ಛಲವಾದಿ ಸಮುದಾಯಕ್ಕಿಲ್ಲ ಸ್ಮಶಾನ


Team Udayavani, Jan 3, 2020, 3:02 PM IST

yg-tdy-1

ಯಾದಗಿರಿ: ನಗರದಲ್ಲಿ 15 ಸಾವಿರಕ್ಕೂ ಹೆಚ್ಚು ಜನರಿರುವ ಛಲವಾದಿ ಸಮುದಾಯದವರಿಗೆ ಸ್ಮಶಾನವಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿಯ ಜನರು ಇಷ್ಟು ದಿನ ಸಮುದಾಯದವರದ್ದೇ ಖಾಸಗಿ ಸ್ಥಳದಲ್ಲಿ ಶವ ಸಂಸ್ಕಾರ ಮಾಡುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ವಿರೋಧ ವ್ಯಕ್ತವಾಗುತ್ತಿರುವುದರಿಂದ ತೊಂದರೆ ಅನುಭವಿಸುವಂತಾಗಿದೆ.

ಕಳೆದ 2019 ಸೆಪ್ಟೆಂಬರ್‌ ತಿಂಗಳಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ನಗರದ ಹೊರವಲಯದ ಸರ್ವೇ ನಂ.43ರಲ್ಲಿ ಲಭ್ಯ ಇರುವ ಜಮೀನು ಮಂಜೂರು ಮಾಡುವಂತೆ ಸಮುದಾಯದವರು ಮನವಿ ಸಲ್ಲಿಸಿದ್ದಾರೆ. ತಕ್ಷಣ ಸ್ಪಂದಿಸಿದ ಸಮಾಜ ಕಲ್ಯಾಣ ಅಧಿಕಾರಿಗಳು ತಹಶೀಲ್ದಾರ್‌ಗೆ ಅಂದೇ ಪತ್ರ ಬರೆದು ರುದ್ರಭೂಮಿಗೆ ಸ್ಥಳ ಮೀಸಲಿಟ್ಟು ಮಂಜೂರು ಮಾಡುವಂತೆ ಕೋರಿದ್ದರು. ಆದರೆ, ಈ ವರೆಗೂ ಜಮೀನು ಗುರುತಿಸುವ ಕಾರ್ಯವಾಗಿಲ್ಲ ಎಂದು ದಲಿತ ಮುಖಂಡ ಮರೆಪ್ಪ ಚಟ್ಟರಕರ್‌ ತಿಳಿಸಿದ್ದಾರೆ. ಸಮುದಾಯದವರು ನಗರಕ್ಕೆ ಹತ್ತಿರದಲ್ಲೇ ಜಮೀನು ಬೇಕು ಎನ್ನುವ ಬೇಡಿಕೆಯಿಟ್ಟಿದ್ದಾರೆ. ಆದರೆ ಜಮೀನು ನಗರದ ಹೊರ ವಲಯದಲ್ಲಿದೆ. ಹಾಗಾಗಿ ಇನ್ನೂ ನಿರ್ಣಯವಾಗಿಲ್ಲ ಎನ್ನುವ ಮಾಹಿತಿಯನ್ನುಕಂದಾಯ ಇಲಾಖೆ ಮೂಲಗಳು ತಿಳಿಸಿವೆ.

ಈ ಹಿಂದಿನಿಂದಲೂ ಭೀಮಾನದಿ ದಡದಲ್ಲಿ ಸಾರ್ವಜನಿಕ ಸ್ಮಶಾನ ಇದ್ದು, ಬಹುತೇಕ ಜನ ಸುಮಾರು ವರ್ಷಗಳಿಂದ ಶವ ಸಂಸ್ಕಾರ ಮಾಡುತ್ತಿರುವುದರಿಂದ ಕೆಲ ಸಾರಿ ಶವ ಸಂಸ್ಕಾರ ಮಾಡಲು ತಗ್ಗು ತೋಡಿದಾಗ ಈ ಹಿಂದೆ ಸಂಸ್ಕಾರ ಮಾಡಿದ ದೇಹದ ಎಲುಬುಗಳೇ ಬರುತ್ತವೆ ಎನ್ನುತ್ತಾರೆ ಸ್ಥಳೀಯರು. ಹಲವು ವರ್ಷಗಳ ಹಿಂದೆ ಕೋಲಿ, ಕುರುಬ ಸಮಾಜದವರು ಗಂಜ್‌ ಪ್ರದೇಶ ಸೇರಿದಂತೆ ಕೆಲವು ಕಡೆ ಖಾಸಗಿ ಸ್ಥಳಗಳನ್ನು ಖರೀದಿಸಿ ಶವ ಸಂಸ್ಕಾರಕ್ಕೆ ಉಪಯೋಗಿಸಿಕೊಳ್ಳುತ್ತಿದ್ದು, ಆ ಪ್ರದೇಶದ ಸುತ್ತಲೂ ಮನೆಗಳು ನಿರ್ಮಾಣ ಆಗುತ್ತಿರುವುದರಿಂದ ಕೆಲವೊಮ್ಮೆ ಶವ ಸಂಸ್ಕಾರಕ್ಕೆ ಅಡೆತಡೆ ಎದರಾಗುವಂತಾಗಿದೆ. ಜಿಲ್ಲಾಡಳಿತ ಸ್ಮಶಾನಗಳ ಅಗತ್ಯತೆ ಅರಿತು ಅಗತ್ಯವಿರುವೆಡೆ ಸಾರ್ವಜನಿಕರ ಸ್ಮಶಾನಗಳಿಗೆ ಸ್ಥಳ ಗುರುತಿಸಲು ಮುಂದಾಗಬೇಕಿದೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಸಿಡಿಲು ಬಡಿದು ರೈತ ಸಾವು

Yadagiri: ಸಿಡಿಲು ಬಡಿದು ರೈತ ಸಾವು

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

Yadagiri: Lalitha Anapura assumed office as the new Chairperson of Municipal Council

Yadagiri: ನಗರಸಭೆ ನೂತನ ಅಧ್ಯಕ್ಷೆಯಾಗಿ ಅನಪೂರ ಅಧಿಕಾರ ಸ್ವೀಕಾರ

chalavadi

Mysuru Dasara ವೇದಿಕೆ ರಾಜಕೀಯಕ್ಕೆ ಸಲ್ಲ: ಛಲವಾದಿ ನಾರಾಯಣ ಸ್ವಾಮಿ ಕಿಡಿ

7-yadagiri

Yadgiri ನಗರಸಭೆ ಅಧ್ಯಕ್ಷರಾಗಿ ಕು.ಲಲಿತಾ ಆಯ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.