ಸದ್ಯದಲ್ಲೇ ಲಿಯಾಂಡರ್‌ ನಿವೃತ್ತಿ?


Team Udayavani, Dec 9, 2019, 12:22 AM IST

PAES

ಹೊಸದಿಲ್ಲಿ: ಭಾರತದ ವಿಶ್ವವಿಖ್ಯಾತ ಡಬಲ್ಸ್‌ ಟೆನಿಸಿಗ ಲಿಯಾಂಡರ್‌ ಪೇಸ್‌ ನಿವೃತ್ತಿ ಹೇಳುವರೇ? ಸ್ವತಃ ಪೇಸ್‌ ಆಡಿದ ಮಾತು ಇದನ್ನು ಪುಷ್ಟೀಕರಿಸುತ್ತದೆ.

ವರದಿಗಾರರೊಂದಿಗೆ ಮಾತನಾಡಿದ 46 ವರ್ಷದ ಪೇಸ್‌, “ನಾನು ಕಳೆದ 30 ವರ್ಷಗಳಿಂದ ಡೇವಿಸ್‌ ಕಪ್‌ ಆಡುತ್ತಿದ್ದೇನೆ. ದೇಶಕ್ಕಾಗಿ ಆಡುತ್ತ ಜೀವನ ಕಳೆದಿದ್ದೇನೆ. ಇನ್ನು ಬಹಳ ಕಾಲ ನನ್ನಿಂದ ಆಡಲು ಸಾಧ್ಯವಿಲ್ಲ. ಇನ್ನು ಒಂದು ವರ್ಷ ಆಡುತ್ತೇನೆನ್ನುವುದು ಸಾಧ್ಯವಿಲ್ಲದ ಮಾತು’ ಎಂದು ಹೇಳಿದ್ದಾರೆ.

“ಯುವ ಆಟಗಾರರನ್ನು ಬೆಳೆಸಬೇಕು. ಈಗಾಗಲೇ ನನಗೆ 46 ವರ್ಷವಾಗಿದೆ. ಹೊಸ ಪೀಳಿಗೆ ಒಳಬರುವುದಕ್ಕಾಗಿ, ನಾನು ಹೊರಗೆ ಹೋಗಲೇಬೇಕಾಗಿದೆ’ ಎಂದಿದ್ದಾರೆ. ಜತೆಗೆ ತಂಡ ಯಾವಾಗ ತನ್ನನ್ನು ಬಯಸಿದರೂ ಆಡಲು ಸಿದ್ಧವಿ ದ್ದೇನೆ ಎಂದೂ ಹೇಳಿದ್ದಾರೆ.ಡಬಲ್ಸ್‌ನಲ್ಲಿ 18 ಗ್ರ್ಯಾನ್‌ಸ್ಲಾéಮ್‌ ಗೆದ್ದಿರುವ ಪೇಸ್‌, ಅಟ್ಲಾಂಟಾ ಒಲಿಂಪಿಕ್ಸ್‌ ಸಿಂಗಲ್ಸ್‌ನಲ್ಲಿ ಕಂಚಿನ ಪದಕ ಜಯಿಸಿದ ಹೆಗ್ಗಳಿಕೆ ಹೊಂದಿದ್ದಾರೆ.

ಟಾಪ್ ನ್ಯೂಸ್

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.