ಮೊಹಮ್ಮದ್‌ ಶಮಿಯ ಹೋರಾಟದ ಹಾದಿ


Team Udayavani, Nov 23, 2019, 5:01 AM IST

mohammad-shai

ಬಂಗಾಳದ ವೇಗದ ಬೌಲರ್‌ ಮೊಹಮ್ಮದ್‌ ಶಮಿಯದ್ದು ಹೋರಾಟದ ಬದುಕು. ಅದನ್ನೆಲ್ಲ ಅವರು ಮೀರಿನಿಂತ ಪರಿ ಮಾತ್ರ ಅನನ್ಯ. ಭಾರತ ಕ್ರಿಕೆಟ್‌ ತಂಡದ ಅವಿಭಾಜ್ಯ ಅಂಗವಾಗಿರುವ ಅವರು, ಇತ್ತೀಚೆಗೆ ತಾವಾಡಿದ ಪಂದ್ಯಗಳೆಲ್ಲೆಲ್ಲ ಮೆರೆಯುತ್ತಿದ್ದಾರೆ. ಮೊನ್ನೆಯಷ್ಟೇ ಇಂದೋರ್‌ನಲ್ಲಿ ಮುಗಿದ ಟೆಸ್ಟ್‌ನಲ್ಲಿ ಅವರು ಒಟ್ಟು 7 ವಿಕೆಟ್‌ ಪಡೆದರು. ಇದರಲ್ಲೇನು ವಿಶೇಷ ಎಂದು ಕೇಳುತ್ತೀರಾ? ಭಾರತದ ಎಲ್ಲ ಅಂಕಣಗಳೂ ಸ್ಪಿನ್‌ಗೆ ನೆರವು ನೀಡುತ್ತವೆ. ಅಂತಹಕಡೆ ವೇಗಿ ಶಮಿ ಮಿಂಚಿದ್ದೇ ಈಗ ಚರ್ಚೆಯ ವಿಷಯ.

ಕಳೆದವರ್ಷ ಶಮಿ ಪತ್ನಿ ಹಸಿನ್‌ ಜಹಾನ್‌ ಮಾಡಿದ ಅತ್ಯಾಚಾರ, ವರದಕ್ಷಿಣೆ ಕಿರುಕುಳ, ಮ್ಯಾಚ್‌ಫಿಕ್ಸಿಂಗ್‌ಗೆ ಯತ್ನ ಮುಂತಾದ ಆರೋಪಗಳನ್ನು ನೋಡಿದಾಗ, ಇವರ ಅಂತಾರಾಷ್ಟ್ರೀಯ ಕ್ರಿಕೆಟ್‌ ಬದುಕು ಮುಗಿದೇ ಹೋಯಿತು ಎಂದು ಹಲವರು ಭಾವಿಸಿದ್ದರು. ಆದರೆ ಶಮಿ ಅದನ್ನೆಲ್ಲ ಮೆಟ್ಟಿ ನಿಂತಿದ್ದಾರೆ. ಶಮಿ ಮೇಲೆ ಹಾಕಲಾಗಿದ್ದ ಫಿಕ್ಸಿಂಗ್‌ ಆರೋಪ ಸುಳ್ಳೆಂದು ಬಿಸಿಸಿಐ ಸ್ಪಷ್ಟಪಡಿಸಿದೆ. ನ್ಯಾಯಾಲಯಕ್ಕೆ ಶರಣಾಗುವಂತೆ ಕೋಲ್ಕತದ ಅಲಿಪುರ ನ್ಯಾಯಾಲಯ ಹೊರಡಿಸಿದ್ದ ವಾರೆಂಟನ್ನು, ಬಂಗಾಳದ ಉಚ್ಚ ನ್ಯಾಯಾಲಯ ಕಳೆದವರ್ಷವೇ ರದ್ದುಪಡಿಸಿದೆ.

ಇನ್ನುಳಿದಂತೆ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಸದ್ಯದ ಪರಿಸ್ಥಿತಿ ನೋಡಿದಾಗ, ಶಮಿ ಎಲ್ಲರೀತಿಯ ಆರೋಪಗಳಿಂದ ಪಾರಾಗುವುದು ನಿಶ್ಚಿತ. ಈ ವೇಳೆ ಶಮಿ ಮಾನಸಿಕವಾಗಿ ಕುಗ್ಗಿದ್ದರು. ತನ್ನ ವಿರುದ್ಧದ ಆರೋಪಗಳು ಸಹಜವಾಗಿ ಅವರನ್ನು ಹೈರಾಣು ಮಾಡಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಶಮಿಯ ಪತ್ನಿ ಮಾಡಿದ್ದ ಆರೋಪಗಳು ಸುದ್ದಿಯಾಗಿತ್ತು. ಆಗ ಅವರನ್ನು ತಂಡದಿಂದ ಹೊರಹಾಕುವಂತೆ ಒತ್ತಡಗಳೂ ಬಂದಿದ್ದವು. ಅದನ್ನೆಲ್ಲ ಬಿಸಿಸಿಐ ಗಂಭೀರವಾಗಿ ಪರಿಗಣಿಸಲಿಲ್ಲ. ಅವರು ದೋಷಿ ಎಂದು ಸಾಬೀತಾದರೆ ಮಾತ್ರ, ತಂಡದಿಂದ ಹೊರಹಾಕುವುದಾಗಿ ಅದು ಹೇಳಿತು.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.