ಉಗ್ರರ ರಣಬೇಟೆ ಖಚಿತ: ಮೂರೂ ಪಡೆಗಳ ಕಮಾಂಡೋಗಳು ರೆಡಿ

ಕಾಶ್ಮೀರದಲ್ಲಿ ಮೂರೂ ಪಡೆಗಳ ಕಮಾಂಡೋಗಳಿಂದ ಕಾರ್ಯಾಚರಣೆ

Team Udayavani, Nov 24, 2019, 6:20 PM IST

allert

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರ ಸ್ವಾಯತ್ತೆಯನ್ನು ವಾಪಸ್‌ ಪಡೆದ ಬಳಿಕ ಉಗ್ರರ ರಣಬೇಟೆಗೆ ಕೇಂದ್ರ ಸರಕಾರ ಹೊಸ ಪ್ಲಾನ್ ಹಾಕಿಕೊಂಡಿದ್ದು, ಮೂರೂ ಪಡೆಗಳ ಜಗತ್ಪ್ರಸಿದ್ದ ಕಮಾಂಡೋಗಳು ಇನ್ನು ಕಾರ್ಯಾಚರಣೆ ನಡೆಸುವುದು ಖಚಿತವಾಗಿದೆ.

ಜಗತ್ತಿನ ಅತಿ ಪ್ರಬಲ ಕಮಾಂಡೋ ಪಡೆಗಳಾದ ಸೇನೆಯ ಪ್ಯಾರಾ ಕಮಾಂಡೋಗಳು, ನೌಕಾ ಪಡೆಯ ಮಾರ್ಕೋಸ್‌ ಕಮಾಂಡೋಗಳು, ವಾಯುಪಡೆಯ ಗರುಡ್‌ ಕಮಾಂಡೋಗಳು ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಜಂಟಿಯಾಗಿ ಭಾಗಿಯಾಗಲಿದ್ದಾರೆ.

ರಕ್ಷಣಾ ಸಚಿವಾಲಯದ ಹೊಸ, ವಿಶೇಷ ಕಾರ್ಯಾಚರಣೆಗಾಗಿರುವ ವಿಭಾಗ (ಎಎಫ್ಎಸ್‌ಒಡಿ) ಅಡಿಯಲ್ಲಿ ಈ ಕಮಾಂಡೋಗಳು ಕಾರ್ಯಾಚರಣೆ ನಡೆಸಲಿದ್ದಾರೆ.

ಕೆಲವೊಂದು ಕಾರ್ಯಾಚರಣೆಗಳಲ್ಲಿ ಇವರು ಅಪರೂಪಕ್ಕೊಮ್ಮೆ ಭಾಗಿಯಾಗುತ್ತಿದ್ದರೂ, ಹೀಗೆ ಒಟ್ಟಾಗಿ ಭಾಗಿಯಾಗುವ ಬಗ್ಗೆ ನಿರ್ಧಾರ ಕೈಗೊಂಡಿದ್ದು ಇದೇ ಮೊದಲಾಗಿದೆ. ಸೇನೆಯ ಪ್ಯಾರಾ ಕಮಾಂಡೋಗಳು ಕ್ಲಿಷ್ಟ ಕಾರ್ಯಾಚರಣೆಗಳಲ್ಲಿ ಹೆಚ್ಚಾಗಿ ಭಾಗಿಯಾಗುತ್ತಿದ್ದರು. ಶೀಘ್ರ ಇವರನ್ನು ಮಾರ್ಕೋಸ್‌, ಗರುಡ್‌ ಕಮಾಂಡೋಗಳು ಸೇರಿಕೊಳ್ಳಲಿದ್ದಾರೆ. ಈ ಎರಡು ದಳಗಳ ಸಣ್ಣ ಕೇಂದ್ರಗಳು ಶ್ರೀನಗರದಲ್ಲಿವೆ.

ಕಮಾಂಡೋ ಪಡೆಗಳು ಜಂಟಿ ಕಾರ್ಯಾಚರಣೆಗೆ ಅಣಿಯಾಗುವುದು, ಕಮಾಂಡೋ ಪಡೆಗಳ ನಡುವೆ ಸಹಭಾಗಿತ್ವ ವೃದ್ಧಿಗೆ ಕಾರ್ಯಾಚರಣೆಯಲ್ಲಿ ಭಾಗಿಗೊಳಿಸಲಾಗುತ್ತಿದೆ. ಈಗಾಗಲೇ ಎರಡು ಬಾರಿ ಈ ಕಮಾಂಡೋಗಳು ದಾಳಿ ಮತ್ತು ಶತ್ರುಗಳು ಆವರಿಸಿದ ಪ್ರದೇಶವನ್ನು ಮರುವಶ ಮಾಡಿಕೊಳ್ಳುವ ಪ್ರಾಯೋಗಿಕ ಕಾರ್ಯಾಚರಣೆಗಳಲ್ಲಿ ಬಳಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.