ಖಾಸಗಿಗೆ ನೀರಿನ ಘಟಕಗಳ ಹೊಣೆ ತಾಲೂಕಿನ 132 ಘಟಕಗಳನ್ನು ಐದು ವರ್ಷ ಟೆಂಡರ್‌ ನೀಡಿದ ಸರ್ಕಾರ

ತಾಲೂಕಿನ 132 ಘಟಕಗಳನ್ನು ಐದು ವರ್ಷ ಟೆಂಡರ್‌ ನೀಡಿದ ಸರ್ಕಾರ

Team Udayavani, Jan 5, 2020, 6:40 PM IST

5-January-23

ಕನಕಪುರ: ತಾಲೂಕಿನ ನಾಗರಿಕರ ಆರೋಗ್ಯದ ಹಿತದೃಷ್ಟಿಯಿಂದ ನಿರ್ಮಿಸಿದ ಶುದ್ಧ ನೀರಿನ ಘಟಕಗಳ ನಿರ್ವಹಣೆ ಸಣ್ಣ ಪುಟ್ಟ ಲೋಪ ದೋಷಗಳನ್ನು ಹೊರತು ಪಡಿಸಿದರೆ ಬಹುತೇಕವಾಗಿ ಉತ್ತಮವಾಗಿದೆ.

ನಗರಕ್ಕೆ ಸಮೀಪವಿರುವ ಬೂದಿಗುಪ್ಪೆ ತಾಲೂಕಿನ ಅರಕೆರೆ, ಚೀಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮನಹಳ್ಳಿ, ದ್ಯಾವಸಂದ್ರ ಗ್ರಾಪಂ ವ್ಯಾಪ್ತಿಯ ಕೋನಸಂದ್ರ, ಗುಂಡನ ಗೊಲ್ಲಹಳ್ಳಿ, ಅತ್ತಿಗುಪ್ಪೆ ಗ್ರಾಮಗಳಲ್ಲಿ ಶುದ್ಧ ನೀರಿನ ಘಟಕ ಸ್ಥಾಪನೆಯಾಗಿಲ್ಲ.

ತಾಲೂಕಿನಲ್ಲಿ ಪ್ರಸ್ತುತ ಇರುವ ಶುದ್ಧ ನೀರಿನ ಘಟಕಗಳಲ್ಲಿ ಟೊಯೋಟಾ ಖಾಸಗಿ ಸಂಸ್ಥೆ ಹಾರೋಹಳ್ಳಿಯಲ್ಲಿ ನಿರ್ಮಿಸಿದ ಘಟಕ, ಡಿಕೆಎಸ್‌ ಚಾರಿಟಬಲ್‌ ಟ್ರಸ್ಟ್‌ ಹಾರೋ ಹಳ್ಳಿಯಲ್ಲಿ ನಿರ್ಮಿಸಿರುವ ಘಟಕ, ಹರೋ ಹಳ್ಳಿ ವ್ಯಾಪ್ತಿಯ ಗಾಣಾಳು ದೊಡ್ಡಿಯಲ್ಲಿ ಸರ್ಕಾರದ ವತಿಯಿಂದ ನಿರ್ಮಿಸಿರುವ ಈ ಮೂರು ಘಟಕಗಳು ಸಣ್ಣ ಪುಟ್ಟ ಲೋಪ ದೋಷಗಳಿಂದ ಸ್ಥಗಿತಗೊಂಡಿದ್ದವು ಈಗಾಗಲೇ ದುರಸ್ತಿ ಗೊಳಿಸಲಾಗಿದೆ.

