![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 18, 2019, 7:20 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಭಾರತದಲ್ಲಿ ಮಕ್ಕಳಿಗೆ ಪೋಷಕಾಂಶಯುಕ್ತ ಆಹಾರ ನೀಡುವ ಕುರಿತಂತೆ ಹಿರಿಯರಿಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ವಿಶ್ವಸಂಸ್ಥೆಯ ಅಂಗಸಂಸ್ಥೆ ಯುನಿಸೆಫ್, ‘ಫ್ರಮ್ ಉತ್ತಪ್ಪಮ್ ಟು ಸ್ಟ್ರೌಟೆಡ್ ದಾಲ್ ಪರಾಠ’ ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದೆ.
20 ರೂ. ಮುಖಬೆಲೆ ಹೊಂದಿರುವ ಈ ಪುಸ್ತಕದಲ್ಲಿ ಉಪ್ಪಿಟ್ಟಿನಿಂದ ಹಿಡಿದು, ಪನೀರ್ ಕಾಠಿ ರೋಲ್, ಅವಲಕ್ಕಿ ಒಗ್ಗರಣೆ ಮುಂತಾದ ರುಚಿಯಾದ ಉಪಾಹಾರಗಳನ್ನು ತಯಾರಿಸುವ ರೀತಿ, ಅದರಲ್ಲಿನ ಪೌಷ್ಟಿಕಾಂಶ, ಪ್ರೋಟೀನ್, ಕಾರ್ಬೋಹೈಡ್ರೇಟ್, ಕೊಬ್ಬು, ನಾರಿನ ಅಂಶ, ಕಬ್ಬಿಣದ ಅಂಶ, ವಿಟಮಿನ್ ಸಿ, ಕ್ಯಾಲ್ಸಿಯಂನ ವಿವರಣೆ ನೀಡಲಾಗಿದೆ.
ಭಾರತದಲ್ಲಿ ಶೇ. 35 ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ. ಹದಿಹರೆಯದವರಲ್ಲಿ ಶೇ. 40 ಬಾಲಕರು, ಶೇ. 18ರಷ್ಟು ಬಾಲಕಿಯರಲ್ಲೂ ಈ ಸಮಸ್ಯೆಯಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರಕಾರ, 2016-18ರ ನಡುವೆ ನಡೆಸಿದ್ದ ನ್ಯಾಷನಲ್ ನ್ಯೂಟ್ರಿಷನ್ ಸರ್ವೇ ವರದಿಯಲ್ಲಿ ಕೆಲವು ಆಹಾರಗಳ ಮಾರ್ಗ ಸೂಚಿ ನೀಡಲಾಗಿದ್ದು, ಅದರ ಆಧಾರದಲ್ಲಿ ಈ ಪುಸ್ತಕ ರಚಿಸಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.