ರಸ್ತೆ ತಿರುವಿನ ಬಂಡೆ ತೆರವು

ಬೆಳ್ಮಣ್‌-ಶಿರ್ವ ರಸ್ತೆ: ಅಪಘಾತ ವಲಯಕ್ಕೆ ಮುಕ್ತಿ

Team Udayavani, Dec 16, 2019, 5:53 AM IST

1512BELMNE2A

ಬೆಳ್ಮಣ್‌: ಶಿರ್ವ-ಬೆಳ್ಮಣ್‌ ರಸ್ತೆಯ ಪುನಾರು ಶ್ರೀ ಶಾಸ್ತಾವು ಬ್ರಹ್ಮಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿ ತಿರುವಿನಲ್ಲಿ ನಿರಂತರ ಅಪಘಾತ ನಡೆಯುತ್ತಿದ್ದು ಇತ್ತೀಚೆಗೆ ಸೂಡದ ಬೈಕ್‌ ಸವಾರ ಪ್ರಾಣ ಕಳೆದುಕೊಂಡ ಘಟನೆ ಜೀವಂತವಾಗಿರುವಾಗಲೇ ಈ ತಿರುವಿನ ಅಪಘಾತಕ್ಕೆ ಕಾರಣವಾದ ಬಂಡೆ ತೆರವು ಸಹಿತ ರಸ್ತೆ ವಿಸ್ತರಣೆಯನ್ನು ಸ್ಥಳೀಯ ಸಾಮಾಜಿಕ ಕಳಕಳಿಯ ಜನರು ಸೇರಿ ನಡೆಸಿ ಸಾರ್ವಜನಿಕರ ಶ್ಲಾಘನೆಗೆ ಪಾತ್ರರಾಗಿದ್ದಾರೆ.

ಸ್ಥಳೀಯರಾದ ರಂಜಿತ್‌ ಕೆ.ಎಸ್‌. ಹಾಗೂ ಉಮೇಶ್‌ ಪ್ರಭು ಅವರು ಇತರರ ಸಹಕಾರದಿಂದ ಜೆಸಿಬಿ ಬಳಸಿ ತೊಂದರೆಯಾಗುತ್ತಿ¤ರುವ ತಿರುವಿನ ಬಂಡೆ ತೆರವುಗೊಳಿಸಿ ರಸ್ತೆ ವಿಸ್ತರಣೆ ನಡೆಸಿ ವಾಹನ ಸಂಚಾರ ನಿರಾತಂಕ ಗೊಳಿಸಿದ್ದಾರೆ. ಈ ಸಮಾಜಮುಖೀ ಚಿಂತನೆಗೆ ಜನಾರ್ದನ ತಂತ್ರಿ, ವಿಶ್ವನಾಥ ಪಾಟ್ಕರ್‌, ಮನೋಜ್‌, ಮಾಧವ ಪ್ರಭು, ರೋನಿ ಫೆರ್ನಾಂಡಿಸ್‌, ವಾದಿರಾಜ ಉಡುಪ, ಜಯರಾಮ ಪ್ರಭು, ಕೇಶವ ಆಚಾರ್ಯ, ಶಿವಾನಂದ ಆಚಾರ್ಯ, ಶ‌ಶಿಧರ ನಾಯಕ್‌, ವೆಂಕಟರಮಣ ಪ್ರಭು, ಸುಬ್ರಹ್ಮಣ್ಯ ಮಾಸ್ಟರ್‌, ಶಾಂತಾ ತಂತ್ರಿ, ಉಷಾ ನಾಯಕ್‌, ಹೆನ್ರಿ ಮಥಾಯಸ್‌, ಸುಸಾಂತ್‌,ಜಿ.ಕೆ. ನಾಯಕ್‌ ಕೈ ಜೋಡಿಸಿದ್ದರು.

ಮುಂದಿನ ದಿನಗಳಲ್ಲಿ ಈ ಭಾಗದ ಬಸ್‌ ಚಾಲಕರು ಪ್ರಯಾಣಿಕರನ್ನು ಹತ್ತಿ ಇಳಿಸುವಾಗ ಈ ಜಂಕ್ಷನ್‌ನಲ್ಲಿ ಡಾಮರು ರಸ್ತೆ ಬಿಟ್ಟು ನಿಲ್ಲಿಸಿ ಇತರ ವಾಹನ ಸಂಚಾರಕ್ಕೆ ಮುಕ್ತ ಅವಕಾಶ ಕಲ್ಪಿಸಿಕೊಡಬೇಕೆಂದು ಇಲ್ಲಿನ ಸಂಘಟಕರು ವಿನಂತಿಸಿದ್ದಾರೆ.
ಈ ಭಾಗದ ಸಾಮಾಜಿಕ ಕಳಕಳಿಯ ಚಿಂತನೆಗೆ ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿದೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.