ನನಸಾಗುತ್ತಿಲ್ಲ ಸ್ವಂತ ನಿವೇಶನ ಕನಸು!

ನಿವೇಶನಗಳ ಅಭಿವೃದ್ಧಿಗೆ ಖಾಸಗಿ ಡೆವಲಪರ್‌ಗಳ ಹಿಂದೇಟುಸೂಡಾದಿಂದ ಹಂಚಿಕೆಯಾಗ್ತಿಲ್ಲ ನಿವೇಶನ

Team Udayavani, Dec 16, 2019, 1:44 PM IST

16-December-12

„ಶರತ್‌ ಭದ್ರಾವತಿ
ಶಿವಮೊಗ್ಗ:
ಒಂದು ಕಡೆ ಹೊಸ ಬಡಾವಣೆ ಮಾಡಲು ರಿಯಲ್‌ ಎಸ್ಟೇಟ್‌ ಉದ್ದಿಮೆದಾರರು ಮುಂದಾಗುತ್ತಿಲ್ಲ. ಇನ್ನೊಂದು ಕಡೆ ಬಡವರು, ಮಧ್ಯಮ ವರ್ಗದ ಜನರಿಗೆ ಕೈಗೆಟಕುವ ದರದಲ್ಲಿ ಸೈಟುಗಳು ದೊರೆಯುತ್ತಿಲ್ಲ. ಬಡವರ ಕನಸು ನನಸಾಗಿಸಬೇಕಾದ ಶಿವಮೊಗ್ಗ- ನಗರಾಭಿವೃದ್ಧಿ ಪ್ರಾಧಿಕಾರ 8 ವರ್ಷದಿಂದ ಒಂದೂ ಬಡಾವಣೆಗಳನ್ನು ಅಭಿವೃದ್ಧಿಪಡಿಸುತ್ತಿಲ್ಲ.

ನಗರದ ಯಾವುದೇ ಮೂಲೆಗೆ ಹೋದರೂ ಚದರಡಿಗೆ ಕನಿಷ್ಠ 900-1000 ರೂ.ನಿಂದ ಭೂಮಿ ಬೆಲೆ ಶುರುವಾಗುತ್ತದೆ. ಸೂಡಾದಲ್ಲಿ ಮಧ್ಯಮ ಹಾಗೂ ಬಡ ವರ್ಗಕ್ಕೂ ಕಡಿಮೆ ದರದಲ್ಲಿ ನಿವೇಶನಗಳು ಸಿಗುತ್ತವೆ. ಆದರೆ 2012 ರಿಂದ ಈ ಕನಸು ಸಾಕಾರವಾಗಿಲ್ಲ. ಖಾಸಗಿ ರಿಯಲ್‌ ಎಸ್ಟೇಟ್‌ ಉದ್ದಿಮೆದಾರರ ಇಚ್ಛಾಶಕ್ತಿ, ಹಣಬಲದ ಮುಂದೆ ಸೂಡಾಗೆ ಶಿವಮೊಗ್ಗ ಸುತ್ತಮುತ್ತ ಭೂಮಿಯೇ ದೊರೆಯುತ್ತಿಲ್ಲ. ರೈತರು ಸಹ ದುಬಾರಿ ದರ ಹೇಳುತ್ತಿರುವುದರಿಂದ ಹಿಂದೇಟು ಹಾಕುವಂತಾಗಿದೆ. ಕೆಲ ಕಾನೂನು ತೊಡಕು ಹಾಗೂ ಈ ಹಿಂದೆ ನಡೆದ ನಿವೇಶನ ಹಂಚಿಕೆ ಹಗರಣದಿಂದಲೂ ರೈತರು ತಮ್ಮ ಜಮೀನು ಇತರರ ಪಾಲಾಗುವುದು ಬೇಡ ಎಂದು ಮುಂದೆ ಬರುತ್ತಿಲ್ಲ.

ಖಾಸಗಿ ಪೈಪೋಟಿಯಿಂದಾಗಿ ಸೂಡಾಗೆ ಭೂಮಿಯೇ ಲಭ್ಯವಾಗುತ್ತಿಲ್ಲ. ಈ ಹಿಂದೆ ಮಲವಗೊಪ್ಪದಲ್ಲಿ 170 ಎಕರೆ ಜಾಗದಲ್ಲಿ ವಾಜಪೇಯಿ ಬಡಾವಣೆ ಅಭಿವೃದ್ಧಿ ಪಡಿಸಲಾಗಿತ್ತು. ಆದರೆ, ನಿಯಮಬಾಹಿರ ಹಾಗೂ ಒಂದೇ ಕುಟುಂಬಕ್ಕೆ ಹಲವು ನಿವೇಶನಗಳ ಹಂಚಿಕೆ ಮಾಡಿರುವ ಪ್ರಕರಣ ಲೋಕಾಯುಕ್ತದಲ್ಲಿದೆ. ನಾನಾ ತಕರಾರುಗಳ ಮಧ್ಯೆ ಸೂಡಾದಿಂದ ಬಡಾವಣೆ ಅಭಿವೃದ್ಧಿಪಡಿಸುವ ಕೆಲಸ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ. 1985-2011ರ ವರೆಗೆ 16 ಬಡಾವಣೆ 9,093 ನಿವೇಶನಗಳನ್ನು ಸೂಡಾ ಅಭಿವೃದ್ಧಿಪಡಿಸಿದೆ. ಆದರೆ, ಡೆವಲಪರ್ಗಳಿಂದ ಲೇಔಟ್‌ ರಚನೆ, ಬಡಾವಣೆಗಳ ಅಭಿವೃದ್ಧಿ ಕಾರ್ಯ ಅಲ್ಲಲ್ಲಿ ತೊಡಕುಗಳನ್ನು ಎದುರಿಸಿದರೂ ಸರಾಗವಾಗಿ ಸಾಗಿದೆ. ಖಾಸಗಿಯವರಿಂದ 1985ರಿಂದ 2019ರ ವರೆಗೆ ಒಟ್ಟು 19,600 ನಿವೇಶನಗಳನ್ನು ಮಾರಾಟ ಮಾಡಲಾಗಿದೆ. ಸರಕಾರದ ವಿವಿಧ ಯೋಜನೆಗಳಿಂದ ಬಡವರಿಗೆ ಕೊಡ ಮಾಡುವ ವಸತಿ ಯೋಜನೆಗಳೂ ನಿಗದಿತ ಅವ ಧಿಗೆ ಪೂರ್ಣಗೊಳ್ಳುತ್ತಿಲ್ಲ.

ಕೊಳಚೆ ನಿರ್ಮೂಲನಾ ಮಂಡಳಿ, ನಗರಸಭೆ, ಪುರಸಭೆ, ಪಾಲಿಕೆ ಮೂಲಕ ನಿರ್ಮಾಣವಾಗಬೇಕಿರುವ ಮನೆಗಳು ಮರಳು, ಕಾರ್ಮಿಕರ ಕೊರತೆ, ಅಧಿಕಾರಿಗಳ ನಿರ್ಲಕ್ಷ್ಯದಿಂದಲೂ ಪೂರ್ಣಗೊಂಡಿಲ್ಲ. ಬಡವರ ಕನಸು ನನಸಾಗುತ್ತಿಲ್ಲ.

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.