![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-415x229.jpg)
ಚಳಿಗೆ ತತ್ತರಿಸಿದ ಉತ್ತರ: ರೆಡ್ ಅಲರ್ಟ್ ಹಲವು ರಾಜ್ಯಗಳಿಗೆ ವಿಸ್ತರಣೆ
Team Udayavani, Dec 29, 2019, 7:20 PM IST
![cold](https://www.udayavani.com/wp-content/uploads/2019/12/cold-620x383.jpg)
ನವದೆಹಲಿ: ಉತ್ತರ ಭಾರತದಾದ್ಯಂತ ಚಳಿಯ ತೀವ್ರತೆ ಹೆಚ್ಚಾಗುತ್ತಿದ್ದು, ದೆಹಲಿಯಲ್ಲಿ ಘೋಷಿಸಲಾಗಿದ್ದ ರೆಡ್ ಅಲರ್ಟ್ ಅನ್ನು ಭಾನುವಾರ ಇತರೆ ರಾಜ್ಯಗಳಿಗೂ ವಿಸ್ತರಿಸಲಾಗಿದೆ.
ದೆಹಲಿ, ಉತ್ತರಪ್ರದೇಶ, ಪಂಜಾಬ್, ಹರ್ಯಾಣ, ರಾಜಸ್ಥಾನ ಮತ್ತು ಬಿಹಾರದಲ್ಲೂ ರೆಡ್ ಕಲರ್ ವಾರ್ನಿಂಗ್ ನೀಡಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಹೇಳಿದೆ. ದೆಹಲಿಯಲ್ಲಿ ಭಾನುವಾರ ಮೈನಸ್ 3.2 ಡಿ.ಸೆ. ತಾಪಮಾನ ದಾಖಲಾಗಿದೆ. ಮಂಗಳವಾರದವರೆಗೂ ಇದೇ ಸ್ಥಿತಿ ಮುಂದುವರಿಯಲಿದ್ದು, ಡಿ.31ರ ರಾತ್ರಿ ಮಳೆಯಾಗುವ ಸಾಧ್ಯತೆಯಿದ್ದು, ಅದರಿಂದಾಗಿ ಚಳಿ ಇಳಿಮುಖವಾಗಬಹುದು ಎಂದೂ ಇಲಾಖೆ ತಿಳಿಸಿದೆ.
ಜಮ್ಮು- ಕಾಶ್ಮೀರದ ಶ್ರೀನಗರದಲ್ಲಿ ಭಾನುವಾರ ಮೈನಸ್ 6.2 ಡಿ.ಸೆ. ತಾಪಮಾನ ದಾಖಲಾಗಿದ್ದು, ಪ್ರಸಿದ್ಧ ದಾಲ್ ಸರೋವರದ ನೀರು ಮಂಜುಗಡ್ಡೆಯಾಗಿ ಪರಿವರ್ತಿತವಾಗಿದೆ.
ಶಾಲೆಗಳಿಗೆ ರಜೆ:
ನಿರಂತರ ಚಳಿಗಾಳಿಗೆ ತತ್ತರಿಸಿರುವ ಹರ್ಯಾಣದಲ್ಲಿ 2 ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸೋಮವಾರ ಮತ್ತು ಮಂಗಳವಾರ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಜೆ ನೀಡಲಾಗಿದ್ದು, ಅದಾದ ನಂತರ ಜ.1ರಿಂದ 15ರವರೆಗೆ ಎಲ್ಲ ಶಾಲೆಗಳೂ ಚಳಿಗಾಲದ ರಜೆ ಹಿನ್ನೆಲೆಯಲ್ಲಿ ಮುಚ್ಚಲಿವೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![thief](https://www.udayavani.com/wp-content/uploads/2024/07/thief-150x84.jpg)
Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ
![Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ](https://www.udayavani.com/wp-content/uploads/2024/07/ayodhya-150x84.jpg)
Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ
![Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ](https://www.udayavani.com/wp-content/uploads/2024/07/Ambani-150x89.jpg)
Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ
![Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್ ಪಕ್ಷ](https://www.udayavani.com/wp-content/uploads/2024/07/rahul-3-150x84.jpg)
Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್ ಪಕ್ಷ
![yogi](https://www.udayavani.com/wp-content/uploads/2024/07/yogi-3-150x90.jpg)
Hathras Stampede: ಹಾಥರಸ್ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ
MUST WATCH
ಹೊಸ ಸೇರ್ಪಡೆ
![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-150x83.jpg)
Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು
![SHIVAMOGGA](https://www.udayavani.com/wp-content/uploads/2024/07/SHIVAMOGGA-150x90.jpg)
Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ
![ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ](https://www.udayavani.com/wp-content/uploads/2024/07/8-3-150x90.jpg)
ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ
![Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ](https://www.udayavani.com/wp-content/uploads/2024/07/yakshagana-150x84.jpg)
Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ
![Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು](https://www.udayavani.com/wp-content/uploads/2024/07/karavali-150x83.jpg)
Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.