![](https://www.udayavani.com/wp-content/uploads/2024/12/Wedding-1-1-394x315.jpg)
![](https://www.udayavani.com/wp-content/uploads/2024/12/Wedding-1-1-394x315.jpg)
ದಯಾಳ್ ಪದ್ಮನಾಭನ್ ನಿರ್ದೇಶನದ “ಒಂಭತ್ತನೇ ದಿಕ್ಕು’ ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು, ಅವಿನಾಶ್ ಯು ಶೆಟ್ಟಿ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ನಿತಿನ್ ಅವರು ಬರೆದಿರುವ ಕಥೆಗೆ ವೆಂಕಟ್ ದೇವ್, ಅಭಿಷೇಕ್.ಎಸ್.ಎನ್ ಹಾಗೂ ದಯಾಳ್ ಪದ್ಮನಾಭನ್ ಸಂಭಾಷಣೆ ಬರೆದಿದ್ದಾರೆ. ರಾಕೇಶ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಮಣಿಕಾಂತ್ ಕದ್ರಿ ಅವರ ಸಂಗೀತ ನಿರ್ದೇಶನವಿದೆ. ಪ್ರೀತಿ ಮೋಹನ್ ಸಂಕಲನ, ವಿಕ್ರಂ ಮೋರ್ ಸಾಹಸ ಹಾಗೂ ಮುರಳಿ ಅವರ ನೃತ್ಯ ಈ ಚಿತ್ರಕ್ಕಿದೆ. ಲೂಸ್ ಮಾದ ಯೋಗಿ, ಅದಿತಿ ಪ್ರಭುದೇವ, ಸಂಪತ್ ಕುಮಾರ್, ಸಾಯಿಕುಮಾರ್, ಅಶೋಕ್, ರಮೇಶ್ ಭಟ್, ಪ್ರಶಾಂತ್ ಸಿದ್ದಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.