ಸಮರ್ಪಕ ಸೇವೆ: ತಾಲೂಕಿನಲ್ಲಿ ನಿರ್ಮಾಣವಾಗಿರುವ 132ಕ್ಕೂ ಹೆಚ್ಚು ಶುದ್ಧ ಕುಡಿವ ನೀರು ಘಟಕಗಳಲ್ಲಿ 50 ಘಟಕಗಳ ನಿರ್ವಹಣಾ ಅವಧಿ ಮುಕ್ತಾಯಗೊಂಡಿದೆ. ಉಳಿದಂತೆ 82 ಘಟಕಗಳು ಐದು ವರ್ಷದ ನಿರ್ವಾಹಣೆ ಒಳಪಟ್ಟಿದ್ದು, ಈಗಾಗಲೇ
ತಾಲೂಕಿನಲ್ಲಿ ನಿರ್ಮಾಣವಾಗಿರುವ ಎಲ್ಲ ಶುದ್ಧ ನೀರಿನ ಘಟಕಗಳ ನಿರ್ವಹಣೆಯನ್ನು ಅನುಷ್ಠಾನಗೊಳಿಸಿದ ಸರ್ಕಾರದ ವಿವಿಧ ಇಲಾಖೆಗಳು ಖಾಸಗಿ ಸಂಸ್ಥೆಗಳು ವಹಿಸಿಕೊಂಡಿದ್ದವು. ಅನುಷ್ಠಾನಗೊಳಿಸಿದ ಇಲಾಖೆಗಳೆ ನಿರ್ವಹಣೆ ಜವಾಬ್ದಾರಿಯನ್ನು ಹೊತ್ತಿದ್ದರಿಂದ ಈವರೆಗೆ ತಾಲೂಕಿನಲ್ಲಿ ಬಹುತೇಕ ಶುದ್ಧ ನೀರಿನ ಘಟಕಗಳು ಚಾಲ್ತಿಯಲ್ಲಿವೆ. ಕೆಲವು ಸಣ್ಣಪುಟ್ಟ ಲೋಪದೋಷಗಳಿಂದ ಸ್ಥಗಿತಗೊಂಡಿರುವ ಘಟಕಗಳನ್ನು ಶೀಘ್ರವಾಗಿ ದುರಸ್ತಿಗೊಳಿಸಿ ಸಮರ್ಪಕವಾಗಿ ನಿರ್ವಹಣೆಯನ್ನು ಮಾಡಿಕೊಂಡು ಬಂದಿದ್ದಾರೆ.

ಉತ್ತಮವಾಗಿ ನಿರ್ವಹಿಸುವುದೇ: ಸರ್ಕಾರ ಇನ್ನೂ ಮುಂದೆ ತಾಲೂಕಿನ ಎಲ್ಲ ಶುದ್ಧ ನೀರಿನ ಘಟಕಗಳ ನಿರ್ವಹಣಾ ಜವಾಬ್ದಾರಿಯನ್ನು ಖಾಸಗಿ ಸಂಸ್ಥೆಗೆ ವಹಿಸಲು ಐದು ವರ್ಷಗಳಿಗೆ ಟೆಂಡರ್‌ ಕರೆದಿದ್ದು, ತುಮಕೂರಿನ ಜಲಶ್ರೀ ಸಂಸ್ಥೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಿ ನಿರ್ವಹಣೆ ಜವಾಬ್ದಾರಿ ವಹಿಸಿಕೊಳ್ಳಲು ಮುಂದೆ ಬಂದಿದೆ. ಕೆಲವೇ ದಿನಗಳಲ್ಲಿ ತಾಲೂಕಿನ ಎಲ್ಲ ಶುದ್ಧ ನೀರಿನ ಘಟಕಗಳ ನಿರ್ವಹಣೆ ಜವಾಬ್ದಾರಿಯನ್ನು ಜನಶ್ರೀ ಖಾಸಗಿ ಸಂಸ್ಥೆ ವಹಿಸಿಕೊಳ್ಳಲಿದೆ. ಈವರೆಗೆ ತಾಲೂಕಿನ ಯಾವುದೇ ಶುದ್ಧ ನೀರಿನ ಘಟಕಗಳು ಕೆಟ್ಟು ನಿಂತರೆ ಶೀಘ್ರವಾಗಿ ದುರಸ್ತಿ ಮಾಡಲಾಗುತ್ತಿತ್ತು. ಇನ್ನು ಮುಂದೆ ನಿರ್ವಹಣೆ ಜವಾಬ್ದಾರಿ ಖಾಸಗಿ ಸಂಸ್ಥೆ ವಹಿಸಿಕೊಳ್ಳಲಿದ್ದು ಎಷ್ಟು ಸಮರ್ಪಕವಾಗಿ ಕಾರ್ಯ ನಿರ್ವಹಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.