ಹಾಸ್ಟೆಲ್‌ಗೆ ಸೌಲಭ್ಯ ಕಲ್ಪಿಸದಿದ್ದರೆ ಕ್ರಮ


Team Udayavani, Nov 11, 2019, 3:52 PM IST

hasan-tdy-2

ಅರಸೀಕೆರೆ: ನಗರದ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ನಿಲಯಕ್ಕೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಹಾಗೂ ಹಾಸನದ ನೋಡಲ್‌ ಅಧಿಕಾರಿ ದೇವರಾಜ್‌ ದಿಢೀರ್‌ ಭೇಟಿ ನೀಡಿ ಅಲ್ಲಿನ ಮೂಲ ಸೌಕರ್ಯಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಇಲ್ಲದಿದ್ದರೆ ಶಿಸ್ತುಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ನಿಲಯ ಪಾಲಕರಿಗೆ ಎಚ್ಚರಿಕೆ ನೀಡಿದರು.

ಹಾಸ್ಟೆಲ್‌ ಗುಣಮಟ್ಟದ ಕೊರತೆ: ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗ‌ಳು ಉತ್ತಮ ಗುಣಮಟ್ಟದಿಂದ ನಡೆಯಬೇಕು. ಹಿಂದುಳಿದ ವರ್ಗಗಳ ಮಕ್ಕಳ ಸ್ಥಿತಿಗತಿಗಳು ಚೆನ್ನಾಗಿರಲು ಹಾಗೂ ಶೈಕ್ಷಣಿಕವಾಗಿ ಮೇಲೆಬರಲು ಎಲ್ಲರು ಶ್ರಮಿಸುವ ಕಾರ್ಯ ಮಾಡಬೇಕಿದೆ. ಆದರೆ ಕೆಲವು ಹಾಸ್ಟೆಲ್‌ಗ‌ಳಲ್ಲಿ ಗುಣಮಟ್ಟದ ಕೊರತೆ ಇರುವ ದೂರು ಬಂದಿದ್ದು ನಾವೇ ಹಾಸ್ಟೆಲ್‌ಗ‌ಳಿಗೆ ವೀಕ್ಷಿಸಿ ಸರಿಪಡಿಸುವ ಕೆಲಸ ಮಾಡುತ್ತಿದ್ದೇವೆ. ಸಮಾಜ ಕಲ್ಯಾಣ ಇಲಾಖೆಗೆ ಸರ್ಕಾರ ಹೆಚ್ಚು ಹಣವನ್ನು ಬಿಡುಗಡೆ ಮಾಡಿದ್ದು ಶೌಚಾಲಯ, ನೀರಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.

ಶಿಸ್ತಿನಿಂದ ಇರಲು ಸೂಚನೆ: ಮಹನೀಯರ ಭಾವಚಿತ್ರಗಳನ್ನು ಎಲ್ಲೆಂದರಲ್ಲಿ ಇಟ್ಟಿರುವುದು ಗಮನಿಸಿದ್ದು ಗೌರವ ತರುವ ಹಾಗೆ ನಡೆದು ಕೊಂಡು ಎಲ್ಲವನ್ನೂ ಸರಿಪಡಿಸಲು ಅಧಿಕಾರಿ ದೇವರಾಜ್‌ ಸೂಚಿಸಿದರು. ದಿನನಿತ್ಯ ಬಳಕೆಯ ಆಹಾರ ಪದಾರ್ಥಗಳನ್ನು ಸರಿಯಾದ ಜಾಗದಲ್ಲಿ ಸಂಗ್ರಹಿಸಿಡುವ ಬಗ್ಗೆ ತಿಳಿಹೇಳಿದ್ದು, ಯಾವುದೇ ವಿದ್ಯಾರ್ಥಿಗಳಿಂದ ದೂರು ಬಂದಿರುವುದಿಲ್ಲ. ಹೆಣ್ಣು ಮಕ್ಕಳ ಹಾಸ್ಟೆಲ್‌ ಗಳು ಉತ್ತಮ ಸ್ಥಿತಿಯಲ್ಲಿದ್ದು ಇದನ್ನೇ ಕಾಪಾಡಿ ಕೊಂಡು ಹೋಗುವಂತೆ ತಿಳಿಸಲಾಗಿದೆ ಎಂದರು.

ಅಧಿಕಾರಿಗಳೊಂದಿಗೆ ಭೇಟಿ: ಹಾಸ್ಟೆಲ್‌ಗ‌ಳ ಸುಧಾರಣೆ ದೃಷ್ಟಿಯಿಂದ ಎಲ್ಲಾ ತಾಲೂಕು ಅಧಿ ಕಾರಿಗಳು, ಜಿಲ್ಲೆಯ ಅಧಿಕಾರಿಗಳ ಜೊತೆಯಲ್ಲಿ ಹಾಸ್ಟೆಲ್‌ಗ‌ಳಿಗೆ ಭೇಟಿ ನೀಡುತ್ತಿದ್ದು, ಸಂಪೂರ್ಣ ವರದಿಗಳನ್ನು ಪಡೆದುಕೊಳ್ಳಲಾಗುವುದು. ಅಲ್ಲದೇ ಅಧಿಕಾರಿಗಳ ಸಭೆ ಕರೆದು ಸಲಹೆ ಸೂಚನೆಗಳನ್ನು ನೀಡಲಾಗುವುದು ಎಂದರು.

ದಲಿತ ಮುಖಂಡರಿಂದ ಮನವಿ: ದಲಿತ ಮುಖಂಡ ಎ.ಪಿ. ಚಂದ್ರಯ್ಯ ನಗರದಲ್ಲಿ ನಡೆ ಯುತ್ತಿರುವ ಅಂಬೇಡ್ಕರ್‌ ಭವನ ಪೂರ್ಣ ಗೊಳ್ಳದಿರುವ ಬಗ್ಗೆ ದೂರು ನೀಡಿದರು.ಇದಕ್ಕೆ ಉತ್ತರಿಸಿದ ಅವರು, ಭವನ ನಿರ್ಮಾಣ ಕುಂಟುತ್ತ ಸಾಗುತ್ತಿದ್ದು, ಕಾಮಗಾರಿ ಶೀಘ್ರ ಪೂರ್ಣಗೊಸಲು ಕ್ರಮಕೈಗೊಳ್ಳಲಾಗುವುದು ಎಂದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀಧರ್‌, ಸಹಾಯಕ ನಿರ್ದೇಶಕ ಗೋಪಾಲಪ್ಪ, ಪರಶಿವಮೂರ್ತಿ, ಹಾಸ್ಟೆಲ್‌ ವಾರ್ಡನ್‌ ಎಚ್‌.ಎಂ. ಗಂಗಶ್ರೀ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.