![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 14, 2020, 7:15 AM IST
ಸಿಡ್ನಿ: ಉದ್ಯಮಿ ಗೌತಮ್ ಅದಾನಿ ನೇತೃತ್ವದ ಉದ್ದಿಮೆ ಸಮೂಹ ಆಸ್ಟ್ರೇಲಿಯಾದಲ್ಲಿ ಕೈಗೆತ್ತಿಕೊಳ್ಳಲು ಬಯಸಿರುವ ಕಲ್ಲಿದ್ದಲು ಮತ್ತು ರೈಲು ಮಾರ್ಗ ನಿರ್ಮಾಣ ಯೋಜನೆಗೆ ಯುವ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್ ಬರ್ಗ್ ಆಕ್ಷೇಪ ಮಾಡಿದ್ದಾರೆ.
2010ರಿಂದಲೇ ಅದಾನಿ ಸಂಸ್ಥೆ ಆಸೀಸ್ನಲ್ಲಿ ಯೋಜನೆ ಕೈಗೆತ್ತಿಕೊಳ್ಳಲು ಉತ್ಸುಕವಾಗಿರುವ ಬಗ್ಗೆ ಪ್ರಕಟಿಸುತ್ತಿದ್ದಂತೆಯೇ ಆ ದೇಶದ ಪರಿಸರವಾದಿಗಳು ಅದಕ್ಕೆ ಪ್ರಬಲ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಆ ದೇಶದಲ್ಲಿ ಕಾಡ್ಗಿಚ್ಚು ನಿಯಂತ್ರಣ ಮೀರಿ ಹೊಸ ಪ್ರದೇಶಗಳಿಗೆ ವ್ಯಾಪಿಸುತ್ತಿರುವಂತೆಯೇ ಈ ಬೆಳವಣಿಗೆ ನಡೆದಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅದಾನಿ ಸಮೂಹ ಸಂಸ್ಥೆ ಇಂಥ ಪ್ರತಿಭಟನೆಗಳಿಗೆ ಬೆದರುವುದಿಲ್ಲ ಮತ್ತು ಜನರಿಗೆ ಉತ್ತಮ ರೀತಿಯ ಇಂಧನ ಒದಗಿಸಲು ನಾವು ಬದ್ಧ ಎಂದಿದೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.