ಮುಂಬಯಿಯನ್ನು ಅವರದೇ ಅಂಗಳದಲ್ಲಿ ಮಣಿಸಿದ ಖುಷಿ: ನಾಯರ್
Team Udayavani, Jan 5, 2020, 11:18 PM IST
ಮುಂಬಯಿ: ಮುಂಬಯಿಯನ್ನು ಅವರದೇ ಅಂಗಳದಲ್ಲಿ ಮಣಿಸಿದ್ದೊಂದು ಅಮೋಘ ಸಾಧನೆ, ಇದಕ್ಕಿಂತ ಮಿಗಿಲಾದ ಖುಷಿ ಬೇರೊಂದಿಲ್ಲ ಎಂಬುದಾಗಿ ಕರ್ನಾಟಕ ರಣಜಿ ತಂಡದ ನಾಯಕ ಕರುಣ್ ನಾಯರ್ ಪ್ರತಿಕ್ರಿಯಿಸಿದ್ದಾರೆ.
“ಈ ಜಯದಿಂದ ನಮ್ಮ ಆಟಗಾರರೆಲ್ಲರ ಆತ್ಮವಿಶ್ವಾಸ ಖಂಡಿತ ಹೆಚ್ಚಲಿದೆ. ಇದರ ಸ್ಫೂರ್ತಿಯಲ್ಲೇ ಉಳಿದ ಪಂದ್ಯಗಳನ್ನು ಆಡಿ ಮೇಲುಗೈ ಸಾಧಿಸಬೇಕಿದೆ’ ಎಂದು ನಾಯರ್ ಹೇಳಿದರು.
ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಮುಂಬಯಿ ನಾಯಕ ಸೂರ್ಯಕುಮಾರ್ ಯಾದವ್, “ರೈಲ್ವೇಸ್ ವಿರುದ್ಧ ನಾವು ಬ್ಯಾಟಿಂಗ್ನಲ್ಲಿ ಎಡವಿದೆವು. ಕರ್ನಾಟಕ ವಿರುದ್ಧ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹಾಗೂ ತಂಡವಾಗಿ ಆಡಲು ವಿಫಲರಾದೆವು’ ಎಂದರು.
ಸತತ 2 ಸೋಲುಂಡ ಮುಂಬಯಿ ಸ್ಥಿತಿ ಮುಂದಿನ ಪಂದ್ಯಗಳ ವೇಳೆ ಇನ್ನಷ್ಟು ಬಿಗಡಾಯಿಸಬಹುದು. ತಂಡ ಶಾ, ರಹಾನೆ ಮತ್ತು ಯಾದವ್ ಸೇವೆಯನ್ನು ಕಳೆದುಕೊಳ್ಳುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್: ದ.ಆಫ್ರಿಕಾಗೆ 177 ರನ್ ಅಂತರದ ಸೋಲು
147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್ ಗೆ ಆಲೌಟ್
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.