ಸಂಕುಚಿತ ಮನೋಭಾವ ಬಿಟ್ಟು ವಿಶ್ವ ಮಾನವರಾಗಿ


Team Udayavani, Dec 30, 2019, 3:00 AM IST

sankuchita

ಗೌರಿಬಿದನೂರು: ಸಂಕುಚಿತ ಮನೊಭಾವನೆ ಬಿಟ್ಟು ವಿಶ್ವಮಾನವರಾಗಿ ಪ್ರೀತಿ, ಪ್ರೇಮ, ವಾತ್ಸಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಮಾಜಿ ಕೃಷಿ ಸಚಿವ ಹಾಗೂ ಶಾಸಕ ಎನ್‌.ಹೆಚ್‌.ಶಿವಶಂಕರರೆಡ್ಡಿ ಸಲಹೆ ನೀಡಿದರು. ಗೌರಿಬಿದನೂರಿನ ಡಾ.ಹೆಚ್‌.ಎನ್‌.ಕಲಾಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ ರಾಷ್ಟ್ರಕವಿ ಕುವೆಂಪು ಜಯಂತಿ ಆಚರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಆದರ್ಶ ಪುರುಷರ ಆದರ್ಶಗಳನ್ನು ಅನುಕರಣೆ ಮಾಡಿ ಪಾಲಿಸಬೇಕು. ಆಗ ಆ ಜನ್ಮ ದಿನಾಚರಣೆಗಳಿಗೆ ಅರ್ಥಬರುತ್ತದೆ. ಕುವೆಂಪು ಅವರು ಓರ್ವ ರಾಷ್ಟ್ರ ಕವಿ, ಆದರ್ಶ ಕವಿ, ನಿಸರ್ಗ ಕವಿ, ಸಾಹಿತಿ, ಸಮಾಜದ ಬಗ್ಗೆ ಕಾಳಜಿ ಉಳ್ಳ ಕವಿಯಾಗಿದ್ದರು. ಇವರು ಬರೆದ ರಾಮಾಯಣದರ್ಶನಂ ಕೃತಿಯಲ್ಲಿ ಭಿನ್ನವಾದ ಕೋನಗಳಿಂದ ವಿಶ್ಲೇಷಿಸಿದ್ದಾರೆ ಎಂದರು.

ಮುಖ್ಯಭಾಷಣಕಾರರಾಗಿ ಮಾತನಾಡಿದ ಆರ್‌.ಜಿ.ಜನಾರ್ದನ ಮೂರ್ತಿ ಮಾತನಾಡಿ, ಕುವೆಂಪು ಮಹಾನ್‌ ಮಾನವತಾವಾದಿ. ಮೇರು ವ್ಯಕ್ತಿತ್ವದ ಕವಿ ಎಂದು ಬಣ್ಣಸಿ ಅವರ ಜೀವನ ಚರಿತ್ರೆಯನ್ನು ತಿಳಿಸಿದರು. ತಾಲೂಕಿನಿಂದ ಕೆಎಎಸ್‌ ಅಧಿಕಾರಿಗಳಾಗಿ ಆಯ್ಕೆಯಾದ ಮೂವರನ್ನು ಸನ್ಮಾನಿಸಿದರು. ಕುವೆಂಪು ವಿಷಯದ ಚರ್ಚೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಗಳಿಗೆ ಸಂತಾಪ ಸೂಚಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಭಾರ ತಹಶಿಲ್ದಾರ್‌ ಹನುಮಂತರಾಯಪ್ಪ,ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರವೀಂದ್ರನಾಥ್‌,ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷೆ ಪ್ರಭಾನಾರಾಯಣ ಗೌಡ, ಪ್ರಕಾಶರೆಡ್ಡಿ, ಹನುಮಂತರೆಡ್ಡಿ ನಗರಸಭಾ ಸದಸ್ಯರಾದ ಶ್ರೀಕಾಂತ್‌, ಅಮರ್‌, ಗಾಯತ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ಕೃಷಿ ಅಧಿಕಾರಿ ಮಂಜುನಾಥ್‌,ನಾಗರಾಜು, ಮಂಜು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapura: ಹೋಟೆಲ್ ಗೆ ನುಗ್ಗಿದ ಟಿಪ್ಪರ್; ಇಬ್ಬರು ಸಾವು

Chikkaballapura: ಹೋಟೆಲ್ ಗೆ ನುಗ್ಗಿದ ಟಿಪ್ಪರ್; ಇಬ್ಬರು ಸಾವು

ಅತ್ಯಾಚಾರಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

Chikkaballapura: ಅತ್ಯಾ*ಚಾರಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

1-asaas

Sidlaghatta; ಚರಂಡಿಗೆ ಉರುಳಿದ ಸರಕಾರಿ ಬಸ್: ತಪ್ಪಿದ ಅವಘಡ

1-aaaa

Chikkaballapura: ಮರು ಮದುವೆ ಒಪ್ಪಿ ವ್ಯಕ್ತಿಗೆ 7.40 ಲಕ್ಷ ರೂ. ವಂಚಿಸಿದ್ದ ಮಹಿಳೆ, ಬಂಧನ

1-PE-a1

Pradeep Eshwar; ರಾಜಕಾರಣದಲ್ಲಿ ತುಂಬಾ ಜನರನ್ನ ಡ್ಯಾನ್ಸ್ ಮಾಡಿಸಿದ್ದೀನಿ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.