ಶೀಘ್ರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ


Team Udayavani, Jan 6, 2020, 2:31 PM IST

hv-tdy-2

ಹಾನಗಲ್ಲ: ದೇಶದಲ್ಲಿ 996 ವಿಶ್ವವಿದ್ಯಾಲಯ ಹಾಗೂ 34,500 ಕಾಲೇಜುಗಳಿವೆ. ಈಗ ತಾಲೂಕು ಮಟ್ಟದಲ್ಲಿಯೇ ಉನ್ನತ ಶಿಕ್ಷಣ ದೊರಕುವಂತಾಗಿದ್ದು, ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಲಿದ್ದು, ಬಡವರಿಗೂ ಕೈಗೆಟುಕುವ ಶಿಕ್ಷಣ ಲಭ್ಯವಾಗಲಿದೆ ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.

ಪಟ್ಟಣದ ಹೊರವಲಯದ ಮಲ್ಲಿಗ್ಗಾರ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ 82 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ಹೆಚ್ಚುವರಿ ಕೊಠಡಿಗಳ ಉದ್ಘಾಟನೆ, ಕರ್ನಾಟಕ ಗೃಹ ಮಂಡಳಿಯಿಂದ ಮಂಜೂರಾದ 2.14 ಕೋಟಿ ರೂ. ವೆಚ್ಚದಲ್ಲಿ ಪ್ರಯೋಗಾಲಯ, ಮೂಲ ಸೌಕರ್ಯಗಳ ನಿರ್ಮಾಣ, ವಿದ್ಯಾರ್ಥಿಗಳ ವಿಶ್ರಾಂತಿ ಕೊಠಡಿ ಕಾಮಗಾಗಳಿಗೆ ಚಾಲನೆ ನೀಡಿ ಮಾತನಾಡಿರು.

ತಂತ್ರಜ್ಞಾನ ಕ್ಷೇತ್ರ ದೊಡ್ಡ ಪ್ರಮಾಣದಲ್ಲಿ ಬದಲಾಗುತ್ತಿದೆ. ಉನ್ನತ ಶಿಕ್ಷಣ ಹಾಗೂ ತಂತ್ರಜ್ಞಾನ ಆವಿಷ್ಕಾರವಾದಂತೆ ಕಲಿಕೆ ನಿರಂತರವಾಗಿರಬೇಕು. ದೇಶದಲ್ಲಿ 130 ಕೋಟಿ ಜನರಿಗೆ ಕೇವಲ 13 ಕೋಟಿ ವೈದ್ಯರಿದ್ದಾರೆ. ವೈದ್ಯರ ಕೊರತೆ ಹೆಚ್ಚು ಕಾಡಲಾರಂಭಿಸಿದೆ. ಪ್ರವೇಶ, ನ್ಯಾಯ-ನೀತಿ, ಧರ್ಮಗಳ ಸಮಾನತೆ, ಗುಣಮಟ್ಟದ ಶಿಕ್ಷಣ, ಕೈಗೆಟುಕುವ ಶಿಕ್ಷಣ, ಹೊಣೆಗಾರಿಕೆ ಎಂಬ 5 ಬದಲಾವಣೆಗಳು ಹೊಸ ಶಿಕ್ಷಣ ನೀತಿಯ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಜಾರಿಗೊಳ್ಳುತ್ತಿವೆ. ಸುಸ್ಥಿರ ಜೀವನಕ್ಕೆ ಗುಣಮಟ್ಟದ ಶಿಕ್ಷಣದ ಅಗತ್ಯವಿದೆ. ವಿದ್ಯಾರ್ಥಿಗಳು ಸ್ಥಳೀಯವಾಗಿ ಲಭ್ಯವಿರುವ ಮೂಲ ಶಿಕ್ಷಣ ಪೂರೈಸಿ ಹಿಂದುಳಿಯದೇ, ಮುಂದಿನ ಶಿಕ್ಷಣಕ್ಕೆ ಪ್ರಯತ್ನಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಮಮ್ಮದ್‌ಶರೀಫ್‌ ಹಾನಗಲ್ಲ, ಸಾಂವಸಗಿ ಗ್ರಾಪಂ ಅಧ್ಯಕ್ಷೆ ಸಾಲೇಹಾಬಾನು ಮುಲ್ಲಾ, ಉಪಾಧ್ಯಕ್ಷೆ  ಧರ್ಮವ್ವ ಲಮಾಣಿ, ತಾಪಂ ಅಧ್ಯಕ್ಷ ಸಿದ್ದಪ್ಪ ಹಿರಗಪ್ಪನವರ, ಸದಸ್ಯ ಬಸವರಾಜ ಬೂದಿಹಾಳ, ಪದ್ಮನಾಭ ಕುಂದಾಪುರ, ಕಲ್ಯಾಣಕುಮಾರ ಶೆಟ್ಟರ,ಸಿದ್ದಲಿಂಗಪ್ಪ ಶಂಕ್ರಿಕೊಪ್ಪ, ರಾಜು ಗೌಳಿ, ಇಒ ಚನ್ನಪ್ಪ ರಾಯಣ್ಣನವರ ಇದ್ದರು.

ಇದೇ ಸಂದರ್ಭದಲ್ಲಿ ನಮ್ಮ ಹೊಲ ನಮ್ಮ ರಸ್ತೆ ಯೋಜನೆಯಡಿ ಪಟ್ಟಣದ ಧರ್ಮಾನದಿ ಸಮೀಪದ ಹಳ್ಳಕ್ಕನವರ ಅವರ ಜಮೀನಿನಿಂದ ವಸಂತ ಕಂಕಾಳೆ ಅವರ ತೋಟದವರೆಗೆ ಜಲ ಸಂಪನ್ಮೂಲ ಇಲಾಖೆ ಹಾಗೂ ಭದ್ರಾ ಕಾಡಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿ ಕಾರದಿಂದ ಮಂಜೂರಾದ 9 ಲಕ್ಷ ರೂ. ವೆಚ್ಚದ 1 ಕಿಮಿ ರಸ್ತೆ ನಿರ್ಮಾಣ ಕಾಮಗಾರಿಗೆ ಸಂಸದ ಶಿವಕುಮಾರ ಉದಾಸಿ ಚಾಲನೆ ನೀಡಿದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

By election; ಶಿಗ್ಗಾವಿ ಟಿಕೆಟ್‌ ಆಕಾಂಕ್ಷಿಗಳ ಎದೆಯಲ್ಲಿ ಢವಢವ

Havery ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

Haveri: ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

ಗಾಯತ್ರಿ ಮಂತ್ರ ಜಪದಿಂದ ದೇಹದ ನಾಡಿ ಶುದ್ಧಿ: ನಾಗರಾಜಾನಂದ ಮಹಾಸ್ವಾಮಿ

ಗಾಯತ್ರಿ ಮಂತ್ರ ಜಪದಿಂದ ದೇಹದ ನಾಡಿ ಶುದ್ಧಿ: ನಾಗರಾಜಾನಂದ ಮಹಾಸ್ವಾಮಿ

4

Savanur: ಮನೆಯವರು ಟ್ರಿಪ್‌ ಹೋದ ಸಂದರ್ಭದಲ್ಲಿ ಮನೆಯಿಂದ ಕಳ್ಳತನ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.