ಕನ್ನಡಿಗರ ಮೇಲೆ ದೌರ್ಜನ್ಯಗೆ ಖಂಡನೆ: ಪ್ರತಿಭಟನೆ


Team Udayavani, Jan 1, 2020, 5:40 PM IST

br-tdy-1

ದೊಡ್ಡಬಳ್ಳಾಪುರ: ಕರ್ನಾಟಕದ ನಾಡ ಧ್ವಜವನ್ನುಸುಟ್ಟು ಕನ್ನಡಿಗರಹಾಗೂ ಮರಾಠಿಗರ ಕೋಮುಸೌಹಾರ್ದವನ್ನು ಕದಡಿಗಡಿಯಲ್ಲಿ ಉದಿಗ್ನಪರಿಸ್ಥಿತಿಯನ್ನು ಉಂಟುಮಾಡುತ್ತಿರುವ ಶಿವಸೇನೆ ಹಾಗೂ ಎಂಇಎಸ್ ಧೋರಣೆಖಂಡಿಸಿ, ಕರ್ನಾಟಕರಕ್ಷಣಾ ವೇದಿಕೆ ಪ್ರವೀಣ್‌ಶೆಟ್ಟಿ ಬಣದ ಕಾರ್ಯಕರ್ತರು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

ಸಹನೆಪರೀಕ್ಷಿಸುತ್ತಿದ್ದಾರೆ: ಈ ಸಂದರ್ಭದಲ್ಲಿ ಮಾತನಾಡಿದ ಕರವೇ ರಾಜ್ಯಕಾರ್ಯದರ್ಶಿ ರಾಜ ಘಟ್ಟರವಿ,ಕನ್ನಡಿಗರು ಶಾಂತಿಪ್ರಿಯರು, ಸಹಿಷ್ಣುಗಳುಆದರೆ ಗಡಿ ಭಾಗಗಳಲ್ಲಿರುವ ರಾಜ್ಯಗಳು ವಿನಾಕಾರಣಸದಾ ಒಂದಿಲ್ಲೊಂದುವಿಚಾರವನ್ನು ಕೆದಕಿ ಕನ್ನಡಿಗರಮೇಲೆ ಆಕ್ರಮಣ ಮಾಡುತ್ತಾನಮ್ಮ ಸಹನೆಯನ್ನುಕೆಣಕುತ್ತಿರುತ್ತಾರೆ. ಇತ್ತೀಚೆಗಷ್ಟೆ ಮಹಾರಾಷ್ಟ್ರದಲ್ಲಿನಮ್ಮನಾಡ ದ್ವಜವನ್ನು ಸುಟ್ಟುಕನ್ನಡಿಗರ ಪ್ರತಿನಿಧಿಯಾದ ಮುಖ್ಯಮಂತ್ರಗಳ ಪ್ರತಿಕೃತಿದಹಿಸಲ್ಲದೆ ಗಡಿಭಾಗಗಳ್ಳಿ ಕನ್ನಡ ಚಲನಚಿತ್ರದ ಪ್ರದರ್ಶನಕೂಡ ನಿಲ್ಲಿಸಿ ನಾಮಫಲಕಗಳಿಗೆ ಮಸಿಬಳಿದು ಕನ್ನಡಿಗರಸ್ವಾಭಿಮಾನವನ್ನುಕೆಣಕ್ಕಿದ್ದಾರೆ.

ನಿಷೇಧಿಸಿ: ಕಾಂಗ್ರೆಸ್‌ ಪಕ್ಷಕೇಂದ್ರದಹೆ„ ಕಮಾಂಡ್‌ಮೇಲೆ ಒತ್ತಡ ಏರಿ ಶಿವಸೇನೆನೀಡಿರುವ ಬೆಂಬಲವನ್ನುಹಿಂಪಡೆದು ಕಿಡಿಗೇಡಿಗಳಿಗೆ ತಕ್ಕಶಿಕ್ಷೆನೀಡಬೇಕಿದೆ. ದೇಶದ ಒಕ್ಕೂಟ ವ್ಯವಸ್ಥೆಗೆಯ ಮೂಲ ಉದ್ದೇಶಗಳನ್ನುಬುಡಮೇಲು ಮಾಡುತ್ತಿರುವವ ಶಿವಸೇನೆ ಹಾಗೂ ಎಂಇಎಸ್‌ ಸಂಘಟನೆಗಳನ್ನುಕೇಂದ್ರಸರ್ಕಾರ ನಿಷೇಧಿಸ ಬೇಕೆಂದು ಒತ್ತಾಯಿಸಿದರು.

