ಭತ್ತದ ತಳಿ ಸಂರಕ್ಷಣೆಗೆ ಬತ್ತದ ಉತ್ಸಾಹ

110 ದೇಸೀ ಭತ್ತದ ತಳಿ ಸಂರಕ್ಷಿಸಿದ ರೈತ ಬಾಬಾಲಾಲ್‌

Team Udayavani, Jan 5, 2020, 5:51 AM IST

babulal-1

ಆಧುನಿಕತೆಯ ನಾಗಾಲೋಟದಲ್ಲಿ ಪಾರಂಪರಿಕ ಕೃಷಿ, ತಳಿಗಳ ವೈವಿಧ್ಯತೆಗಳನ್ನು ನಾವು ಬಹುತೇಕ ಮರೆತು ಬಿಟ್ಟಿದ್ದೇವೆ. ಆದರೆ ಇಲ್ಲೊಬ್ಬರು ಸಾಂಪ್ರದಾಯಿಕ ಕೃಷಿ ಮಹತ್ವವನ್ನು ಸಾರುವುದರೊಂದಿಗೆ ಅಪರೂಪದ ಭತ್ತದ ತಳಿ ಸಂರಕ್ಷಣೆಗೆ ಟೊಂಕಕಟ್ಟಿದ್ದಾರೆ.

ಬಾಬುಲಾಲ್‌ ದಹಿಯಾ (72) ಅವರು ಮಧ್ಯಪ್ರದೇಶದ ಸತ್ನ ಜಿಲ್ಲೆಯ ಮೈಹಾರ್‌ ಎಂಬ ಪುಟ್ಟ ಗ್ರಾಮದಲ್ಲಿ ಕೃಷಿಯ ಪ್ರಾಮುಖ್ಯತೆ ಕುರಿತು ಅರಿವು ಮೂಡಿಸುತ್ತಿರುವ ರೈತ. ಇವರು ಅಪ್ರತಿಮ ಕಲಾಪ್ರೇಮಿಯೂ ಹೌದು. ಆದರೆ ಇವರಿಗೆ ಹೆಸರು ಪ್ರಖ್ಯಾತಿ ತಂದು ಕೊಟ್ಟಿದ್ದು ಕೃಷಿ ಕ್ಷೇತ್ರ. ಕಳೆದ 15 ವರ್ಷಗಳಿಂದ ಕೇವಲ 2 ಎಕರೆ ಜಾಗದಲ್ಲಿ 110 ವಿಭಿನ್ನ ಬಗೆಯ ದೇಸೀ ಭತ್ತದ ತಳಿಗಳ ಸಂರಕ್ಷಣೆಯೊಂದಿಗೆ ಬೆಳೆಯನ್ನೂ ಬೆಳೆದು ಸೈ ಎನಿಸಿಕೊಂಡಿದ್ದಾರೆ.

ಕಲೆಯಿಂದ ಪ್ರಕೃತಿಯ ಮಡಿಲಿಗೆ
ಬಾಬುಲಾಲ್‌ಗೆ ಕಥೆ, ಬರವಣಿಗೆ, ಹಾಡು ವುದು ಎಂದರೆ ಅಚ್ಚುಮೆಚ್ಚು. ಬಾಲ್ಯದಿಂದಲೇ ಅತ್ಯಂತ ಕ್ರಿಯಾಶೀಲರಾಗಿದ್ದ ಇವರಿಗೆ ಸಾಹಿತ್ಯದ ಕುರಿತು ಎಲ್ಲಿಲ್ಲದ ಒಲವು. ಅವರಲ್ಲಿನ ಬರಹದ ನೈಪುಣ್ಯತೆ ನವಭಾರತ್‌ ಟೈಮ್ಸ್‌ ನ ಹೆಸರಾಂತ ಅಂಕಣಕಾರನ್ನಾಗಿ ಮಾಡಿತ್ತು. ಜಾನಪದ ಕಲೆ ಬಗ್ಗೆ ಇರುವ ಒಲವು ಸಾಂಪ್ರ ದಾಯಿಕ ಕೃಷಿಯನ್ನು ಉಳಿಸಬೇಕು ಎನ್ನುವ ಕಡೆ ಹೊರಳಿತ್ತು. ದೇಶಿಯ ಸಂಸ್ಕೃತಿಯ ಮತ್ತೂಂದು ಭಾಗವಾಗಿರುವ ವೈವಿಧ್ಯಮಯ ಸಾಂಪ್ರದಾಯಿಕ ಬೆಳೆಗಳನ್ನು ರಕ್ಷಿಸಬೇಕೆಂಬ ಅವರ ಹಂಬಲ ಕಾರ್ಯರೂಪ ಪಡೆದುಕೊಂಡಿತ್ತು. ಅದರ ಫ‌ಲವಾಗಿ ಇಂದು ಬಾಬು ಲಾಲ್‌ 2 ಎಕರೆ ಭೂಮಿಯಲ್ಲಿ 110ಕ್ಕೂ ಹೆಚ್ಚು ದೇಶಿಯ ಭತ್ತದ ಬೆಳೆಗಳನ್ನು ಬೆಳೆದಿದ್ದಾರೆ.

