ಫ್ರೂಟಿ, ಸಮೋಸಾ ಬೇಕಾಗಿದೆ…ಮಂಗಗಳ ಉಪಟಳದ ಬಗ್ಗೆ ಸಂಸತ್ ನಲ್ಲಿ ಹೇಮಾಮಾಲಿನಿ ಚರ್ಚೆ

ಮಥುರಾದಲ್ಲಿ ಮಂಗಗಳ ರಕ್ಷಣೆಗಾಗಿಯೇ ಸಫಾರಿ ನಿರ್ಮಿಸಬೇಕು

Team Udayavani, Nov 21, 2019, 7:20 PM IST

Hema-malini

ನವದೆಹಲಿ:ಮಥುರಾ ಕ್ಷೇತ್ರದಲ್ಲಿ ಬೀದಿ ಮಂಗಗಳ ಕಾಟ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಗಳಿಗಾಗಿಯೇ ಸಫಾರಿಯನ್ನು ನಿರ್ಮಿಸಬೇಕು ಎಂದು ಗುರುವಾರ ಸಂಸದೆ ಹೇಮಾ ಮಾಲಿನಿ ಲೋಕಸಭೆಯಲ್ಲಿ ಸಮಸ್ಯೆಯನ್ನು ಪ್ರಸ್ತಾಪಿಸಿದ್ದರು.

ಮಥುರಾಕ್ಕೆ ಆಗಮಿಸುವ ಪ್ರವಾಸಿಗರು ಮಂಗಗಳಿಗೆ ಫ್ರೂಟಿಯನ್ನು ನೀಡುತ್ತಿದ್ದಾರೆ. ಅಲ್ಲದೇ ಸಮೋಸಾ, ಕಚೋರಿಯನ್ನು ತಿನ್ನಲು ಕೊಡುತ್ತಿದ್ದಾರೆ. ಇದರಿಂದ ಕೇವಲ ಮಂಗಗಳ ಆರೋಗ್ಯ ಮಾತ್ರ ಪರಿಣಾಮ ಬೀರುತ್ತಿಲ್ಲ. ಸ್ಥಳೀಯ ಜನರಿಗೂ ತೊಂದರೆಯಾಗುತ್ತಿದೆ ಎಂದು ಹೇಮಾಮಾಲಿನಿ ಹೇಳಿದರು.

ಮಂಗಗಳು ನೈಸರ್ಗಿಕ ಅಭ್ಯಾಸಗಳನ್ನು ಮರೆತು ಬಿಟ್ಟಿವೆ. ಆಹಾರ ಹುಡುಕುತ್ತ ಜನವಸತಿ ಪ್ರದೇಶಗಳಿಗೆ ಮಂಗಗಳು ನುಗ್ಗಿದಾಗ ಮಥುರಾದ ಜನರು ಅವುಗಳನ್ನು ಓಡಿಸಲು ಹರಸಾಹಸ ಪಡುತ್ತಿದ್ದಾರೆ. ಮಂಗಗಳ ಉಪಟಳಕ್ಕೆ ಕಠಿವಾಣ ಹಾಕಲು ಅಧಿಕಾರಿಗಳು ಸಾಕಷ್ಟು ಪ್ರಯತ್ನ ನಡೆಸಿದ್ದಾರೆ. ಆದರೆ ಕೆಲವೊಮ್ಮೆ ಅವುಗಳು ವ್ಯಗ್ರವಾಗಿ ದಾಳಿ ನಡೆಸುತ್ತವೆ. ಮಂಗಗಳ ದಾಳಿಯಲ್ಲಿ ಜನರು ಸಾವನ್ನಪ್ಪುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಮಥುರಾದಲ್ಲಿ ಮಂಗಗಳ ರಕ್ಷಣೆಗಾಗಿಯೇ ಸಫಾರಿ ನಿರ್ಮಿಸಬೇಕೆಂಬ ಬೇಡಿಕೆ ನನ್ನದಾಗಿದೆ. ಅಲ್ಲದೇ ಆ ಕಾಡಿನಲ್ಲಿ ಹಣ್ಣುಗಳ ಮರಗಳನ್ನು ಬೆಳೆಸಬೇಕು. ಮಂಗಗಳು ಜನರಿಂದ ಆಹಾರ ಕಸಿದು ತಿನ್ನುವುದು ಅವುಗಳ ಆರೋಗ್ಯಕ್ಕೆ ಒಳ್ಳೆಯದಲ್ಲ.ಈಗ ಮಂಗಗಳಿಗೆ ಹಣ್ಣು ಬೇಕಾಗಿಲ್ಲ, ಆದರೆ ಸಮೋಸಾ ಮತ್ತು ಫ್ರೂಟಿ ಬೇಕಾಗಿದೆ ಎಂದು ಹೇಮಾಮಾಲಿನಿ ಸಂಸತ್ ಹೊರಗೆ ಮಾತನಾಡುತ್ತ ತಿಳಿಸಿರುವುದಾಗಿ ಎಎನ್ ಐ ವರದಿ ಮಾಡಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.