ಬೆನ್ನುಹುರಿ ಚಿಕಿತ್ಸೆಗೆ ರಾಣಿಬೆನ್ನೂರಲ್ಲಿ ಕೇಂದ್ರ ಆರಂಭ


Team Udayavani, Dec 23, 2019, 1:06 PM IST

hv-tdy-3

ರಾಣಿಬೆನ್ನೂರ: ಯಾರೂ ಅಸಹಾಯಕರಲ್ಲ. ಅಸಹಾಯಕರಿಗೆ ಭಗವಂತ ಸಹಾಯ ಮಾಡುವವರನ್ನು ನಿರ್ಮಾಣ ಮಾಡಿರುತ್ತಾರೆ. ಬೆನ್ನುಹುರಿ ಚಿಕಿತ್ಸೆಗೆ ಸೌಲಭ್ಯಗಳನ್ನು ಒದಗಿಸಿ ಅವರಲ್ಲಿ ಮಾನಸಿಕ ಸಮತೋಲನೆ ತುಂಬುವುದಕ್ಕಾಗಿ ಪುನರ್ವಸತಿ ಕೇಂದ್ರವನ್ನು ನಿಶಾರ್ಡ್‌ ಸಂಸ್ಥೆಯ ಸಹಕಾರದೊಂದಿಗೆ ತೆರೆಯಲಾಗಿದೆ ಎಂದು ಸ್ಥಳೀಯ ರಾಮಕೃಷ್ಣ ಆಶ್ರಮದ ಪ್ರಕಾಶಾನಂದಜಿ ಮಹಾರಾಜ ಹೇಳಿದರು.

ಇಲ್ಲಿನ ಮೇಡ್ಲೆರಿ ರಸ್ತೆಯ ಓಂ ಆಸ್ಪತ್ರೆಯಲ್ಲಿ ರವಿವಾರ ದೈಹಿಕ ಮತ್ತು ಸಾಮಾಜಿಕ ಪುನಶ್ಚೇತನ ಕೇಂದ್ರ ಮತ್ತು ಮಕ್ಕಳ ಶೀಘ್ರ ಮಧ್ಯಸ್ತಿಕೆ ಕೇಂದ್ರವನ್ನು ನಿಶಾರ್ಡ್‌ ಸೇವಾ ಸಂಸ್ಥೆ, ಓಂ ಆಸ್ಪತ್ರೆ ಮತ್ತು ಬೆಂಗಳೂರಿನ ದಿ ಅಸೋಸಿಯೇಷನ್‌ ಆಫ್‌ ಪೀಪಲ್‌ ವಿತ್‌ ಡಿಸೆಬಿಲಿಟಿ ಇವರುಗಳ ಸಹಯೋಗದಲ್ಲಿ ದೈಹಿಕ ಮತ್ತು ಸಾಮಾಜಿಕ ಪುನಶ್ಚೇತನ ಕೇಂದ್ರದ ಉದ್ಘಾಟಿಸಿ ಅವರು ಮಾತನಾಡಿದರು. ಬೆನ್ನುಹುರಿಯಿಂದ ಬಳಲುವವರು ಮಾನಸಿಕ ಸಾಮಾರ್ಥ್ಯವನ್ನು ಅವರೇ ನಿರ್ಮಾಣ ಮಾಡಿಕೊಳ್ಳಬೇಕಿದೆ ಎಂದರು. ಓಂ ಆಸ್ಪತ್ರೆಯ ಮುಖ್ಯಸ್ಥ ಡಾ| ಮನೋಜ ಸಾವಕಾರ ಮಾತನಾಡಿ, ಬೆನ್ನುಹುರಿ ಅಪಘಾತವು ಇತರೆ ಅಪಘಾತಗಳಿಗೆ ಹೋಲಿಸಿದರೆ ಹೆಚ್ಚು ವಿನಾಶಕಾರಿ ಗಾಯವಾಗಿದೆ. ಬೆನ್ನುಹುರಿ ಅಪಘಾತಕ್ಕೆ ಒಳಗಾದ ವ್ಯಕ್ತಿಯು ಅಪಘಾತದ ಮಟ್ಟದಿಂದ ಕೆಳಗೆ ಸಂಪೂರ್ಣವಾಗಿ ಸ್ಪರ್ಶ ಜ್ಞಾನವನ್ನು ಕಳೆದುಕೊಂಡು, ದಿನನಿತ್ಯದ ಚಟುವಟಿಕೆಗಳಿಗೆ ಬೇರೋಬ್ಬರ ಮೇಲೆ ಅವಲಂಬಿತವಾಗಿರುತ್ತಾರೆ. ಈ ವ್ಯಕ್ತಿಗಳು ಅತಿ ಬೇಗನೆ ದ್ವಿತೀಯಾಂತರ ಸಮಸ್ಯೆಗಳಿಗೆ ಒಳಗಾಗಿ ಶವದ ರೂಪದಲ್ಲಿ ನರಳುತ್ತಿದ್ದಾರೆ ಎಂದರು. ದೈಹಿಕ ವ್ಯಾಯಾಮ, ಬೆನ್ನುಲುಬು ಆರೈಕೆ ಸಲಹಾ ಪಿಸಿಯೋಥೆರಪಿಸ್ಟ್‌, ಹಿರಿಯಸಿಯೋಥೇರಪಿ ತಂತ್ರಜ್ಞರು, 2 ಜೂನಿಯರ್‌ ಸಹಾಯಕ ಥೆರೆಪಿಸ್ಟ್‌ ಮತ್ತು ಕೀಲು-ಮೂಳೆ ತಜ್ಞರನ್ನು ಒಂದು ಪರಿಣಿತರ ತಂಡದೊಂದಿಗೆ ಬೆನ್ನುಹುರಿ ಅಪಘಾತದ ವಿವಿಧ ಕಾರ್ಯಕ್ರಮಗಳ ಬಗ್ಗೆ ಕಾರ್ಯನಿರ್ವಹಿಸುತ್ತಿದೆ ಎಂದರು.

