ಮನಸ್ಸು ಒಗ್ಗೂಡಿಸುವಲ್ಲಿ ಮಾನವ ವಿಫ‌ಲ


Team Udayavani, Jan 6, 2020, 1:03 PM IST

manassu

ರಾಮನಗರ: ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಅಳವಡಿಸಿಕೊಂಡ ಮಾನವರು ಬಹು ಬೇಗ ಬೆಳೆದು ನಿಂತಿದ್ದಾರೆ. ಆದರೆ ಒಡೆದ ಮನಸ್ಸನ್ನು  ಒಗ್ಗೂಡಿ ಸುವುದನ್ನು ಕಲಿಯಲಿಲ್ಲ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಾಲಾನಂದ ಸ್ವಾಮೀಜಿ ಹೇಳಿದರು.

ಅರ್ಚಕರಹಳ್ಳಿಯ ಬಿಜಿಎಸ್‌ ವರ್ಲ್ಡ್ ಸ್ಕೂಲ್‌, ಪಿಯೂ ಕಾಲೇಜು ಮತ್ತು ಬಿಜಿಎಸ್‌ ಅಂಧರ ಶಾ ವಾರ್ಷಿಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಮಾನವ ವಿಜ್ಞಾನ ಮತ್ತು ತಂತ್ರಜ್ಞಾನ ಅಳವಡಿಸಿ ಕೊಂಡು ಜಡ ವಸ್ತುಗಳನ್ನು ಚಲಿಸುವಂತೆ ಮಾಡಿದ. ವಿರುದ್ಧವಾಗಿದ್ದ ವಸ್ತುಗಳನ್ನು ಒಗ್ಗೂಡಿಸಿದ  ಆದರೆ ನಡುವೆ ಮುರಿದ ಮನಸ್ಸುಗಳನ್ನು ಒಗ್ಗೂಡಿ ಸುವಲ್ಲಿ ವಿಫ‌ಲ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದರು.

ಮಕ್ಕಳಿಗೆ ಜೀವನದಲ್ಲಿ ಎದುರಾಗುವ  ಕಷ್ಟಗಳ ಬಗ್ಗೆ ಮಾಹಿತಿ ಇರಬೇಕು. ಈ ವಿಚಾರದಲ್ಲಿ ಪೋಷಕರು ನೀತಿ ಕಲಿಸಿದರೆ, ಭವಿಷ್ಯದಲ್ಲಿ ತಮ್ಮ ಜೀವನವನ್ನು ತಾವೇ ರೂಪಿಸಿಕೊಳ್ಳಲು  ಸಬಲರಾಗುತ್ತಾರೆ ಎಂದರು. ಜಿಲ್ಲಾಧಿಕಾರಿ ಎಂ.ಎಸ್‌.ಅರ್ಚನಾ ಮಾತನಾಡಿ ಶ್ರೀ ಮಠದ ವತಿಯಿಂದ ನಡೆಯುತ್ತಿರುವ ಶಾಲೆಯಲ್ಲಿ ವಿದ್ಯೆಯ  ಜೊತೆಗೆ ಸಂಸ್ಕಾರವನ್ನು ನೀಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬೆಸ್ಕಾಂ ನ ವ್ಯವಸ್ಥಾಪಕ ನಿರ್ದೇಶಕ ರಾಜೇಶಗೌಡ ಮಾತನಾಡಿದರು.  ವಾರ್ಷಿಕೋತ್ಸವದ ಅಂಗವಾಗಿ ನಡೆದ ಸಾಂಸ್ಕೃತಿಕ ಚಟುವಟೆಗಳು ನೋಡುಗರ ಗಮನ ಸೆಳೆದವು. ಬಿಜಿಎಸ್‌ ಅಂಧರ ಶಾಲೆಯ ವಿದ್ಯಾರ್ಥಿಗಳ  ನೃತ್ಯ ಹಾಗೂ ಸ್ವತ್ಛ ಭಾರತ ಕಿರು ನಾಟಕ ಮೆಚ್ಚುಗೆ ಪಡೆದವು.

ಆರ್‌ಟಿಓ ಅಧಿಕಾರಿ ಕೃಷ್ಣೇಗೌಡ, ಅರ್ಚಕರಹಳ್ಳಿ ಶಾಖಾ ಮಠದ ಕಾರ್ಯದರ್ಶಿ ಅನ್ನದಾನೇಶ್ವರನಾಥ  ಸ್ವಾಮೀಜಿ, ಜಯನಗರ ಶಾಖಾ ಮಠದ ಸೌಮ್ಯನಾಥ ಸ್ವಾಮೀಜಿ, ಹಾಸನ, ಕೊಡಗು ಶಾಖಾ ಮಠದ ಶಂಭೂನಾಥ  ಸ್ವಾಮೀಜಿ, ಶೈಲೇಶನಾಥ ಸ್ವಾಮೀಜಿ, ವರ್ಲ್ಡ್ ಶಾಲೆ ಪ್ರಾಂಶುಪಾಲ ಜೇಸುದಾಸ್‌, ಪಿಯು ಕಾಲೇಜಿನ ಪ್ರಾಂಶುಪಾಲ ಸುರೇಶ್‌ ಮತ್ತು ಮುಖ್ಯೋಪಾಧ್ಯಾಯ ಶಿವರಾಂ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೈಕ್‌ ಗೆ ಲಾರಿ ಡಿಕ್ಕಿ; ಬೈಕ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Ramanagara: ಬೈಕ್‌ ಗೆ ಲಾರಿ ಡಿಕ್ಕಿ; ಬೈಕ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Nikhil

Political: ಎಚ್‌.ಡಿ.ಕುಮಾರಸ್ವಾಮಿ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುವರು: ನಿಖಿಲ್‌

CM-Siid

By Election: ಚನ್ನಪಟ್ಟಣ ಮುಖಂಡರ ಜತೆ ಸಿಎಂ ಸಿದ್ದರಾಮಯ್ಯ ಸಭೆ

Chennapatana

Teachers Village: ಚನ್ನಪಟ್ಟಣದ ಚಕ್ಕೆರೆಯಲ್ಲಿ ಮನೆಗೊಬ್ಬ ಶಿಕ್ಷಕರು!

Donkey milk: ಬೊಂಬೆನಗರಿಯಲ್ಲಿ ಕತ್ತೆ ಹಾಲಿಗೆ ಬೇಡಿಕೆ!

Donkey milk: ಬೊಂಬೆನಗರಿಯಲ್ಲಿ ಕತ್ತೆ ಹಾಲಿಗೆ ಬೇಡಿಕೆ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.