“ಮಾಲ್ಗುಡಿ ಡೇಸ್‌’ ಟೀಸರ್‌ ಬಂತು

ವಿಜಯ ರಾಘವೇಂದ್ರ ಚಿತ್ರಕ್ಕೆ ಶಿವಣ್ಣ ಸಾಥ್‌

Team Udayavani, Jan 12, 2020, 7:01 AM IST

Malgudi

ವಿಜಯ ರಾಘವೇಂದ್ರ ಅಭಿನಯದ ಹೊಸ ಚಿತ್ರವೊಂದು ಬಿಡುಗಡೆಯ ಹಂತಕ್ಕೆ ಬಂದಿದೆ. ಅದು “ಮಾಲ್ಗುಡಿ ಡೇಸ್‌’. ರೆಗ್ಯುಲರ್‌ ಜಾನರ್‌ನಿಂದ ಹೊರಬಂದು ಮಾಡಿರುವ ಈ ಸಿನಿಮಾದ ಲುಕ್ಸ್‌ ಗಮನ ಸೆಳೆಯುತ್ತಿದ್ದು, ಈಗ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. ನಟ ಶಿವರಾಜಕುಮಾರ್‌ ಅವರು ಚಿತ್ರದ ಟೀಸರ್‌ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಕಿಶೋರ್‌ ಮೂಡಬಿದ್ರೆ ನಿರ್ದೇಶನದ ಈ ಚಿತ್ರವನ್ನು ಕೆ. ರತ್ನಾಕರ್‌ ಕಾಮತ್‌ ನಿರ್ಮಿಸಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಕಿಶೋರ್‌, “ಮಾಲ್ಗುಡಿ ಎಂಬ ಊರಲ್ಲಿ ನಡೆಯುವ ಕಾಲ್ಪನಿಕ ಕಥೆ ಇದು. ಮುಖ್ಯವಾಗಿ ಈ ಚಿತ್ರ ನೆನಪುಗಳ ಸುತ್ತ ಸಾಗಲಿದ್ದು, ಚಿತ್ರ ನೋಡುವ ಪ್ರತಿಯೊಬ್ಬರಿಗೂ ಇದು ತಮ್ಮ ಸುತ್ತಮುತ್ತಲಿನಲ್ಲಿ ನಡೆದ ಕಥೆಯೇನೋ ಎಂಬ ಭಾಸವಾಗುತ್ತದೆ. ಈ ಚಿತ್ರದ ಹೈಲೈಟ್‌ ಅಂದರೆ ವಿಜಯ ರಾಘವೇಂದ್ರ ಅವರು 75 ವರ್ಷ ವ್ಯಕ್ತಿಯಾಗಿ ಕಾಣಿಸಿಕೊಂಡಿರುವುದು.

ಪ್ರಾಸ್ಥೆಟಿಕ್‌ ಮೇಕಪ್‌ ಮೂಲಕ ಅವರೊಬ್ಬ ಸಾಹಿತಿಯಾಗಿ ಮೊದಲ ಬಾರಿಗೆ ನಟಿಸಿದ್ದಾರೆ. ಚಿತ್ರದುದ್ದಕ್ಕೂ ವಿಜಯ ರಾಘವೇಂದ್ರ ಅವರು ವಯಸ್ಸಾದ ವ್ಯಕ್ತಿಯ ಗೆಟಪ್‌ನಲ್ಲೇ ಕಾಣುತ್ತಾರೆ. ಕೇರಳ ಮೂಲದ ರೋಶನ್‌ ಆ ಮೇಕಪ್‌ ಮಾಡಿದ್ದಾರೆ. ಇದು ಬಿಟ್ಟರೆ, ಇದರ ನಡುವೆ ಬೇರೆ ಗೆಟಪ್‌ ಇದ್ದರೂ, ಅದು ಸಹ ವಿನೂತನವಾಗಿಯೇ ಇರಲಿದೆ’ ಎನ್ನುವುದು ನಿರ್ದೇಶಕರ ಹೇಳಿಕೆ. ಚಿತ್ರ ಫೆಬ್ರವರಿ ಮೊದಲ ವಾರ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

bigg

BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..

Komal Kumar’s Yala kunni ready to release

Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.