ಮಕ್ಕಳನ್ನು ಶಿಕ್ಷಣದಿಂದ ವಂಚಿತಗೊಳಿಸಬೇಡಿ: ಗೋಣಿ


Team Udayavani, Jan 2, 2020, 11:52 AM IST

bk-tdy-2

ಬನಹಟ್ಟಿ: ದೇಶದಲ್ಲಿ ಪ್ರತಿಯೊಬ್ಬರಿಗೂ ಬದುಕಿನ ಸ್ವಾತಂತ್ರ್ಯವಿದೆ. ನಮ್ಮ ಕಾನೂನಿನ ಹಕ್ಕು ಹಾಗೂ ಕರ್ತವ್ಯ ಸದುಪಯೋಗಪಡಿಸಿಕೊಂಡು ಉತ್ತಮ ಜೀವನ ನಡೆಸುವ ಜವಾಬ್ದಾರಿ ಪ್ರತಿಯೊಬ್ಬ ವ್ಯಕ್ತಿಯದ್ದಾಗಬೇಕು. ಹಕ್ಕು ಮತ್ತು ಕರ್ತವ್ಯ ಒಂದೇ ನಾಣ್ಯದ ಎರಡು ಮುಖವೆಂದು ಹಿರಿಯ ಶ್ರೇಣಿ ನ್ಯಾಯಾಲಯ ನ್ಯಾಯಾಧೀಶರಾದ ರೇಷ್ಮಾ ಗೋಣಿ ಹೇಳಿದರು.

ಜಗದಾಳ ಸರ್ಕಾರಿ ಬಾಲಕರ ವಸತಿ ನಿಲಯ ಹಾಗೂ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ನಡೆದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹದಿನಾಲ್ಕು ವರ್ಷದೊಳಗಿನ ಮಕ್ಕಳನ್ನು ಬಾಲಕಾರ್ಮಿಕರೆಂದು ಪರಿಗಣಿಸಲಾಗುತ್ತದೆ. ಅಂತಹ ಮಕ್ಕಳು ಶಿಕ್ಷಣ ಕಡ್ಡಾಯವಾಗಿ ಕಲಿಯುವ ಮೂಲಕ ಅನಕ್ಷರತೆಯಿಂದ ದೂರ ಉಳಿಯಬೇಕು ಎಂದರು.  ಗ್ರಾಮೀಣ ಪ್ರದೇಶದಲ್ಲಿಯೂ ಉತ್ತಮ ಸಂಸ್ಕಾರದೊಂದಿಗೆ ಉನ್ನತ ಶಿಕ್ಷಣ ದೊರೆಯುವುದು ಸಾಧ್ಯವಾಗುತ್ತಿರುವುದು ಶಿಕ್ಷಣದ ಪ್ರಗತಿಯನ್ನು ತೋರಿಸುತ್ತಿದೆ ಎಂದರು.

ಅಶೋಕ ಬಂಗಿ ಅಧ್ಯಕ್ಷತೆ ವಹಿಸಿದ್ದರು. ಭರತ ಶಿರಹಟ್ಟಿ, ವಕೀಲರ ಸಂಘದ ಅಧ್ಯಕ್ಷ ಬಸವರಾಜ ಪುಟಾಣಿ, ಬಿ.ಆರ್‌. ಯಲ್ಲಟ್ಟಿ, ಎಸ್‌.ಜಿ. ಉಳ್ಳಾಗಡ್ಡಿ, ಉಪತಹಶೀಲ್ದಾರ್‌ ಬಸವರಾಜ ಬಿಜ್ಜರಗಿ, ರವಿ ಸಂಪಗಾಂವಿ, ಮಹಾಂತೇಶ ಪದಮಗೊಂಡ, ಪ್ರಸನ್ನ ಬಾಣಕಾರ, ಎ.ಎಸ್‌. ತಳವಾರ ಇದ್ದರು. ಮಾನವ ಹಕ್ಕುಗಳ ಕುರಿತು ನ್ಯಾಯವಾದಿ ಎಸ್‌.ಎ. ಪಾಟೀಲ ಹಾಗೂ ಬಾಲ ಕಾರ್ಮಿಕ ನಿಷೇಧ ಕಾಯ್ದೆ ಕುರಿತು ನೋಟರಿ ಕೆ.ಎಸ್‌. ಅಕ್ಕೆನ್ನವರ ಉಪನ್ಯಾಸ ನೀಡಿದರು. ಎಂ.ಎ. ಮಾಳೇದ ಸ್ವಾಗತಿಸಿದರು.

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಬಾಗಲಕೋಟೆ:ಕೋಟೆಕಲ್ಲದಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

ಬಾಗಲಕೋಟೆ:ಕೋಟೆಕಲ್ಲಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

2-mudhol

Mudhola: ಮೆಕ್ಕೆಜೋಳಕ್ಕೂ ಕುತ್ತು; ರೈತರ ಆರ್ಥಿಕತೆಗೆ ಮಾರಕ ಹೊಡೆತ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

11-mudhol

ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ‌‌ ಪ್ರಯತ್ನಿಸುವೆ: ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.