ಪೂರ್ಣಾವಧಿಗೆ ಸೌರವ್‌ ಗಂಗೂಲಿ ಮುಂದುವರಿಯಲು ಬಿಸಿಸಿಐ ಬೆಂಬಲ


Team Udayavani, Nov 13, 2019, 11:52 PM IST

ganguly

ಮುಂಬಯಿ: ಲೋಧಾ ಸಮಿತಿ ಶಿಫಾರಸಿನಂತೆ ಬಿಸಿಸಿಐ ಸಂಪೂರ್ಣ ಹೊಸ ಸಂವಿಧಾನ ಅಳವಡಿಸಿಕೊಂಡದ್ದು ಇತಿಹಾಸ. ಆದರೀಗ ನೂತನವಾಗಿ ಅಧಿಕಾರಕ್ಕೇರಿದ ಸೌರವ್‌ ಗಂಗೂಲಿ ನೇತೃತ್ವದ ಹೊಸ ತಂಡ, ಈ ಪರಿಷ್ಕೃತ ಸಂವಿಧಾನಕ್ಕೆ ತಿದ್ದುಪಡಿ ತರಲು ಹೊರಟಿದೆ. ಇದರ ಬೆನ್ನಲ್ಲೇ ಗಂಗೂಲಿ ಅಧ್ಯಕ್ಷತೆಯನ್ನು ಕೇವಲ 9 ತಿಂಗಳಿಗೆ ಸೀಮಿತಗೊಳಿಸದೆ, ಪೂರ್ಣಾವಧಿಗೆ ಮುಂದುವರಿಸಲು ಬಿಸಿಸಿಐಯಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ.

ಗಂಗೂಲಿಗೆ ಅನುರಾಗ್‌ ಬೆಂಬಲ
ಬಿಸಿಸಿಐ ನೂತನ ಅಧ್ಯಕ್ಷ ಸೌರವ್‌ ಗಂಗೂಲಿಗೆ ವಿವಾದವೊಂದು ಸುತ್ತಿಕೊಂಡಿದೆ. ಅವರು ಬಿಸಿಸಿಐ ಒಪ್ಪಂದ ಮಾಡಿಕೊಂಡಿರುವ “ಡ್ರೀಮ್‌ 11 ಬೆಟ್ಟಿಂಗ್‌ ಆ್ಯಪ್‌’ ಬದಲು, “ಮೈ 11 ಸರ್ಕಲ್‌’ ಪರ ಟ್ವೀಟ್‌ ಮಾಡಿದ್ದರು. ಬಿಸಿಸಿಐ ಅಧ್ಯಕ್ಷರಾದವರೊಬ್ಬರು ಬೆಟ್ಟಿಂಗ್‌ ಆ್ಯಪ್‌ ಪರ ಟ್ವೀಟ್‌ ಮಾಡುವುದು ಎಷ್ಟು ಸರಿ ಎನ್ನುವುದು ಸದ್ಯದ ಪ್ರಶ್ನೆ.

ಆದರೆ ಬಿಸಿಸಿಐ ಮಾಜಿ ಅಧ್ಯಕ್ಷ, ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಅವರು ಗಂಗೂಲಿಗೆ ಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. “ಯಾರೂ ಕೂಡ ಭವಿಷ್ಯದಲ್ಲಿ ತಾನು ಬಿಸಿಸಿಐ ಅಧ್ಯಕ್ಷನಾಗುತ್ತೇನೆಂದು ಭಾವಿಸಿ ಜಾಹೀರಾತುಗಳಿಗೆ ಸಹಿ ಮಾಡಲಿಕ್ಕಾಗುವುದಿಲ್ಲ. ಅವರು ಜಾಹೀರಾತಿಗೆ ಸಹಿ ಹಾಕುವಾಗ ಅದರ ಷರತ್ತುಗಳೇನು ಎನ್ನುವುದನ್ನು ನಾವಿಲ್ಲಿ ಪರಿಶೀಲಿಸಬೇಕು.

ಅಲ್ಲದೇ ಮೊದಲ ಬಾರಿ ಗಂಗೂಲಿಯಂತಹ ಕ್ರಿಕೆಟ್‌ ತಾರೆಯೊಬ್ಬರು ಬಿಸಿಸಿಐ ಅಧ್ಯಕ್ಷರಾಗಿದ್ದಾರೆ. ಅವರನ್ನು ಮಾಮೂಲಿ ಅಧ್ಯಕ್ಷರ ರೀತಿ ಪರಿಗಣಿಸಲು ಆಗುವುದಿಲ್ಲ. ಇವೆಲ್ಲ ಸ್ವಹಿತಾಸಕ್ತಿ ವ್ಯಾಪ್ತಿಗೆ ಬರುವುದಿಲ್ಲ’ ಎಂದು ಠಾಕೂರ್‌ ಕಟುವಾಗಿ ಹೇಳಿದ್ದಾರೆ.

ಡಿ. 1ರಂದು ಸಭೆ
ಡಿ. 1ರಂದು ಬಿಸಿಸಿಐ ಸರ್ವಸದಸ್ಯರ ಸಭೆ ನಡೆಯಲಿದೆ. ಇದರಲ್ಲಿ 4ನೇ 3ರಷ್ಟು ಮತ ಬಂದರೆ ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಸಾಧ್ಯವಿದೆ. ಆದರೆ ಇದಕ್ಕೆ ಸರ್ವೋಚ್ಚ ನ್ಯಾಯಾಲಯದ ಒಪ್ಪಿಗೆ ಬೇಕು. ಬಿಸಿಸಿಐ ಸಭೆಯಲ್ಲಿ ಒಪ್ಪಿಗೆ ಪಡೆದು, ಸರ್ವೋಚ್ಚ ನ್ಯಾಯಾಲಯದಿಂದಲೂ ಅನುಮತಿ ಪಡೆಯುವ ಉತ್ಸಾಹದಲ್ಲಿದೆ ಬಿಸಿಸಿಐ ಹೊಸ ತಂಡ. ಇದರಿಂದ ಗಂಗೂಲಿ ಮುಂದುವರಿಕೆಗೆ ಅನುಕೂಲವಾಗಲಿದೆ.

ಟಾಪ್ ನ್ಯೂಸ್

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.