ ಉಗ್ರರು ಭೀಕರ ದಾಳಿ ನಡೆಸಿದ್ದರು. ಆದ್ದರಿಂದ ಐಪಿಎಲ್ ಉದ್ಘಾಟನೆಯನ್ನು ರದ್ದು ಮಾಡಿ, ಇದರಿಂದ ಉಳಿದ 20 ಕೋ.ರೂ.ಗೂ ಹೆಚ್ಚು ಮೊತ್ತವನ್ನು ಬಿಸಿಸಿಐ ಕೇಂದ್ರ ಪರಿಹಾರ ನಿಧಿಗೆ ನೀಡಿತ್ತು.
ದುಡ್ಡು ಪೋಲು
ಐಪಿಎಲ್ ಉದ್ಘಾಟನಾ ಸಮಾ ರಂಭದಲ್ಲಿ ಈಗಾಗಲೇ ಪಾಪ್ ಗಾಯಕರಾದ ಕೇಟಿ ಪೆರ್ರಿ, ಅಕಾನ್, ಪಿಟ್ಬುಲ್ರಂಥವರು ಕಾರ್ಯಕ್ರಮ ನೀಡಿದ್ದಾರೆ. ಶಾರುಖ್ ಖಾನ್, ಶಾಹಿದ್ ಕಪೂರ್, ರಣಬೀರ್ ಕಪೂರ್, ಕತ್ರಿನಾ ಕೈಫ್, ಆಲಿಯಾ ಭಟ್ ಕೂಡ ವೇದಿಕೆ ಏರಿದ್ದಾರೆ. ಜತೆಗೆ ಝಗಮಗಿಸುವ ಲೇಸರ್ ಶೋಗಳನ್ನೂ ನಡೆಸಲಾಗುತ್ತಿತ್ತು. ಇಷ್ಟೆಲ್ಲ ಮಾಡಿದರೂ, ವೀಕ್ಷಕರ ಸ್ಪಂದನೆಯೇನೂ ಹೇಳಿಕೊಳ್ಳು ವಂತಿ ರಲಿಲ್ಲ. ಆದರೂ ಪ್ರತೀ ವರ್ಷ 30 ಕೋಟಿ ರೂ. ಖರ್ಚಾಗುತ್ತಿತ್ತು. ಈ ರೀತಿ ವ್ಯರ್ಥವಾಗುವ ಹಣ ಉಳಿಸಬ ಹುದೆನ್ನುವುದು ಬಿಸಿಸಿಐ ಲೆಕ್ಕಾಚಾರ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.