ಕಾಳ್ಗಿಚ್ಚಿನ ಆರ್ಭಟಕ್ಕೆ ಬೆಂದ ಆಸ್ಟ್ರೇಲಿಯಾ

ಹೊತ್ತಿ ಉರಿಯಲು ಕಾರಣವೇನು?

Team Udayavani, Jan 8, 2020, 6:37 AM IST

33

ಕಳೆದ ಕೆಲವು ತಿಂಗಳಿಂದ ಆಸ್ಟ್ರೇಲಿಯಾದ ದಕ್ಷಿಣ ಕರಾವಳಿಯ ನ್ಯೂ ಸೌಥವೇಲ್ಸ್ ಹಾಗೂ ಕ್ವೀನ್ಸ್ ಲ್ಯಾಂಡ್ ಸಮೀಪದ ಕಾಡು ಹೊತ್ತಿ ಉರಿಯುತ್ತಿದೆ. ಈ ಬೆಂಕಿಯನ್ನು ನಂದಿಸಲು ಶ್ರಮಿಸಲಾಗುತ್ತಿದ್ದರೂ ಪೂರ್ಣ ಹತೋ ಟಿಗೆ ಬಂದಿಲ್ಲ. ಪರಿಣಾಮ ಭೂಮಿಯ ತಾಪಮಾನ ಏರಿಕೆಯಾಗುತ್ತಿದೆ. ನಿರಂತರವಾಗಿ ವ್ಯಾಪಿಸಿದ ಕಾಳ್ಗಿಚ್ಚು ಸಾವಿರಾರು ಜನರ ಮನೆಯನ್ನು ಕಿತ್ತುಕೊಂಡಿದೆ. ಈ ಅವಘಡಕ್ಕೆ ಕಾರಣ, ನಷ್ಟ ಮೊದಲಾದ ಮಾಹಿತಿ ಇಲ್ಲಿದೆ.

ಏನು ಕಾರಣ
ಪೈರೋಕುಮುಲೋನಿಂಬಸ್‌ ಚಂಡಮಾರುತ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಸುಮಾರು 10 ಮೈಲುಗಳಷ್ಟು ದೂರಕ್ಕೆ ಬೆಂಕಿಯ ಕಣಗಳ ಕಿಡಿಯನ್ನು ವ್ಯಾಪಿಸುವ ಸಾಮರ್ಥ್ಯ ಹೊಂದಿದೆ.

ತೇವಾಂಶ ಕಡಿಮೆ
ಆಸ್ಟ್ರೇಲಿಯಾದಲ್ಲಿ ತಾಪಮಾನ ಇತರೆ ದೇಶಗಳಿಗಿಂತ 2 ಪಟ್ಟಿದೆ. ಆದರೆ ತೇವಾಂಶ ಪ್ರಮಾಣ ಕಡಿಮೆ ಇದೆ. ಸದ್ಯ ಅವಘಡ ಸಂಭವಿಸಿರುವ ಸ್ಥಳದಲ್ಲಿ ಒಣಮರಗಳು ಹೆಚ್ಚು ಇದ್ದವು.

ಬೌಗೋಳಿಕತೆ
ಆಗ್ನೇಯ ಆಸ್ಟ್ರೇಲಿಯಾದ ಶೇ.10ರಷ್ಟು ಬಂಜರು ಪ್ರದೇಶವಾಗಿದ್ದು, ನೈರುತ್ಯದಲ್ಲಿ ಶೇ.15ರಷ್ಟು ತೇವಾಂಶದ ಕಡಿಮೆ ಇದೆ. ಅಲ್ಲಿನ ಸರಾಸರಿ ವಾರ್ಷಿಕ ತಾಪಮಾ ನವು 1.5 ಡಿಗ್ರಿ ಸೆ. ಇದ್ದು, 90 ದಶಕದ ಸರಾಸರಿ ತಾಪಮಾನಕ್ಕಿಂತ ಹೆಚ್ಚಾಗಿದೆ.

ಎಲ್ಲೆಲ್ಲಿ ಇನ್ನೂ ಇವೆ
ವಿಕ್ಟೋರಿಯಾ, ನ್ಯೂಸೌತ್‌ ವೇಲ್ಸ್‌ ನ 150 ಪ್ರದೇಶಗಳು, ಕರಾವಳಿಯ ಅರಣ್ಯಗಳು, ಸಿಡ್ನಿ, ಮಲಕುಟಾ, ವೊಲೆ ಮಿ ನ್ಯಾಷನಲ್‌ ಪಾರ್ಕ್‌, ಪೋರ್ಟ್‌ ಮ್ಯಾಕ್ವಾರಿ, ನ್ಯೂಕ್ಯಾಸಲ್‌ ಮತ್ತು ಬ್ಲೂಮೌಂಟ್ಸ್‌ಗಳಲ್ಲಿ ಬೆಂಕಿ ಇನ್ನೂ ಇವೆ.

