ನಿಮ್ಮಲ್ಲಿ ಡ್ರೋಣ್ ಇದೆಯೇ? ಹಾಗಾದರೆ ಇದನ್ನು ನೀವು ಓದಲೇಬೇಕು!

ಜನವರಿ 31ರ ಒಳಗಾಗಿ ನಿಮ್ಮಲ್ಲಿರುವ ಡ್ರೋಣ್ ಅನ್ನು ನೋಂದಾಯಿಸಿಕೊಳ್ಳಿ ಇಲ್ಲದಿದ್ದರೆ ಶಿಕ್ಷೆ ಕಾದಿದೆ!

Team Udayavani, Jan 13, 2020, 11:29 PM IST

Drone-01-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use

ನವದೆಹಲಿ: ನಿಮ್ಮಲ್ಲಿ ಡ್ರೋಣ್ ಇದ್ದರೆ ಅದನ್ನು ಇದೇ ಜನವರಿ 31ರ ಒಳಗಾಗಿ ನೋಂದಾವಣೆ ಮಾಡಿಕೊಳ್ಳಿ. ಇದಕ್ಕೆ ತಪ್ಪಿದಲ್ಲಿ ಅಂತಹ ಡ್ರೋಣ್ ಮಾಲಕರ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ವಾಯುಯಾನ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ನಾಗರಿಕ ವಿಮಾನಯಾನ ಸಚಿವಾಲಯ ಇಂದು ಹೊರಡಿಸಿರುವ ಸಾರ್ವಜನಿಕ ಸೂಚನೆಯಲ್ಲಿ ತಿಳಿಸಿದೆ. ಈ ಮೂಲಕ ದೇಶದಲ್ಲಿರುವ ಡ್ರೋಣ್ ಮಾಲಕರಿಗೆ ಸಚಿವಾಲಯವು ‘ಏಕ ಅವಧಿಯ’ ಅವಕಾಶವನ್ನು ನೀಡಿದೆ.

ಡ್ರೋಣ್ ಮಾಲಕರು ತಮ್ಮಲ್ಲಿರುವ ಡ್ರೋಣ್ ಗಳ ನೋಂದಣಿಯನ್ನು ಪೂರ್ಣಗೊಳಿಸಿದ ಬಳಿಕ ಅವರಿಗೆ ಅಪರೇಟರ್ ಅಕ್ ನಾಲೆಡ್ಜ್ ಮೆಂಟ್ ನಂಬರನ್ನು (OAN) ನೀಡಲಾಗುತ್ತದೆ ಮತ್ತು ಡ್ರೋಣ್ ಬಳಕೆದಾರರ ಪ್ರೊಫೈಲ್ ನಲ್ಲಿ ನೋಂದಣಿಯಾಗುವ ಪ್ರತೀ ಡ್ರೋಣ್ ಗೆ ‘ಡ್ರೋಣ್ ಅಕ್ ನಾಲೆಡ್ಜ್ ಮೆಂಟ್ ನಂಬರ’ನ್ನು (DAN) ನೀಡಲಾಗುತ್ತದೆ.

ಈ ಮೂಲಕ ದೇಶದಲ್ಲಿ ಇರುವ ಒಟ್ಟು ಡ್ರೋಣ್ ಗಳ ಸಂಖ್ಯೆಯ ಕುರಿತಾಗಿ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಒಂದು ನಿಖರ ಮಾಹಿತಿ ಸಿಗುವ ನಿರೀಕ್ಷೆ ಇದೆ. ಮತ್ತು ಮುಂಬರುವ ದಿನಗಳಲ್ಲಿ ಡ್ರೋಣ್ ಬಳಕೆಗೆ ಸಂಬಂಧಿಸಿದಂತೆ ಸೂಕ್ತ ನೀತಿ ನಿಯಮಗಳನ್ನು ರೂಪಿಸಲು ಸರಕಾರಕ್ಕೆ ಸಾಧ್ಯವಾಗಲಿದೆ ಎಂಬ ವಿಶ್ವಾಸವನ್ನು ಡ್ರೋಣ್ ಫೆಡರೇಶನ್ ಆಫ್ ಇಂಡಿಯಾದ ಭಾಗೀದಾರಿ ನಿರ್ದೇಶಕ ಸ್ಮಿತ್ ಶಾ ಅವರು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಮಾನವ ರಹಿತ ವಿಮಾನಯಾನ ಉದ್ದಿಮೆಯ ಸುರಕ್ಷಿತ ಮತ್ತು ಮಾಪನಸಾಧ್ಯವಾಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ದಿ ಡ್ರೋಣ್ ಫೆಡರೇಷನ್ ಆಫ್ ಇಂಡಿಯಾ ಒಂದು ಲಾಭ ರಹಿತ ಸಂಸ್ಥೆಯಾಗಿ ತನ್ನನ್ನು ಗುರುತಿಸಿಕೊಂಡಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.