ಎಲ್ಲ ಪಕ್ಷಗಳ ನೈತಿಕತೆ ಕುಸಿತ: ಪೇಜಾವರಶ್ರೀ ವಿಷಾದ


Team Udayavani, Nov 27, 2019, 6:16 PM IST

pejawar

ಉಡುಪಿ: ಮಹಾರಾಷ್ಟ್ರ ರಾಜ್ಯದಲ್ಲಿ ಆದ ಬೆಳವಣಿಗೆಯಿಂದ ಎಲ್ಲ ರಾಜಕೀಯ ಪಕ್ಷಗಳ ನೈತಿಕತೆ ಕುಸಿದಿದೆ ಎಂದು ಬೇಸರವಾಗುತ್ತಿದೆ ಎಂದು ಶ್ರೀಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರು ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಒಂದು ಪಕ್ಷಕ್ಕೆ ಬಹುಮತ ಬಾರದೆ ಇದ್ದಾಗ ಎಲ್ಲ ಪಕ್ಷಗಳೂ ಸೇರಿ ಸರಕಾರ ರಚಿಸಬಹುದು ಎಂದು ಹಿಂದೆಯೇ ಹೇಳಿದ್ದೆ. ಈಗ ನೈತಿಕತೆ ಇಲ್ಲದೆ ರಾಜಕೀಯ ಬೆಳವಣಿಗೆ ನಡೆಯುತ್ತಿರುವುದು ಬೇಸರ ತರುತ್ತದೆ ಎಂದರು.

ಶಿವಸೇನೆ, ಕಾಂಗ್ರೆಸ್‌, ಎನ್‌ಸಿಪಿ ಒಂದಾಗುವುದು, ಬಿಜೆಪಿ ಎನ್‌ಸಿಪಿ ಒಂದಾಗುವುದು ನೈತಿಕತೆ ಇಲ್ಲದಿರುವುದನ್ನು ಸೂಚಿಸುತ್ತದೆ. ಜನರೂ ಇದೇ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಕರ್ನಾಟಕದ ಕುರಿತು ಪ್ರಶ್ನೆ ಕೇಳಿದಾಗ ಬಹುಮತ ಬಾರದೆ ಇದ್ದಾಗ ಮತ್ತೆ ಚುನಾವಣೆ ನಡೆಸಬೇಕಾಗುತ್ತದೆ. ಸರ್ವಪಕ್ಷಗಳ ಸರಕಾರ ಆಗಬೇಕಾದರೆ ಕೆಲವರು ತ್ಯಾಗ ಮಾಡಬೇಕಾಗುತ್ತದೆ. ಒಂದಕ್ಕಿಂತ ಹೆಚ್ಚು ಪಕ್ಷಗಳು ಸೇರುವಾಗಲೂ ತ್ಯಾಗ ಮಾಡಬೇಕಾಗುತ್ತದೆ. ಉದಾರತೆ ಇದ್ದರೆ ಮಾತ್ರ ಇದು ಸಾಧ್ಯವಾಗುತ್ತದೆ. ಅಟಲ್‌ ಬಿಹಾರಿ ವಾಜಪೇಯಿಯವರು ಇರುವಾಗ ಹಲವು ಪಕ್ಷಗಳನ್ನು ಇರಿಸಿಕೊಂಡು ಸರಕಾರ ರಚಿಸಿದ್ದರಲ್ಲವೆ ಎಂದರು.

ಸರಕಾರದ ವಶದಲ್ಲಿದ್ದ ದೇವಸ್ಥಾನಗಳನ್ನು ಬಿಟ್ಟುಕೊಡಲು ಕೇಂದ್ರ ಸರಕಾರ ಕಾನೂನು ರಚಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ವಿಷಯ ತಿಳಿದು ಹೇಳಿಕೆ ಕೊಡುವುದಾಗಿ ತಿಳಿಸಿದರು.

ಪ್ರಶ್ನೆಗೆ ಉತ್ತರಿಸಿದ ಅವರು, ಮುಸ್ಲಿಮರ ಒಂದು ವರ್ಗ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಅಪೀಲು ಸಲ್ಲಿಸುವುದಿಲ್ಲವೆಂದು ತಿಳಿಸಿದೆ ಎಂದರು. ಮುಸ್ಲಿಮ್‌ ಕಾನೂನು ಮಂಡಳಿ ಅರ್ಜಿ ಸಲ್ಲಿಸುತ್ತದೆ ಎಂದು ಹೇಳಿದಾಗ ನ್ಯಾಯಾಲಯ ಈ ಅರ್ಜಿಯನ್ನು ಸ್ವೀಕರಿಸುತ್ತದೋ ಎಂದು ನೋಡಬೇಕು ಎಂದರು.

ಪುರಿ ಗೋವರ್ಧನ ಪೀಠದ ಶ್ರೀನಿಶ್ಚಲಾನಂದಸರಸ್ವತೀ ಸ್ವಾಮೀಜಿಯವರನ್ನು ನಾಲ್ಕೈದು ಬಾರಿ ಭೇಟಿಯಾಗಿದ್ದೆ. ಒಂದು ಬಾರಿ ಪುರಿಯಲ್ಲಿಯೂ ಭೇಟಿ ಮಾಡಿದ್ದೆ. ಅವರ ಒಂದು ಟ್ರಸ್ಟ್‌ನಲ್ಲಿ ನಾವು ಟ್ರಸ್ಟಿಗಳಾಗಿಯೂ ಇದ್ದೆವು ಎಂದು ಪೇಜಾವರ ಶ್ರೀಗಳು ತಿಳಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.