![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 14, 2020, 10:57 AM IST
ಹುಬ್ಬಳ್ಳಿ: ರಾಜ್ಯ ಸರಕಾರವು ಕರ್ನಾಟಕ ರಾಜ್ಯ ಸರಕಾರಿ ದಿನಗೂಲಿ ನೌಕರರ ಮಹಾಮಂಡಲದ 22 ಬೇಡಿಕೆಗಳನ್ನು ಫೆ. 13ರೊಳಗೆ ಪರಿಹರಿಸದಿದ್ದರೆ ಮಾ. 11ರಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಮಂಡಲದ ಸದಸ್ಯರು ಎಚ್ಚರಿಸಿದರು.
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುವ ಹೊರಗುತ್ತಿಗೆ ನೌಕರರು, ಕ್ಷೇಮಾಭಿವೃದ್ಧಿ ನೌಕರರು ಹಾಗೂ ದಿನಗೂಲಿಯಿಂದ ಕಾಯಂಗೊಂಡು ನಿವೃತ್ತರಾದ ನೌಕರರು ಧರಣಿ ನಡೆಸಿ ಹಕ್ಕೊತ್ತಾಯ ಮಂಡಿಸಿದರು. ಬೇಡಿಕೆಗಳನ್ನು ಮಂಡಲದ ಅಧ್ಯಕ್ಷ ಡಾ| ಕೆ.ಎಸ್. ಶರ್ಮಾ ಹಾಗೂ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಪರಿಹರಿಸದಿದ್ದರೆ ರಾಜ್ಯದ ಮುಂಗಡ ಪತ್ರದ ಅಧಿವೇಶನದ ವೇಳೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದರು.
ಕಿಮ್ಸ್ ಹೊರಗುತ್ತಿಗೆ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶ್ರೀನಿವಾಸ ಬಳ್ಳಾರಿ, ಕಾರ್ಯದರ್ಶಿ ಭರತೇಶ ಆರ್.ಎಸ್., ಮಹೇಶ ಮನ್ನಿಕೇರಿ, ಕುಮಾರ ಭಂಡಾರಿ, ಮನು ದೇವರಪಾಟಿ, ಮಾರುತಿ ಬಳ್ಳಾರಿ, ಎಂ. ರಾಧಾಕೃಷ್ಣ, ಶ್ರೀನಿವಾಸ ಬೆಸ್ತ, ರಾಜೇಶ ಕತ್ರಿಮಲ್ , ಶಿವಾನಂದ ಪತ್ತಾರ, ನಾಗೇಶ ಸಾಲಿ, ಮಕು¤ಮಸಾಬ ನದಾಫ, ಪ್ರೇಮಾ ಹೊಸಮನಿ, ಗೀತಾ ಹರಿಜನ, ಸುಶೀಲಾ ಮಣ್ಣವಡ್ಡರ,ಬಿಬಿಆಶಾ ಟಾಕಿವಾಲೆ, ರೇಣುಕಾ ಧರ್ಮಾವರಂ, ನಾಗಮ್ಮ ಒಂಟಿಮನಿ, ವಿಜಯಲಕ್ಷ್ಮೀ ಪತಂಗೆ, ಈರಕ್ಕ ಚಿಂತಾಮಣಿ, ಮಹಾದೇವಿ ಚೌಗುಲೆ ಮೊದಲಾದವರಿದ್ದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.