![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 21, 2019, 6:30 PM IST
ಚೆನ್ನೈ: ತಮಿಳುನಾಡಿನ ರಾಜಕೀಯದ ಕುರಿತು ಮಾತನಾಡಿರುವ ಸೂಪರ್ ಸ್ಟಾರ್ ರಜನಿಕಾಂತ್ 2021ರ ಚುನಾವಣೆಯಲ್ಲಿ ತಮಿಳುನಾಡಿನ ಜನರು ಪವಾಡವನ್ನು ಸೃಷ್ಟಿಸಲಿದ್ದಾರೆ ಎಂದಿದ್ದಾರೆ.
ನಿನ್ನೆಯಷ್ಟೇ ನಟ ಕಮಲ್ ಹಾಸನ್ ಅವರ ಜತೆ ತಮಿಳುನಾಡಿನ ಅಭಿವೃದ್ಧಿಗೆ ಸಹಕಾರ ನೀಡಲಾಗುವುದು ಎಂಬ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಸೂಪರ್ ಸ್ಟಾರ್ ಈ ಮಾತುಗಳನ್ನು ಆಡಿದ್ದಾರೆ. ಮಕ್ಕಲ್ ನೀಧಿ ಮಾಯಮ್ ಸಂಸ್ಥಾಪಕ ಕಮಲ್ ಹಾಸನ್ ಜತೆ ಕೈಜೋಡಿಸುವ ಕುರಿತು ಆಶಯ ವ್ಯಕ್ತಪಡಿಸಿದ್ದಾರೆ.
2021ರಲ್ಲಿ ತಮಿಳುನಾಡಿನ ಜನರು ಶೇಕಡಾ 100ರಷ್ಟು ರಾಜಕೀಯವಾಗಿ ಬಹುದೊಡ್ಡ ಪ್ರಯೋಗವನ್ನು ಸಾಧಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ. ರಜನಿಕಾಂತ್ ಅವರ ಈ ಹೇಳಿಕೆಗಳು ತಮಿಳುನಾಡು ಮಾತ್ರವಲ್ಲದೇ ರಾಷ್ಟ್ರ ರಾಜಕೀಯದಲ್ಲೂ ತೀವ್ರ ಸಂಚಲನಕ್ಕೆ ಕಾರಣವಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.