ಪದೇಪದೇ: ತಾಲೂಕು ಅಧ್ಯಕ್ಷ ಹಮಾಮ್‌ ವೆಂಕಟೇಶ್‌ ಮಾತನಾಡಿ, ಕನ್ನಡಿಗರ ಭಾವನೆಗಳ ಮೇಲೆಪದೇಪದೇ ಅನ್ಯರಾಜ್ಯದವರ ಕಿಟಲೇ ಹೆಚ್ಚಾಗುತ್ತಿದೆ,ಕೇರಳರಾಜ್ಯದ ಭೇಟಿಗೆ ತೆರಳಿದ್ದ ರಾಜ್ಯದ ಮುಖ್ಯಮಂತ್ರಿಯಡಿಯೂರಪ್ಪರ ಮೇಲೆಹಲ್ಲೆಗೆ ಮುಂದಾಗಿದ್ದ ಘಟನೆ ಸಂಭವಿಸಿದ್ದು, ಒಂದು ರಾಜ್ಯದ ಮುಖ್ಯಮಂತ್ರಿಗೆ ಸೂಕ್ತಭದ್ರತೆ ಕಲ್ಪಿಸಲಾಗದ ಕೇರಳ ಸರ್ಕಾರದ ಮುಖ್ಯಮಂತ್ರಿವೈಯಕ್ತಿಕಹೊಣೆಹೊತ್ತು ರಾಜೀನಾಮೆನೀಡಬೇಕಿದೆ.

ಪರಿಣಾಮ ಎದುರಿಸಬೇಕಾಗುತ್ತದೆ: ಇನ್ನು ತಮಿಳುನಾಡಿನಲ್ಲಿ ಕನ್ನಡ ಭಾವುಟ ವಾಹನದ ಮೇಲೆ ಕಟ್ಟಿದ್ದಕ್ಕೆವಾಹನ ಚಾಲಕನ ಮೇಲೆ ಹಲ್ಲೆ ನಡೆಸಿರುವುದು ಸಹ ಖಂಡನೀಯ,ಶಾಂತಿ ಮಂತ್ರ ಜಪಿಸುತ್ತೇವೆ ಎಂಬಕಾರಣಕ್ಕೆ ನಾವುಗಳು ಕೈಲಾಗದವರಲ್ಲ. ಮತ್ತೆಇಂತಹಘಟನೆಗಳು ಅನ್ಯರಾಜ್ಯಗಳಲ್ಲಿಕಂಡುಬಂದಲ್ಲಿಪ ರಿಣಾಮ ಎದುರಿಸಬೇಕಾಗುವುದೆಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಕರವೇಪ್ರವೀಣ್‌ಶೆಟ್ಟಿ ಬಣದ ಜಿಲ್ಲಾಧ್ಯಕ್ಷರು ರಮೇಶ್‌ವಿರಾಜ್‌,ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಎಸ್‌ಎಲ್‌ಎನ್‌ ವೇಣು,ಕಾರ್ಯದರ್ಶಿ ಜೋಗಹಳ್ಳಿ ಅಮ್ಮ,ತಾಲೂಕುಗೌರವಾಧ್ಯಕ್ಷಪು. ಮಹೇಶ್‌ ,ಕಾನೂನುಸಲಹೆಗಾರ ಆನಂದ್ , ಖಜಾಂಚಿಆನಂದ್‌ ,ಸಂಚಾಲ ಕಮಂಜುನಾಥ್‌, ನಗರಾಧ್ಯಕ್ಷರುಶ್ರೀನಗರ ಬಷೀರ್‌, ನಗರಪ್ರಧಾನಕಾರ್ಯದರ್ಶಿ ಸುಬ್ರಮಣಿ, ಕಾರ್ಯಕರ್ತರಾದಮುರಳಿ, ರವಿ, ಕೋಡಹಳ್ಳಿ ಬಾಬು, ದಯಾನಂದ್‌ ,ಕರಾಟೆಮಂಜು, ರಾಘವೇಂದ್ರ, ಘಾಟಿ ತಿಮ್ಮರಾಜು ಮತ್ತಿತರರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Untitled-5

Bangalore: ಇಬ್ಬರು ಮಕ್ಕಳನ್ನು ಕೊಂದ ಮಲತಂದೆಯ ಬಂಧನ

16-bng

Magadi: ಮದುವೆ ನಿಶ್ಚಯವಾಗಿದ್ದ ಯುವ ವಕೀಲೆ ಆತ್ಮಹತ್ಯೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.