ಎಲ್ಲೆಲ್ಲೂ 5G ಕಾತರ


Team Udayavani, Dec 23, 2019, 4:06 AM IST

wd-38

2019ರ ಕೊನೆಯ ಭಾಗದಲ್ಲಿನ ವಿಶ್ವಾದ್ಯಂತ ಸ್ಮಾರ್ಟ್‌ ಫೋನ್‌ ಮಾರಾಟದಲ್ಲಿ ಕುಸಿತವಾಗಿದೆ. ಈ ವರ್ಷಾಂತ್ಯದಲ್ಲಿ ಶೇ.2.5ರಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. 2.2 ಶತಕೋಟಿ ಕಂಪ್ಯೂಟರ್‌, ಟ್ಯಾಬ್ಲೆಟ್‌ ಮತ್ತು ಮೊಬೈಲ್‌ ಫೋನ್‌ ಯುನಿಟ್‌ಗಳಿದ್ದು ಇವುಗಳಲ್ಲಿ ವರ್ಷದಿಂದ ವರ್ಷಕ್ಕೆ ಶೇ.3.3ರಷ್ಟು ಇಳಿಕೆಯಾಗುತ್ತಿದೆ. ಇದೇ ವೇಳೆ ಮೊಬೈಲ್‌ ಮಾರುಕಟ್ಟೆಯು ಏರಿಳಿತ ಕಾಣುತ್ತಾ ಬಂದಿದೆ.

1.7 ಶತಕೋಟಿ
2015ರಲ್ಲಿ ಒಟ್ಟು 1.9 ಯುನಿಟ್‌ ಹೊಂದಿದ್ದ ಮೊಬೈಲ್‌ ಮಾರುಕಟ್ಟೆ, ಈ ವರ್ಷ 1.7 ಶತಕೋಟಿಗೆ ಇಳಿಕೆಯಾಗಿದೆ. ಈ ಟ್ರೆಂಡ್‌ ಹೀಗೇ ಮುಂದುವರಿದರೆ ಮೊಬೈಲ್‌ ಮಾರುಕಟ್ಟೆ ವಲಯ ಆತಂಕಕ್ಕೆ ಒಳಗಾಗಲಿದೆ.

ಏನು ಕಾರಣ?
ಈಗಿನ ಮೊಬೈಲ್‌ ತಯಾರಕ ಸಂಸ್ಥೆಗಳು ದುಬಾರಿ ಸ್ಮಾರ್ಟ್‌ ಪೋನ್‌ಗಳನ್ನು ಮಾರುಕಟ್ಟೆಗೆ ಬಿಡುತ್ತಿದೆ. ಇದು ಸಹಜವಾಗಿ ಬಳಕೆದಾರರ ಮೇಲೆ ಪರಿಣಾಮ ಬೀರುತ್ತಿದ್ದು, ದುಬಾರಿ ಮೊಬೈ ಲ್‌ಗ‌ಳನ್ನು ಗ್ರಾಹಕರು ಬೇಗನೆ ಬದಲಾ ಯಿಸಿಕೊಳ್ಳಲು ಮುಂದಾಗುತ್ತಿಲ್ಲ.

ರಿಪ್ಲೇಸ್‌ಮೆಂಟ್‌ ಅವಧಿ ಹೆಚ್ಚಳ
ಹಳೆಯ ಸ್ಮಾರ್ಟ್‌ಫೋನ್‌ ನೀಡಿ ಹೊಸ ಸ್ಮಾರ್ಟ್‌ ಫೋನ್‌ ಕೊಂಡುಕೊಳ್ಳುವವರ ಸಂಖ್ಯೆ ಕಡಿಮೆಯಾಗಿದೆ. ಈ ತನಕ 3 ತಿಂಗಳಲ್ಲಿ ಫೋನ್‌ ವಿನಿಮಯ ಮಾಡುತ್ತಿದ್ದವರು ಈಗ 14ರಿಂದ 15 ತಿಂಗಳು ಬಳಸಿ ಬಳಿಕ ವಿನಿಮಯ ಮಾಡುತ್ತಿದ್ದಾರೆ. ಈ ಬೆಳವಣಿಗೆ 2021ರ ವೇಳೆಗೆ ಹೊಸ ಸ್ಮಾರ್ಟ್‌ ಫೋನ್‌ ಕೊಳ್ಳುವವರ ಸಂಖ್ಯೆ ಕಡಿತವಾಗಬಹುದು ಎಂದು ಹೇಳಿದೆ.

ಸರಾಸರಿ ದರ
ಸದ್ಯ ಸ್ಮಾರ್ಟ್‌ ಫೋನ್‌ ಮಾರುಕಟ್ಟೆಯಲ್ಲಿ ಬಹುತೇಕ ಮೊಬೈಲ್‌ ತಯಾರಕ ಕಂಪೆನಿಗಳು 15 ಸಾವಿರ ರೂ.ಗಳ ಆಸುಪಾಸಿನಲ್ಲಿ ಸ್ಮಾರ್ಟ್‌ ಫೋನ್‌ಗಳನ್ನು ಹೊರ ಬಿಡುತ್ತಿವೆ. ಇದು ಸಹಜವಾಗಿ ದೀರ್ಘ‌ ಬಾಳಿಕೆಯನ್ನು ಹೊಂದಿದ್ದು, ಗ್ರಾಹಕ ಸಂತುಷ್ಟಗೊಂಡಿದ್ದಾನೆ.

5 ಜಿ ಸಾಧ್ಯತೆ!
ಸದ್ಯ ಮಾರುಕಟ್ಟೆಯಲ್ಲಿ 4ಜಿ ತಂತ್ರಜ್ಞಾನವನ್ನು ಬೆಂಬಲಿಸುವ ಮೊಬೈಲ್‌ಗ‌ಳೇ ಹೆಚ್ಚಿದ್ದು, 5ಜಿ ಫೋನ್‌ಗಳು ಸಂಪೂರ್ಣವಾಗಿ ಮಾರುಕಟ್ಟೆ ಪ್ರವೇಶಿಸಿಲ್ಲ. 2020ರಲ್ಲಿ 5ಜಿ ಬರುವ ನಿರೀಕ್ಷೆ ಕಾರಣ ಗ್ರಾಹಕ 5ಜಿ ಫೋನ್‌ ಕೊಂಡುಕೊಳ್ಳಲು ಆಸಕ್ತಿ ವಹಿಸಿದ್ದಾನೆ. ಈ ನಡುವೆ ಬಳಕೆ ಮಾಡುತ್ತಿರುವ 4ಜಿ ಫೋನ್‌ ಬಿಟ್ಟು ಮತ್ತೆ ಹೊಸ 4ಜಿ ಫೋನ್‌ ಕೊಂಡುಕೊಳ್ಳಲು ಸಿದ್ಧನಿಲ್ಲದಿರುವುದೂ ಕುಸಿತಕ್ಕೆ ಒಂದು ಕಾರಣವಾಗಿದೆ. ಸೆಕೆಂಡಿಗೆ ಹತ್ತಾರು ಮೆಗಾಬೈಟ್‌ ವೇಗದಲ್ಲಿ 5ಜಿ ದೊರೆಯಲ್ಲಿದ್ದು, ಮೆಟ್ರೋಪಾಲಿಟನ್‌ ಪ್ರದೇಶಗಳಲ್ಲಿ ಸೆಕೆಂಡಿಗೆ 100 ಮೆಗಾಬೈಟ್‌ ವೇಗದಲ್ಲಿ ಲಭ್ಯವಾಗಲಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.