ನಿಶಾರ್ಡ್‌ ಸಂಸ್ಥೆಯ ಅಧ್ಯಕ್ಷೆ ರುಕ್ಮಿಣಿಬಾಯಿ ಸಾವಕಾರ ಮಾತನಾಡಿ, ದೈನಂದಿನ ಚಟುವಟಿಕೆಗಳ ನಿರ್ವಹಣೆ, ಪ್ರಾಥಮಿಕ ಮತ್ತು ದ್ವೀತಿಯಾಂತರ ಸಮಸ್ಯೆಗಳ ನಿರ್ವಹಣೆ, ಪೋಷಕರಿಗೆ ನಿರ್ವಹಣೆಯ ತರಬೇತಿ, ವೈಯಕ್ತಿಕ ಮತ್ತು ಕೌಟುಂಬಿಕ ಆಪ್ತ ಸಮಾಲೋಚನೆ, ಸೂಕ್ತ ಸಾಧನ-ಸಲಕರಣೆಗಳನ್ನು ಬಳಸಿ ಮತ್ತು ಚಲನೆ ಮಾಡಿಸುವ ತರಬೇತಿ ನೀಡಲಾಗುವುದು ಎಂದರು. ಬೆಂಗಳೂರ ಎಪಿಡಿ ಸಂಸ್ಥೆಯ ನಿರ್ದೇಶಕ ಶಿವ ಹಿರೇಮಠ, ಡಾ| ಹೆವನ್ನಾ ಬಾಬು, ರವಿ ಬಿ.ಜೆ, ನಿಂಗಪ್ಪ ದೊಡ್ಡಮನಿ, ಮಂಜುನಾಥ ಮಳ್ಳಪ್ಪನವರ, ಶಿವಕುಮಾರ ದುಗ್ಗತ್ತಿಮಠ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ‌ಕಲಿಸಿ: ಚೌಡಯ್ಯ ಸ್ವಾಮೀಜಿ

ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ‌ಕಲಿಸಿ: ಚೌಡಯ್ಯ ಸ್ವಾಮೀಜಿ

ಮಕ್ಕಳನ್ನು ಮೊಬೈಲ್‌ನಿಂದ ದೂರವಿಡಬಲ್ಲ ದು ಕ್ರೀಡೆ-ಮಮತಾ ಆರೆಗೊಪ್ಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.