ಸಿದ್ಧತೆ-ಬದ್ಧತೆ-ಶುದ್ಧತೆ ಪ್ರೊ| ಎಂ.ಆರ್‌. ವಿಶೇಷತೆ: ವಿವೇಕ್‌ ರೈ

ಸಾಹಿತಿ ಪ್ರೊ| ಎಂ. ರಾಮಚಂದ್ರ ಅವರಿಗೆ ನುಡಿನಮನ

Team Udayavani, Jan 2, 2020, 1:06 AM IST

aa-39

ಕಾರ್ಕಳ: ಸಾಹಿತ್ಯ, ಸಾಂಸ್ಕೃತಿಕ, ಸಾಮಾಜಿಕ ಕ್ಷೇತ್ರಕ್ಕೆ ಪ್ರೊ| ಎಂ. ರಾಮಚಂದ್ರ ಅವರ ಕೊಡುಗೆ ಅಪಾರವಾದುದು. ಕಾರ್ಕಳ ಸಾಹಿತ್ಯ ಸಂಘವನ್ನು ಕಟ್ಟಿ ಆ ಮೂಲಕ ಕಾರ್ಕಳಕ್ಕೆ ಗಣ್ಯಾತೀಗಣ್ಯ ಸಾಹಿತಿಗಳು, ವಿದ್ವಾಂಸರು, ಸ್ವಾಮೀಜಿಗಳನ್ನು ಕರೆಸಿ ಉಪನ್ಯಾಸ ನೀಡಿದ ಹೆಗ್ಗಳಿಕೆ ಅವರದ್ದು ಎಂದು ವಿಶ್ರಾಂತ ಕುಲಪತಿ ಡಾ| ಬಿ.ಎ. ವಿವೇಕ್‌ ರೈ ಹೇಳಿದರು.

ಡಿ. 31ರಂದು ತೆಳ್ಳಾರು ರಸ್ತೆಯ ಶ್ರೀ ರಾಘವೇಂದ್ರ ಮಠದ ಗೋವಿಂದ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ನಿಧನಹೊಂದಿದ ಸಾಹಿತಿ, ಕನ್ನಡ ಪರಿಚಾರಕ ಪ್ರೊ| ಎಂ. ರಾಮಚಂದ್ರ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಪುಷ್ಪ ನಮನ ಸಲ್ಲಿಸಿ ಬಳಿಕ ಮಾತನಾಡಿದರು.

ಹತ್ತಾರು ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ಸಂಘಟಿಸಿದ್ದ ಎಂ. ರಾಮಚಂದ್ರ ಅವರು ಸಾಹಿತ್ಯ ಪರಿಚಾರಕರಾಗಿಯೇ ಗುರುತಿಸಿಕೊಂಡವರು. ಹೀಗಾಗಿ ಅರ್ಹವಾಗಿಯೇ ಡಾ| ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಗೆ ಭಾಜನರಾಗಿದ್ದರು. ಅದ್ದೂರಿಗಿಂತಲೂ ಅಚ್ಚುಕಟ್ಟುತನಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದ ಅವರು ತನ್ನ ಸಿದ್ಧತೆ, ಬದ್ಧತೆ, ಶುದ್ಧತೆ, ಸೊಗಸಾದ ನಿರೂಪಣೆಯಿಂದಲೇ ಸಾಹಿತ್ಯ ಲೋಕದಲ್ಲಿ ಜನಜನಿತರಾದವರು ಎಂದು ಡಾ| ವಿವೇಕ್‌ ರೈ ಬಣ್ಣಿಸಿದರು.

ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ, ತಾಳ್ತಜೆ ವಸಂತ ಕುಮಾರ್‌, ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಬಿ. ಯಶೋವರ್ಮ, ಎ.ಎಸ್‌.ಎನ್‌. ಹೆಬ್ಟಾರ್‌, ಕೆ.ಪಿ. ಶೆಣೈ, ಪಾದೆಕಲ್ಲು ವಿಷ್ಣುಭಟ್‌, ಪಾಂಡುರಂಗ ನಾಯಕ್‌, ಆತ್ಮೀಯ ಕಡಂಬ, ಜಾರ್ಜ್‌ ಕ್ಯಾಸ್ತಲಿನೋ, ಜ್ಯೋತಿ ಶೆಟ್ಟಿ, ಡಾ| ವರದರಾಜ ಚಂದ್ರಗಿರಿ, ಬಾಲಕೃಷ್ಣ ಪೈ ಅವರು ಪ್ರೊ| ಎಂ. ರಾಮಚಂದ್ರ ಅವರೊಂದಿಗಿನ ತಮ್ಮ ಸ್ನೇಹ, ಒಡನಾಟವನ್ನು ಸ್ಮರಿಸಿದರು.

ಸಾಹಿತಿಗಳು, ಪ್ರೊ| ಎಂ.ಆರ್‌. ಅವರ ಅಭಿಮಾನಿಗಳು, ಹಿತೈಷಿಗಳು ದೂರದೂರಿನಿಂದ ಆಗಮಿಸಿ ಪುಷ್ಪನಮನ ಸಲ್ಲಿಸಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು. ಡಾ| ಪ್ರಭಾಕರ ಜೋಶಿ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.