6 ಎಕರೆಗಳಲ್ಲಿ 100 ಬಗೆಯ ದ್ವಿದಳ ಧಾನ್ಯಗಳು
6 ಎಕರೆಗಳಲ್ಲಿ, ಬಾಬುಲಾಲ್‌ 100 ಬಗೆಯ ದ್ವಿದಳ ಧಾನ್ಯಗಳು ಮತ್ತು ತರಕಾರಿಗಳನ್ನು ಬೆಳೆದಿದ್ದಾರೆ. 2005ರಿಂದ ವಿವಿಧ ಬಗೆಯ ತಳಿ ಗಳನ್ನು ಸಂಗ್ರಹಿಸುತ್ತಾ ಬಂದಿರುವ ಬಾಬು ಲಾಲ್‌ ದೇಶದ ಮೂಲೆ ಮೂಲೆಗೂ ತೆರಳಿ ಅಲ್ಲಿನ ಸಾಂಪ್ರದಾಯಿಕ ಬೆಳೆಗಳ ಬಗ್ಗೆ ತಿಳಿದು ಕೊಳ್ಳುವು ದರೊಂದಿಗೆ ಅವುಗಳ ಬೀಜಗಳನ್ನು ಸಂಗ್ರಹಿಸಿ ತಮ್ಮ ಜಮೀನಿನಲ್ಲಿ ಬೆಳೆಯುವ ಮೂಲಕ ಅವುಗಳ ಸಂರಕ್ಷಣೆಯಲ್ಲಿ ತೊಡಗಿದ್ದಾರೆ.

ರಾಸಾಯನಿಕ ಬಳಕೆಯಿಲ್ಲ
ಸುಮಾರು 8 ಎಕರೆಗಳಲ್ಲಿ ಕಳೆದ 15 ವರ್ಷಗಳಿಂದ ಕೃಷಿ ಮಾಡುತ್ತಿರುವ ಬಾಬುಲಾಲ್‌ ಇದುವರೆಗೂ ಯಾವುದೇ ರಾಸಾಯನಿಕಗಳನ್ನು ಸಿಂಪಡಿಸುತ್ತಿಲ್ಲ. ಸಂಪೂರ್ಣ ಸಾವಯವ ವಿಧಾನದಲ್ಲೇ ಅವರು ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಅವರ ಅಪ್ರತಿಮ ಕೃಷಿ ಕಾರ್ಯಕ್ಕೆ ಪದ್ಮಶ್ರೀ ಪ್ರಶಸ್ತಿಯೂ ಸಿಕ್ಕಿದೆ.

ನಿರಂತರವಾಗಿ ಸಂರಕ್ಷಿಸುತ್ತೇನೆ
ಒಂದು ಕಾಲದಲ್ಲಿ ನಮ್ಮ ದೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಸಾಂಪ್ರದಾಯಿಕ ಭತ್ತದ ತಳಿಗಳಿದ್ದವು. ಈಗ ಅವುಗಳ ಸಂಖ್ಯೆ ತೀವ್ರವಾಗಿ ಕಡಿಮೆಯಾಗಿದೆ. ಇವುಗಳ ಪೈಕಿ ಸದ್ಯ ನಾನು 110 ಪ್ರಭೇದಗಳನ್ನು ಸಂಗ್ರಹಿಸಿದ್ದೇನೆ, ಮುಂಬರುವ ದಿನಗಳಲ್ಲಿ ಈ ಪ್ರವೃತ್ತಿಯನ್ನು ಮುಂದುವರಿಸಿಕೊಂಡು ಹೋಗುವ ಇರಾದೆ ನನ್ನಲ್ಲಿದ್ದು, ನಿರಂತರವಾಗಿ ಬೆಳೆಗಳನ್ನು ಸಂರಕ್ಷಿಸುತ್ತೇನೆ.
-ಬಾಬುಲಾಲ್‌

-ಸುಶ್ಮಿತಾ ಜೈನ್‌

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.