ನಷ್ಟವೆಷ್ಟು ?
48 ಕೋಟಿ ಪ್ರಾಣಿಗಳ ಮರಣ
2000 ಕ್ಕೂ ಹೆಚ್ಚು ಮನೆಗಳು ಬೆಂಕಿಗಾಹುತಿ
19.8 ಮಿಲಿಯನ್‌ ಹೆಕ್ಟೇರ್‌ ಭೂಮಿ ನಾಶ
ಸುಮಾರು 28 ಮಂದಿ ಬಲಿ

25 ಕೋಟಿ ಟನ್‌ ಇಂಗಾಲ
ಕಾಡಿನ ಬೆಂಕಿಯಿಂದಾಗಿ ವಿಪರೀತ ಪ್ರಮಾಣದ ಇಂಗಾಲದ ಆಕ್ಸೈಡ್‌ ವಾತಾವರಣವನ್ನು ಸೇರುತ್ತಿದೆ. ಒಂದು ಅಂದಾಜಿನ ಪ್ರಕಾರ ಈಗಾಗಲೇ 25 ಕೋಟಿ ಟನ್‌ ಇಂಗಾಲದ ಆಕ್ಸೈಡ್‌ ವಾತಾವರಣಕ್ಕೆ ಸೇರ್ಪಡೆಯಾಗಿದೆ. ಇದು 2018ರಲ್ಲಿ ಆಸ್ಟ್ರೇಲಿಯಾದಲ್ಲಿ ಉತ್ಪಾದನೆಯಾದ ಒಟ್ಟಾರೆ ಇಂಗಾಲದ ಅಕ್ಸೈಡ್‌ನ‌ ಅರ್ಧದಷ್ಟು.

ಮಾನವನೂ ಕಾರಣ
ಜಾಗತಿಕ ತಾಪಮಾನ ವೈಪರೀತ್ಯದಿಂದ ವಿಶ್ವದ ನಾನಾ ದೇಶಗಳು ಬೆಂಕಿಯ ಕೆನ್ನಾಲಗೆ ಬಲಿಯಾಗಿದೆ. ಇದರಲ್ಲಿ ಮಾನವನ ಪಾಲು ಇದೆ. ಸ್ವಾರ್ಥಕ್ಕಾಗಿ ಕಾಡುಗಳ ವಿನಾಶ ಮಾಡುವ ಮೂಲಕ ಜಾಗತಿಕ ತಾಪಮಾನ ಏರಿಕೆ ಆಗುವುದಕ್ಕೆ ಮಾನವ ಪರೋಕ್ಷವಾಗಿ ಕಾರಣವಾಗುತ್ತಿದ್ದಾನೆ ಎಂದು ಸ್ಟ್ಯಾನ್‌ಫೋರ್ಡ್‌ ವಿ.ವಿ.ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

31 ವರ್ಷದ ಲಾರೆನ್ಸ್‌ ಬಿಷ್ಣೋಯ್‌ ಪಾತಕಲೋಕಕ್ಕೆ ಹೊಸ ಎಂಟ್ರಿ; ಮುಂಬಯಿಗೆ ಹೊಸ ಡಾನ್‌!

31 ವರ್ಷದ ಲಾರೆನ್ಸ್‌ ಬಿಷ್ಣೋಯ್‌ ಪಾತಕಲೋಕಕ್ಕೆ ಹೊಸ ಎಂಟ್ರಿ; ಮುಂಬಯಿಗೆ ಹೊಸ ಡಾನ್‌!

ನಾನೂ ಸೀನಿಯರ್‌ ಲೀಡರ್‌, ರಾಜ್ಯಕ್ಕೆ ದಲಿತ ಸಿಎಂ ಪ್ರಸ್ತಾವ ಬಂದರೆ ಮುಂಚೂಣಿಯಲ್ಲಿರುವೆ

ನಾನೂ ಸೀನಿಯರ್‌ ಲೀಡರ್‌, ರಾಜ್ಯಕ್ಕೆ ದಲಿತ ಸಿಎಂ ಪ್ರಸ್ತಾವ ಬಂದರೆ ಮುಂಚೂಣಿಯಲ್ಲಿರುವೆ

ಚುನಾವಣೆ ಗೆಲ್ಲುವ ಅಸ್ತ್ರವಾದ ಉಚಿತ ಕೊಡುಗೆ

Election: ಗೆಲ್ಲುವ ಅಸ್ತ್ರವಾದ ಉಚಿತ ಕೊಡುಗೆ

PM-Intren

Practical Training: ಉದ್ಯೋಗಕ್ಕೆ ಹೊಸ ದಾರಿ: ಪ್ರಧಾನಮಂತ್ರಿ ಇಂಟರ್ನ್ಶಿಪ್‌ ಯೋಜನೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.