ಕುಕ್ಕೆ: ನಾಮನಿರ್ದೇಶಿತ ಸ್ಥಾನಗಳತ್ತ ಹಲವರ ಕಣ್ಣು

ಹೊಸ ಮುಖಗಳ ನಿರೀಕ್ಷೆಯಲ್ಲಿ ದೇಗುಲಗಳ ಆಡಳಿತ

Team Udayavani, Dec 21, 2019, 5:53 AM IST

dc-52

ಸುಬ್ರಹ್ಮಣ್ಯ: ರಾಜ್ಯ ಧಾರ್ಮಿಕ ಪರಿಷತ್‌ಗೆ ನಾಮನಿರ್ದೇಶಿತ ಸದಸ್ಯರ ಆಯ್ಕೆ ನಡೆದಿದೆ. ಬೆನ್ನಲ್ಲೇ ಅವಧಿ ಮುಗಿದ ಮುಜರಾಯಿ ದೇವಸ್ಥಾನಗಳ ಆಡಳಿತ ಮಂಡಳಿಗಳಿಗೆ ಸದಸ್ಯರ ನಾಮನಿರ್ದೇಶನ ಪ್ರಕ್ರಿಯೆಗೆ ಜೀವ ಬಂದಿದೆ.

“ಎ’ ಗ್ರೇಡ್‌ ದೇಗುಲವಾಗಿರುವ ಕುಕ್ಕೆ ದೇವಸ್ಥಾನದ ಆಡಳಿತ ಮಂಡಳಿಯ ಅವಧಿ ಅ. 13ಕ್ಕೆ ಮುಗಿದಿದೆ. ಆದರೆ ಹೊಸ ಸಮಿತಿ ಆಯ್ಕೆ ನಡೆದಿಲ್ಲ. ಉಪಚುನಾವಣೆ ಮುಗಿದು ಸರಕಾರ ಸುಭದ್ರಗೊಂಡಿದ್ದು, ನೇಮಕಾತಿಗೆ ಚಾಲನೆ ಸಿಕ್ಕಿದೆ. ಕುಕ್ಕೆ ದೇವಸ್ಥಾನ ಆದಾಯದಲ್ಲಿ ರಾಜ್ಯಕ್ಕೆ ನಂಬರ್‌ ವನ್‌. ಇಲ್ಲಿನ ಆಡಳಿತ ಮಂಡಳಿ ಅಧ್ಯಕ್ಷ ಹುದ್ದೆ ಮಹತ್ವದ್ದಾಗಿದ್ದು, ಹಲವು ಆಕಾಂಕ್ಷಿಗಳಿದ್ದಾರೆ. ಸಮಿತಿಯ ಸದಸ್ಯರಾಗುವುದಕ್ಕೂ ಹಲವು ಮಂದಿ ಅನ್ಯಾನ್ಯ ಮಾರ್ಗಗಳ ಮೂಲಕ ಒತ್ತಡ ಹೇರುವ ಪ್ರಯತ್ನ ನಡೆಸುತ್ತಿದ್ದಾರೆ. ಸ್ಥಳಿಯವಲ್ಲದೆ ಹೊರ ಜಿಲ್ಲೆಗಳ ಸುಮಾರು 140ಕ್ಕೂ ಅಧಿಕ ಮಂದಿ ಆಕಾಂಕ್ಷಿಗಳಿದ್ದಾರೆ ಎನ್ನಲಾಗಿದೆ.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನವೂ ಎ ಗ್ರೇಡ್‌ನ‌ದ್ದಾಗಿದ್ದು, ಆಡಳಿತ ಸಮಿತಿಯ ಅವಧಿ ಜೂ. 23ಕ್ಕೆ ಮುಗಿದಿದೆ. ಜಿಲ್ಲೆಯ ಬಹುತೇಕ “ಎ’ ಗ್ರೇಡ್‌ ದೇಗುಲಗಳ ಸಮಿತಿಗಳ ಅವಧಿಯೂ ಇದೇ ರೀತಿ. 3 ವರ್ಷಗಳ ಅವಧಿಗೆ ನೇಮಕವಾಗುವ ಈ ವ್ಯವಸ್ಥಾಪನ ಸಮಿತಿಗಳನ್ನು 2016ರಲ್ಲಿ ನೇಮಿಸಲಾಗಿತ್ತು. “ಬಿ’ ಮತ್ತು “ಸಿ’. ವರ್ಗದ ದೇಗುಲಗಳಿಗೆ ಸಮಿತಿಯನ್ನು ಆಯಾ ಜಿಲ್ಲಾ ಧಾರ್ಮಿಕ ಪರಿಷತ್‌ ನೇಮಕ ಮಾಡುತ್ತದೆ. “ಎ’ ವರ್ಗದ ದೇಗುಲಗಳ ಸಮಿತಿಗೆ ಸದಸ್ಯರನ್ನು ರಾಜ್ಯ ಧಾರ್ಮಿಕ ಪರಿಷತ್‌ ನೇಮಿಸುತ್ತದೆ.

