ದಕ್ಷಿಣ ವಲಯ ಅಂತರ್ ವಿವಿ ಕಬಡ್ಡಿ ಆರಂಭ
Team Udayavani, Dec 11, 2019, 11:46 PM IST
ಮಲ್ಪೆ: ಮಂಗಳೂರು ವಿಶ್ವವಿದ್ಯಾನಿಲಯ, ತೆಂಕನಿಡಿ ಯೂರು ಸರಕಾರಿ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಕೇಂದ್ರದ ಪ್ರಾಯೋಜಕತ್ವದಲ್ಲಿ ತೆಂಕನಿಡಿ ಯೂರು ಕಾಲೇಜಿನಲ್ಲಿ 4 ದಿನಗಳ ಕಾಲ ನಡೆಯುವ ದಕ್ಷಿಣ ವಲಯ ಅಂತರ್ ವಿವಿ ಕಬಡ್ಡಿ ಪಂದ್ಯಾವಳಿಗೆ ವಿಧಾನ ಪರಿಷತ್ ಸದಸ್ಯ ಭೋಜೆಗೌಡ ಅವರು ಬುಧವಾರ ಚಾಲನೆ ನೀಡಿದರು.
ತೆಂಕನಿಡಿಯೂರು ಕಾಲೇಜಿನಲ್ಲಿ ಸ್ಥಾಪನೆಯಾಗಲಿರುವ ಒಳಾಂಗಣ ಕ್ರೀಡಾಂಗಣಕ್ಕೆ ತನ್ನ ಶಾಸಕತ್ವದ ನಿಧಿಯಿಂದ 5 ಲಕ್ಷ ರೂ. ಅನುದಾನವನ್ನು ನೀಡುವುದಾಗಿ ಘೋಷಣೆ ಮಾಡಿದರು. ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ಶಾಸಕ ರಘುಪತಿ ಭಟ್ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.