ನವಜಾತ ಶಿಶುಗಳ ಸಾವು ದೇಶದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ಹಿಡಿದ ಎಚ್ಚರಿಕೆಯ ಕೈಗನ್ನಡಿಯೇ?
Team Udayavani, Jan 8, 2020, 4:47 PM IST
ಮಣಿಪಾಲ: ನವಜಾತ ಶಿಶುಗಳ ಸಾವು ದೇಶದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ಹಿಡಿದ ಎಚ್ಚರಿಕೆಯ ಕೈಗನ್ನಡಿಯೇ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಆಯ್ದ ಉತ್ತರಗಳು ಇಲ್ಲಿವೆ.
ಮೋಹನ್ ದಾಸ್ ಕಿಣಿ: ಖಂಡಿತಾ ಹೌದು, ವ್ಯವಸ್ಥೆಯಲ್ಲಿ ರಕ್ತಗತವಾಗಿರುವ ಭ್ರಷ್ಟಾಚಾರವನ್ನು ಕನಿಷ್ಟ ಆರೋಗ್ಯ, ಶಿಕ್ಷಣದಂತಹ ಮೂಲಭೂತ ವಿಭಾಗಗಳಲ್ಲಿಯಾದರೂ ಸ್ವಲ್ಪ ಮಟ್ಟಿಗೆ ದೂರವಿಟ್ಟರೆ ಇಂತಹ ದುರಂತಗಳನ್ನು ತಪ್ಪಿಸಬಹುದು.
ಕಲ್ಪಿ ಪ್ರಸನ್ನ; ದೇಶ ಸೂಪರ್ ಪವರ್ ಆಗಿ ಹೋಗ್ತಿದೆ ಅಂತ ಜಂಭ ಕೊಚ್ಚಿಕೊಳ್ಳೋ ನಾವುಗಳು! ತುಂಬಾ ಅವಶ್ಯಕ ಮತ್ತೂ ಅನಿವಾರ್ಯ ಸಂಗತಿಗಳಲ್ಲಿ ಪದೇ ಪದೇ ಸೋಲುತ್ತಿರೋದು ದುರಂತ!
ಸಂತೋಷ್ ಪಿ ದೇಸಾಯಿ: ಇದು ನಮ್ಮ ದೇಶದ ಅತಿದೊಡ್ಡ ಆರೋಗ್ಯ ಸೇವಾ ಸಮಸ್ಯೆ,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್
ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.