![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 6, 2020, 7:06 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಹೊಸದಿಲ್ಲಿ: ಕಳೆದ ಐದು ವರ್ಷದಲ್ಲಿ ದತ್ತು ಸ್ವೀಕರಿಸಲಾಗಿದ್ದ ಸಾವಿರಕ್ಕೂ ಅಧಿಕ ಮಕ್ಕಳು ಮರಳಿ ತಮ್ಮ ಗೂಡು ಸೇರಿಕೊಂಡಿದ್ದಾರೆ. 2014ರಿಂದ 2019ರ ಅವಧಿಯಲ್ಲಿ ಪೋಷಕರು ದತ್ತು ಸ್ವೀಕರಿಸಿದ್ದ 1,100 ಮಕ್ಕಳು ಹೊಂದಾಣಿಕೆ ಸಮಸ್ಯೆಯಿಂದಾಗಿ ಮಕ್ಕಳ ಪಾಲನಾ ಸಂಸ್ಥೆಗೆ ಹಿಂದಿರುಗಿದ್ದಾರೆ. 8 ವರ್ಷ ಮೇಲ್ಪಟ್ಟ ಮಕ್ಕಳು, ಪಾಲನಾ ಕೇಂದ್ರದಲ್ಲಿ ಮುಕ್ತವಾಗಿ ಬೆಳೆದಿರುತ್ತಾರೆ. ದತ್ತು ಸ್ವೀಕರಿಸಿದ ಬಳಿಕ ಹೊಂದಾಣಿಕೆ ಕೊರತೆಯಿಂದ ಮರಳಿ ಕೇಂದ್ರಕ್ಕೆ ವಾಪಸ್ ಆಗುತ್ತಿದ್ದಾರೆ.
ಆರ್ಟಿಐಯಡಿ ಮಾಹಿತಿ ಪಡೆದಿರುವ ನೋಡೆಲ್ ದತ್ತು ಸ್ವೀಕಾರ ಮಂಡಳಿಯು ಅಂಕಿ ಅಂಶಗಳೊಂ ದಿಗೆ ಇದನ್ನು ದೃಢಪಡಿಸಿದೆ. ಮಹಾರಾಷ್ಟ್ರ-273, ಮಧ್ಯ ಪ್ರದೇಶ-92, ಒಡಿಶಾ-88 ಹಾಗೂ ಕರ್ನಾಟಕದ 60 ಮಕ್ಕಳು ವಾಪಸ್ ತಮ್ಮ ಕೇಂದ್ರಕ್ಕೆ ವಾಪಸಾಗಿದ್ದಾರೆ. ದತ್ತು ಸ್ವೀಕರಿಸುವ ವೇಳೆ ಪೋಷಕರು ಹಾಗೂ ಮಕ್ಕಳ ಜತೆ ಸಮಾಲೋಚನೆ ನಡೆಸಬೇಕಿದೆ ಎಂದು ಮಂಡಳಿಯು ತಿಳಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.