ಸೌರ ವಿದ್ಯುತ್‌ ಲಾಭ ಪಡೆಯಿರಿ


Team Udayavani, Dec 10, 2019, 12:08 PM IST

bidar-tdy-2

ಬೀದರ: ಪರ್ಯಾಯ ವಿದ್ಯುತ್‌ ಸೋಲಾರ್‌ ಬೆಳಕಿನ ಲಾಭ ಪಡೆಯಬೇಕು ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಪ್ರಧಾನ ವ್ಯವಸ್ಥಾಪಕ ವಿಠಲರೆಡ್ಡಿ ಎಡಮಲ್ಲೆ ಸಲಹೆ ನೀಡಿದರು.

ಪಟ್ಟಣದ ಡಿಸಿಸಿ ಬ್ಯಾಂಕ್‌ ಶಾಖೆಯಲ್ಲಿ ಭಾಲ್ಕಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಗಳಿಗಾಗಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಂದು ಮನೆಯಲ್ಲಿಯೂ ಈಗ ವಿದ್ಯುತ್‌ ಬೆಳಕನ್ನು ಕಾಣಬಹುದು. ನೀರಿನ ಅಭಾವದಿಂದ ವಿದ್ಯುತ್‌ ಪೂರೈಕೆ ಕಡಿಮೆಯಾದಾಗ ಸೋಲಾರ್‌ನ ಅವಶ್ಯಕತೆ ಇದೆ. ಮುಂದಿನ ದಿನಗಳಲ್ಲಿ ಸೋಲಾರ್‌ ಹೆಚ್ಚು ಮಹತ್ವ ಪಡೆಯಲಿದೆ. ಸೋಲಾರ್‌ನಿಂದ ರೊಟ್ಟಿ ಮಾಡುವ ಯಂತ್ರ, ಹೊಲಿಗೆಯಂತ್ರ, ಫ್ಯಾನ್‌ಗಳು ಹೀಗೆ ಮಾನವನ ಮೂಲಭೂತ ಸೌಕರ್ಯಗಳು ಕಾರ್ಯ ನಿರ್ವಹಿಸಲು ಸಹಕರಿಯಾಗುತ್ತದೆ. ಸೋಲಾರ್‌ನ ವ್ಯವಸ್ಥೆಗೆ ಬ್ಯಾಂಕಿನಿಂದ ಬೇಕಾದ ಸೌಲಭ್ಯ ಒದಗಿಸಲಾಗುವುದು ಎಂದು ಹೇಳಿದರು.

ಡಿಸಿಸಿ ಬ್ಯಾಂಕ್‌ ಪ್ರಧಾನ ವ್ಯವಸ್ಥಾಪಕ ಚನ್ನಬಸಯ್ಯ ಸ್ವಾಮಿ ಮಾತನಾಡಿ, ಸೋಲಾರ್‌ ಸಿಸ್ಟ್‌ಂಗೆ ಒಂದು ಬಾರಿ ಹೂಡಿಕೆ ಮಾಡಿದರೆ ಸುಮಾರು 20-25 ವರ್ಷಗಳ ಕಾಲ ಕಾರ್ಯ ನಿರ್ವಹಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಬೆಳಕಿನ ಅವಶ್ಯಕತೆ ಬಹಳಯಿದೆ. ಬೆಳಕಿನ ಜೊತೆಗೆ ದಿನಬಳಕೆಗೆ ಬೇಕಾಗುವ ವಿದ್ಯುತ್‌ ಕೂಡ ದೊರಯುತ್ತದೆ. ಸೋಲಾರ್‌ ಕುರಿತು ಮಾಹಿತಿ ಕೊಡುವ ಬಗ್ಗೆ ತರಬೇತಿ ಕಾರ್ಯಕ್ರಮ ಏರ್ಪಡಿಸಿದ್ದು, ಇದರ ಉಪಯೋಗ ಪಡೆದುಕೊಂಡು ಹೆಚ್ಚಿನ ರೀತಿಯಲ್ಲಿ ಅದರ ಪ್ರಯೋಜನ ಪಡೆಯಬೇಕು. ಗ್ರಾಮೀಣ ಭಾಗದಲ್ಲಿಯೂ ಸಹ ಇದರ ಉಪಯೋಗ ಮಾಡಿಕೊಳ್ಳಲು ಮುಂದಾಗಬೇಕು ಎಂದರು.

ಟ್ರಸ್ಟ್‌ ವ್ಯವಸ್ಥಾಪಕ ಮನೋಹರ ಕಟಗೇರಿ, ಸಹಾರ್ದ ಉಪನ್ಯಾಸಕ ಎಸ್‌.ಜಿ. ಪಾಟೀಲ ಮತ್ತು ಸೆಲ್ಕೋ ಕಂಪನಿ ವ್ಯವಸ್ಥಾಪಕ ರಘುನಾಥ ಮೂಲಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕಿನ ಉಪ ಪ್ರಧಾನ ವ್ಯವಸ್ಥಾಪಕ ಅನೀಲಕುಮಾರ ಪಾಟೀಲ, ಶಾಖಾ ವ್ಯವಸ್ಥಾಪಕ ದೀಪಕ ಮೂಲಗೆ, ತಾಲೂಕ ಅಭಿವೃದ್ಧಿ ಅಧಿ ಕಾರಿ ಕರಿಬಸಯ್ಯ ಸ್ವಾಮಿ ಸೇರಿದಂತೆ ಪಿಕೆಪಿಎಸ್‌ ಅಧ್ಯಕ್ಷರು ಮತ್ತು ಸಿಇಒಗಳು ಭಾಗವಹಿಸಿದ್ದರು. ರೇಖಾ ಗಾಯಕವಾಡ ನಿರೂಪಿಸಿದರು.

ಯೂನಿಯನ್‌ ಮುಖ್ಯ ಕಾರ್ಯ ನಿರ್ವಹಣಾಧಿ ಕಾರಿ ಎಚ್‌.ಆರ್‌. ಮಲ್ಲಮ್ಮ ವಂದಿಸಿದರು. ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್‌, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌, ಭಾರತೀಯ ವಿಕಾಸ ಟ್ರಸ್ಟ್‌ ಮಣಿಪಾಲ್‌ ಮತ್ತು ಸೆಲ್ಕೋ ಫೌಂಡೇಶನ್‌ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Anubhava Mantapa ಡಿಸೆಂಬರ್‌ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ

Anubhava Mantapa ಡಿಸೆಂಬರ್‌ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ

CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್

CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ

Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.