![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 9, 2019, 4:57 PM IST
ಲಕ್ನೋ: ಮದುವೆಯಾಗಬೇಕಾದ ಹುಡುಗ ತಡವಾಗಿ ಬಂದ ಎಂಬ ಕಾರಣಕ್ಕೆ ವಧು ಬೇರೆಯವನನ್ನೇ ಮದುವೆಯಾದ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ನಂಗಲ್ಜತ್ ಎಂಬಲ್ಲಿ ನಡೆದಿದೆ.
ಮದುವೆಯ ದಿನ ಮಧ್ಯಾಹ್ನ ಎರಡು ಗಂಟೆಗೆ ಮದುವೆ ಮನೆಗೆ ಬರಬೇಕಾದ ವರ ಬರುವಾಗ ರಾತ್ರಿಯಾಗಿತ್ತು. ಕಾದು ಕಾದು ಸುಸ್ತಾದ ವಧುವಿನ ಕಡೆಯವರು ವರ ಬಂದ ಕೂಡಲೇ ಗಲಾಟೆ ಮಾಡಿದ್ದಾರೆ. ಇದಕ್ಕೂ ಮೊದಲು ವರಧಕ್ಷಿಣೆ ವಿಚಾರದಲ್ಲೂ ಎರಡೂ ಕಡೆಯವರಿಗೆ ಗಲಾಟೆ ನಡೆದಿತ್ತು ಎನ್ನಲಾಗಿದೆ.
ವಧುವಿನ ಕಡೆಯವರು ವರನ ಕಡೆಯವರಿಗೆ ಥಳಿಸಿದ್ದಾರೆ ಎಂದು ದೂರು ದಾಖಲಾಗಿದೆ. ನಂತರ ಕುಟುಂಬಗಳು ರಾಜಿ ಮಾಡಿಕೊಂಡರೂ ವಧು ಆ ವರನನ್ನು ಮದುವೆಯಾಗಲು ಒಪ್ಪದ ಕಾರಣ ಬೇರೆ ಹುಡುಗನೊಂದಿಗೆ ಆಕೆಯ ಮದುವೆಯಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.