ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಅಗತ್ಯ


Team Udayavani, Jan 6, 2020, 1:41 PM IST

makalige

ಹಾಸನ: ಸಂಸ್ಕಾರವುಳ್ಳ ವಿದ್ಯೆ ಗೌರವಯುತ ಜೀವನ ಕಟ್ಟಿಕೊಳ್ಳಲು ಸಹಕಾರಿ ಯಾಗುತ್ತದೆ ಎಂದು ಶ್ರೀ ಆದಿ ಚುಂಚನಗಿರಿ ಮಹಾಸಂಸ್ಥಾನ ಹಾಸನ  ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಹೇಳಿದರು. ನಗರದ ಎಂ.ಜಿ. ರಸ್ತೆಯ ಶ್ರೀ ಆದಿಚುಂಚನಗಿರಿ ಆಂಗ್ಲ ಮಾಧ್ಯಮ ಶಾಲೆಯ  ಸಭಾಂಗಣದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ನಡೆಸಿದ ವಿಜ್ಞಾನ ವಿಷಯದ ಪ್ರಾಯೋಗಿಕ ಕಾರ್ಯಾಗಾರ ಉದ್ಘಾಟಿಸಿ ಆಶೀವರ್ಚನ  ನೀಡಿದರು.

ಸಮಯ ವ್ಯರ್ಥ ಮಾಡದಿರಿ: ವಿದ್ಯಾರ್ಥಿ ಜೀವನದಲ್ಲಿ ಸಮಯ  ವ್ಯರ್ಥ ಮಾಡದೇ ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಶ್ರದ್ಧೆ ಹಾಗೂ ಆಸಕ್ತಿ ತೋರಿ ಕಲಿಯಬೇಕು. ಆಗ ಮಾತ್ರ ಬದುಕಿನಲ್ಲಿ ಉನ್ನತ ಗುರಿಯೆಡೆಗೆ ಸಾಗಲು ಸಾಧ್ಯ ವಾಗುತ್ತದೆ ಇಲ್ಲವಾ ದಲ್ಲಿ ಅನರ್ಥಗಳು ಅವನತಿಯತ್ತ  ಕರೆದೊಯ್ಯುತ್ತವೆ ಎಂದು ವಿದ್ಯಾರ್ಥಿ ಗಳಿಗೆ ಎಚ್ಚರಿಕೆ ನೀಡಿದರು.

ಪವಿತ್ರ ಮನೋಭಾವನೆಯಿಂದ ವಿದ್ಯಾಭ್ಯಾಸದಲ್ಲಿ ತೊಡಗಿಕೊಳ್ಳುವ  ಗುಣವನ್ನು ವಿದ್ಯಾರ್ಥಿಗಳು ಬೆಳೆಸಿ ಕೊಳ್ಳಬೇಕು. ಆಸಕ್ತಿಯಿಂದ ಕಲಿಯುವ ವಿದ್ಯೆ ಸದಾ ಉಳಿಯುತ್ತದೆ ಹಾಗಾಗಿ ಮನಸ್ಸಿನಲ್ಲಿರುವ ಕೆಟ್ಟ ವಿಷಯಗಳನ್ನು  ಹೊರ  ಹಾಕಿದರೆ ಒಳಿತು ತುಂಬಿಸಿ ಕೊಳ್ಳಲು ನೆರವಾಗುತ್ತದೆ ಎಂದರು.

ಹೊಸ ವಿಷಯ ಕಲಿಯಿರಿ: ಹೊಸ ವಿಷಯಗಳ ಕಲಿಕೆಗೆ ವಿದ್ಯಾರ್ಥಿಗಳು  ಸದಾ  ಉತ್ಸುಕರಾಗಿರಬೇಕು. ಕಲಿಸುವ ವರಿಗೆ ಇರುವ ಶ್ರದ್ಧೆ ಕಲಿಯುವವರಿಗೂ ಇದ್ದರೆ ಮಾತ್ರ ಅದು ಸಾರ್ಥಕ ಎನಿಸಿ ಕೊಳ್ಳುತ್ತದೆ. ನಮ್ಮ ಜ್ಞಾನ  ಭಂಡಾರಕ್ಕೆ ಸದಾ ಹೊಸ ಷಯಗಳನ್ನು ತುಂಬುವ ಕೆಲಸ ನಿರಂತರವಾಗಿ ಆಗಬೇಕು.

ಆಗ ಮಾತ್ರ ಪರಿಪೂರ್ಣ ಮನುಷ್ಯ ಎನಿಸಿಕೊಳ್ಳಲು ಸಾಧ್ಯವಿದೆ ಎಂದು ವಿದ್ಯಾರ್ಥಿಗಳಿಗೆ ಶಂಭುನಾಥ ಸ್ವಾಮೀಜಿ ಕಿವಿಮಾತು ಹೇಳಿದರು. ಹೊಳೆರನಸೀಪುರ ತಾಲೂಕಿನ ಅಕ್ಷರ ದಾಸೋಹ ಸಹಾಯಕ  ಯೋಜನಾ ನಿರ್ದೇಶಕ ಹರೀಶ್‌ ಮಾತನಾಡಿ, ಯಾವುದೇ ಕೆಲಸದಲ್ಲಿ ಒಂದೆರಡು ಬಾರಿ ವಿಫ‌ಲರಾದರೆ ನಿರಾಶರಾಗ ಬೇಕಿಲ್ಲ. ಏಕೆಂದರೆ ಸತತ  ಪರಿಶ್ರಮ ದಿಂದ ಒಂದಿಲ್ಲೊಂದು ದಿನ ಸಾಧನೆ ಸಾಧ್ಯವಿದೆ ಎಂಬುದನ್ನು ಅರಿತು ಮುನ್ನಡೆಯಬೇಕು ಎಂದರು.

ನಿವೃತ್ತ ಉಪ ಪ್ರಾಂಶುಪಾಲ ಪಾರ್ಥ  ಸಾರಥಿ ಸಂಸ್ಥೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಜ್ಞಾನ ಷಯದ ಪ್ರಾಯೋಗಿಕ ಕಾರ್ಯಾಗಾರ ನಡೆಸಿಕೊಟ್ಟರು. ಶ್ರೀ ಆದಿಚುಂಚನಗಿರಿ ಪಿಯು ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್‌, ಮಠದ ವ್ಯವಸ್ಥಾಪಕ ಚಂದ್ರಶೇಖರ್‌, ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ವಿಕ್ರಮ್‌ದೇವ್‌ ಪ್ರಭು, ಶಿಕ್ಷಕ ಮಂಜುನಾಥ್‌ ಹಾಗೂ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.