ಮರಳಿನಲ್ಲಿ ಅರಳಿದ ವಿಜಯನಗರ ಸಾಮ್ರಾಜ್ಯದ ಸ್ಮಾರಕ


Team Udayavani, Jan 11, 2020, 3:46 PM IST

11-January-11

ಬಳ್ಳಾರಿ: ಹಂಪಿ ಉತ್ಸವದ ಅಂಗವಾಗಿ ವಿಜಯನಗರ ಸಾಮ್ರಾಜ್ಯದ ವೈಭವದ ಕುರಿತು ಮರಳು ಶಿಲ್ಪ ಕಲಾಗಾರರ ಕೈಯಲ್ಲಿ ಹಂಪಿ ಸ್ಮಾರಕಗಳ ಶಿಲ್ಪಕಲೆಗಳು ಅದ್ಭುತವಾಗಿ ಅರಳಿದವು.

ಹಂಪಿ ಗ್ರಾಮ ಪಂಚಾಯಿತಿ ಮುಂಭಾಗದ ಮಾತಂಗ ಪರ್ವತದ ಮೈದಾನದಲ್ಲಿ ವಿರುಪಾಕ್ಷೇಶ್ವರ ದೇವಸ್ಥಾನದ ಗೋಪುರ, ತಾಜ್‌ಮಹಲ್‌, ಕಲ್ಲಿನ ರಥ, ಕೊನಾರ್ಕ್‌ನ ಸೂರ್ಯ ದೇವಸ್ಥಾನ, ಗಜಶಾಲೆ ಹಾಗೂ ಉಗ್ರ ನರಸಿಂಹ ಸ್ಮಾರಕಗಳು ಒಡಿಸ್ಸಾದಿಂದ ಆಗಮಿಸಿದ ಶಿಲ್ಪಕಲೆಗಾರ ನಾರಾಯಣ ಸಾಹು ಅವರು ನಿರ್ಮಿಸಿದ್ದಾರೆ. ಈ ಮರಳು ಶಿಲ್ಪ ಪ್ರದರ್ಶನಕ್ಕೆ ಅನೇಕ ಜನರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಮುಂಬೈ ಒಡಿಸ್ಸಾದಿಂದ ಆಗಮಿಸಿದ ಖ್ಯಾತ ಮರಳು ಶಿಲ್ಪಿಗಳಾದ ನಾರಾಯಣ ಸಾಹು, ಜೀತೆಂದ್ರ ಮಹರಾಣ, ಅನಿಲ್‌ ಸೂರ್ಯವಂಶಿ, ಸುಬಲ ಮಹರಾಣ ಇವರು ಒಂದು ವಾರದಿಂದ ಮಾತಂಗಪರ್ವತ ಮೈದಾನದಲ್ಲಿ ಹಂಪಿಯ ವಿಜಯನಗರದ ಸಮ್ರಾಜ್ಯದ ಸ್ಮಾರಕಗಳನ್ನು ಅತ್ಯಂತ ವೈಭಯುತವಾಗಿ ಅರಳಿಸುವ ಕೆಲಸ ಮಾಡಿದ್ದಾರೆ.

ಒಡಿಸ್ಸಾ, ಮುಂಬೈ ಸೇರಿದಂತೆ ವಿವಿಧ ದೇಶಗಳಲ್ಲಿ ಮರಳು ಶಿಲ್ಪಗಳನ್ನು ಅರಳಿಸಿದ ನಾರಾಯಣ ಸಾಹು ಮತ್ತು ಅವರ ತಂಡವು ಗೋವಾ, ಮುಂಬೈ ಸೇರಿದಂತೆ ವಿವಿಧೆಡೆಯಲ್ಲಿ ಮರಳಿನಲ್ಲಿ ಶಿಲ್ಪಗಳನ್ನು ಆರಳಿಸಿದ ಇವರು ಕಲ್ಚರ್‌ ಆರ್ಟ್‌, ಸ್ಯಾಂಡ್‌ ಆರ್ಟ್‌ಗಳಲ್ಲಿ ಪ್ರವೀಣರು. ಅವರ ನೇತೃತ್ವದ ತಂಡ ಕಳೆದ 5 ವರ್ಷಗಳಿಂದ ಹಂಪಿ ಉತ್ಸವಕ್ಕೆ ಆಗಮಿಸಿ ವಿಜಯನಗರ ಸಾಮ್ರಾಜ್ಯದ ಗತವೈಭವದ ಸ್ಮಾರಕಗಳನ್ನು ಮರಳಿನಲ್ಲಿ ಅರಳಿಸುವುದಕ್ಕೆ ಖುಷಿ ತಂದಿದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

200ಕ್ಕೂ ಹೆಚ್ಚು ಜನರು ವಿಜಯನಗರದ ಸಾಮ್ರಾಜ್ಯ ವೈಭವದ ಸ್ಮಾರಕಗಳನ್ನು ವೀಕ್ಷಿಸುತ್ತ ಸ್ಮಾರಕಗಳ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಂಡರು.

ಟಾಪ್ ನ್ಯೂಸ್

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

1-reee

Siddaramaiah 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ

1-redddi

Ballari;13 ವರ್ಷದ ಬಳಿಕ ಜನಾರ್ದನ ರೆಡ್ಡಿ ಗ್ರ್ಯಾಂಡ್ ಎಂಟ್ರಿ: ಅಭಿಮಾನಿಗಳ ಸಂಭ್ರಮಾಚರಣೆ

ಬಳ್ಳಾರಿ: ತಾರಾನಾಥ ಆಯುರ್ವೇದ ಆಸ್ಪತ್ರೆ ಕಟ್ಟಡ ಶೀಘ್ರ ನಿರ್ಮಾಣ- ಭರತ್‌

ಬಳ್ಳಾರಿ: ತಾರಾನಾಥ ಆಯುರ್ವೇದ ಆಸ್ಪತ್ರೆ ಕಟ್ಟಡ ಶೀಘ್ರ ನಿರ್ಮಾಣ- ಭರತ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.