ನಕಲಿ ಕಂಪನಿ ಸೃಷ್ಟಿಸಿ 40 ಕೋಟಿ ರೂ. ವಂಚನೆ


Team Udayavani, Jan 13, 2020, 10:46 AM IST

huballi-tdy-2

ಹುಬ್ಬಳ್ಳಿ: ನಿವೃತ್ತ ಸೈನಿಕರ ನೇತೃತ್ವದ ತಂಡವೊಂದು ನಕಲಿ ಕಂಪನಿ ಸೃಷ್ಟಿಸಿ ಹಣ ತೊಡಗಿಸಿದರೆ ದ್ವಿಗುಣ ಲಾಭಾಂಶ ಕೊಡುವುದಾಗಿ ನಂಬಿಸಿ ಸೈನಿಕರು ಮತ್ತು ಮಾಜಿ ಸೈನಿಕರಿಗೆ ಅಂದಾಜು 40 ಕೋಟಿ ರೂ. ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ತಮಿಳುನಾಡು ಮೂಲದ ಹಾಗೂ ಮದ್ರಾಸ್‌ ರೆಜಿಮೆಂಟ್‌ನಲ್ಲಿ ಹೆಡ್‌ ಗುಮಾಸ್ತರಾಗಿ ಕಾರ್ಯನಿರ್ವಹಿಸಿ ನಿವೃತ್ತರಾದ ಕೆ. ಮಣಿ ಹಾಗೂ ಚಾಮರಾಜನಗರದ ಎಂ. ಮಂಜುನಾಥ, ತಮಿಳುನಾಡಿನ ನೀಲಗಿರಿ ಜಿಲ್ಲೆಯ ತಮೀಲ್‌ ಝೂಲ್‌ ಇರ್ಷಾದ್‌, ಜಾನ್ಸನ್‌ ಮುತ್ತು ಎಂಬುವರೆ ಮೋಸ ಮಾಡಿದ್ದಾರೆಂದು ವಂಚನೆಗೊಳಗಾದ ಸೈನಿಕರು ಮತ್ತು ಮಾಜಿ ಸೈನಿಕರು ಆರೋಪಿಸಿದ್ದಾರೆ.

ಪ್ರತಿಷ್ಠಿತ ಖಾಸಗಿ ಸಿಮೆಂಟ್‌ ಕಂಪನಿಯಲ್ಲಿ ದೊಡ್ಡ ಬಿಲ್ಡರ್ಸ್‌ಗಳಿದ್ದಾರೆ. ನೀವು ಹಣ ಹೂಡಿಕೆ ಮಾಡಿದರೆ ಯಾವುದೇ ಮೋಸವಾಗುವುದಿಲ್ಲ. ನಿಮ್ಮ ಹೂಡಿಕೆಯ ಹಣಕ್ಕೆ ಚೆಕ್‌ ಹಾಗೂ ಬಾಂಡ್‌ ನೀಡಲಾಗುವುದು. ಹಣ ವಾಪಸ್‌ ಬೇಕೆಂದರೆ 20 ದಿನ ಮೊದಲೇ ತಿಳಿಸಿದರೆ ನೀಡಲಾಗುವುದು. ಪ್ರತಿ ತಿಂಗಳು ಲಾಭಾಂಶ ನೀಡಲಾಗುವುದು ಎಂದು ನಂಬಿಸಿದ್ದರು. ಕರ್ನಾಟಕದ 226 ಸೈನಿಕರಿಗೆ 27 ಕೋಟಿ ರೂ. ಹಾಗೂ ಇತರೆ ರಾಜ್ಯಗಳ 300ಕ್ಕೂ ಅಧಿಕ ಸೈನಿಕರಿಂದ 13 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದು ವಂಚನೆಗೊಳಗಾದ ಶಿವಪುತ್ರಪ್ಪ ಕಡ್ಲಿ, ಮೆಹಬೂಬಸಾಬ ಬಾವಣ್ಣವರ ಸೇರಿದಂತೆ ಇನ್ನಿತರರು ದೂರಿದ್ದಾರೆ.

2017ರಲ್ಲಿ ನಕಲಿ ಕಂಪನಿ ತೆರೆದಿರುವ ವಂಚಕರು ಆರಂಭದಲ್ಲಿ ಹೂಡಿಕೆದಾರರಿಗೆ ತಿಂಗಳ ಅವಧಿಯೊಳಗಾಗಿ ಲಾಭದ ಹಣ ನೀಡಿದ್ದರು. ನಂತರದ ದಿನಗಳಲ್ಲಿ ಹೂಡಿಕೆದಾರರಿಗೆ ಲಾಭಾಂಶ ನೀಡದೆ ವಂಚಿಸಿ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ತಮಿಳುನಾಡಿನ ಊಟಿ ಮತ್ತು ಕೊಯಿಮತ್ತೂರನಲ್ಲಿಪ್ರಕರಣ ದಾಖಲಿಸಲಾಗಿದೆ. ಆದರೆ ಇದುವರೆಗೂ ವಂಚಕರು ಪತ್ತೆಯಾಗಿಲ್ಲ. ನಮ್ಮ ಹಣ ವಾಪಸ್‌ ಕೊಡಿಸಿಲ್ಲವೆಂದು ವಂಚನೆಗೊಳಗಾದರು ದೂರಿದ್ದಾರೆ. ಈ ಕುರಿತು ನಗರದ ಪೊಲೀಸ್‌ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.