ಶ್ರೀರಂಗಪಟ್ಟಣದಲ್ಲಿ ಮಕರ ಸಂಕ್ರಮಣ ಲಕ್ಷ ದೀಪೋತ್ಸವ
Team Udayavani, Jan 13, 2020, 3:00 AM IST
ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಶ್ರೀರಂಗನಾಥ ದೇಗುಲದಲ್ಲಿ ಉತ್ತರಾಯಣ ಪುಣ್ಯಕಾಲದ ಮಕರ ಸಂಕ್ರಾಂತಿಯ ಅಂಗವಾಗಿ ಜ.15ರಂದು 30ನೇ ವರ್ಷದ ಲಕ್ಷ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ಶ್ರೀರಂಗನಿಗೆ ಅಂದೇ ಲಕ್ಷ ದೀಪದ ವಿಶೇಷ ಪೂಜೆ ನಡೆಯಲಿದ್ದು, ಭಕ್ತರಿಗೆ ಸ್ವರ್ಗದ ಬಾಗಿಲಿನ ಮೂಲಕ ಪ್ರವೇಶ ನೀಡಲಾಗುವುದು.
ದೇವರಿಗೆ ಬೆಣ್ಣೆ ಅಲಂಕಾರ ಕೂಡ ಮಾಡಲಾಗುತ್ತದೆ. ಲಕ್ಷ ದೀಪೋತ್ಸವದ ಅಂಗವಾಗಿ ದೇವಾಲ ಯದಿಂದ ಗಂಡಭೇರುಂಡ ವೃತ್ತದವರೆಗೆ ಸುಮಾರು 300 ಮೀಟರ್ನಷ್ಟು ದೂರದವರೆಗೆ ದೀಪಗಳನ್ನು ಜೋಡಿಸಲಾಗು ತ್ತದೆ. ಸಾಲಾಗಿ ಕಂಬಗಳನ್ನು ನೆಟ್ಟು, ಅದಕ್ಕೆ ಬಿದಿರಿನ ದಬ್ಬೆಗಳನ್ನು ಸಾಲಾಗಿ ಕಟ್ಟಲಾಗುತ್ತದೆ.
ನಂತರ, ಅದರ ಮೇಲೆ ಸಗಣಿ ಇಟ್ಟು, ಅದರ ಮೇಲೆ ಹಣತೆಯ ದೀಪಗಳನ್ನು ಉರಿಸಲಾಗುತ್ತದೆ. ಜ.15ರ ಮಕರ ಸಂಕ್ರಾಂತಿಯಂದು ಸೂಯಾಸ್ತಮಯ ಗೋಧೂಳಿ ಲಗ್ನದಲ್ಲಿ ಲಕ್ಷ ದೀಪೋತ್ಸವಕ್ಕೆ ಚಾಲನೆ ನೀಡಲಾಗುವುದು. ರಾತ್ರಿ ಹಚ್ಚಿದ ದೀಪಗಳು ಬೆಳಗಿನವರೆಗೂ ದೇವಾಲಯದ ಮುಂದೆ ಉರಿಯುವಂತೆ ಭಕ್ತರು ದೀಪಗಳಿಗೆ ಎಣ್ಣೆ ಹಾಕುತ್ತಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.