ಹಲವು ಆಕಾಂಕ್ಷಿಗಳು
ಕುಕ್ಕೆ ದೇಗುಲದ ಆಡಳಿತ ಮಂಡಳಿಯಲ್ಲಿ ಸ್ಥಳಿಯರಿಗೆ ಪ್ರಾಶಸ್ತ್ಯ. ಹಿಂದಿನ ಅವಧಿಗಳಲ್ಲಿ ಇದೇ ಸಂಪ್ರದಾಯ ನಡೆದು ಬಂದಿದೆ. ಈ ಬಾರಿಯೂ ಅದು ಪುನರಾವರ್ತಿಸುವ ಸಾಧ್ಯತೆ ಇದ್ದರೂ ಸಾಕಷ್ಟು ಮಂದಿ ಆಕಾಂಕ್ಷಿಗಳಿರುವುದರಿಂದ ಆಯ್ಕೆ ಸವಾಲಾಗಲಿದೆ. ಅರ್ಜಿ ಪರಿಗಣಿಸಿ ಹಂಚಿದರೆ ವಿಳಂಬವಾಗುವ ಸಾಧ್ಯತೆ ಇರುವುದರಿಂದ ಮತ್ತು ಅಧಿಕ ಆಕಾಂಕ್ಷಿಗಳಿರುವುದ ರಿಂದ ಹೇಗೆ ನಿಭಾಯಿಸುತ್ತಾರೆ ಎನ್ನುವುದು ಕುತೂಹಲ ಮೂಡಿಸಿದೆ.

ಕುಕ್ಕೆ ದೇಗುಲದ ಆಡಳಿತ ಸಮಿತಿಯ ನಾಮ ನಿರ್ದೇಶಕರ ಆಯ್ಕೆ ಸಂಬಂಧ ಶೀಘ್ರ ಅರ್ಜಿ ಆಹ್ವಾನಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸುವೆ. ವಾರದೊಳಗೆ ಈ ಪ್ರಕ್ರಿಯೆಗೆ ಚಾಲನೆ ಸಿಗಲಿದೆ. ಅರ್ಜಿ ಸ್ವೀಕಾರ, ಅರ್ಜಿದಾರರ ಅಪರಾಧ ಹಿನ್ನೆಲೆ ಇತ್ಯಾದಿಗಳನ್ನು ಪರಿಶೀಲನೆ ನಡೆದು ಅದು ಪೂರ್ಣಗೊಂಡ ಬಳಿಕ ನೇಮಕವಾಗಲಿದೆ. ಇತರ ದೇಗುಲಗಳ ನೇಮಕಕ್ಕೂ ಕ್ರಮ ವಹಿಸಲಾಗುವುದು.
– ಕೋಟ ಶ್ರೀನಿವಾಸ ಪೂಜಾರಿ, ಮುಜರಾಯಿ ಸಚಿವರು

  • ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.