ಮತ್ತೆ ಬಂದಳು, ಮದುಮಗಳು…


Team Udayavani, Jan 18, 2020, 6:03 AM IST

mathe

ಬೆಂಗಳೂರಿಗೆ ಮತ್ತೆ ಮತ್ತೆ ಮಲೆನಾಡನ್ನು, ಸಹ್ಯಾದ್ರಿಯ ದಟ್ಟ ಕಾಡಿನ ನೆನಪುಗಳನ್ನು ಹೊತ್ತು ತರುವ ನಾಟಕ, “ಮಲೆಗಳಲ್ಲಿ ಮದುಮಗಳು’. ಇಡೀ ರಾತ್ರಿಯ ನಿದ್ರೆ, ಚಳಿಯನ್ನೂ ಲೆಕ್ಕಿಸದೆ, ರಾಷ್ಟ್ರೀಯ ನಾಟಕ ಶಾಲೆಯ ಹುಡುಗರು, ಬರೋಬ್ಬರಿ 9 ಗಂಟೆಗಳ ಕಾಲ ಪಾತ್ರಗಳ ಪರಕಾಯ ಪ್ರವೇಶಿಸಿ, ಕುವೆಂಪು ಅವರ ಬೃಹತ್‌ ಕಾದಂಬರಿಗೆ ರಂಗಜೀವ ನೀಡಲಿದ್ದಾರೆ. ಜಾನಪದ ನೋಟಗಳಿಂದ ಮದುಮಗಳನ್ನು ಈ ಬಾರಿಯೂ ಕಟ್ಟಿ ಕೊಡುತ್ತಿರುವುದು ನಿರ್ದೇಶಕ, ಸಿ. ಬಸವಲಿಂಗಯ್ಯ.

ಡಾ.ಕೆ.ವೈ. ನಾರಾಯಣ ಸ್ವಾಮಿ ಅವರ ರಂಗರೂಪ, ಹಂಸಲೇಖ ಅವರ ಸಂಗೀತ, ಗಜಾನನ ನಾಯಕ್‌ ಅವರ ಸಂಗೀತ ನಿರ್ವಹಣೆ, ಶಶಿಧರ ಅಡಪ ಅವರ ರಂಗವಿನ್ಯಾಸ, ನಂದಕಿಶೋರ್‌ ಅವರ ಬೆಳಕಿನ ಸಂಯೋಜನೆ ಈ ನಾಟಕದ ಶಕ್ತಿ. ಈ ಮಹಾ ನಾಟಕವು ಈಗಾಗಲೇ 85 ಪ್ರದರ್ಶನಗಳನ್ನು ಪೂರೈಸಿದೆ. ನಾಟಕದ ಸ್ಥಳದಲ್ಲಿ ಮತ್ತು ಬುಕ್‌ ಮೈ ಶೋನಲ್ಲಿ ಟಿಕೆಟ್‌ಗಳು ಲಭ್ಯ.

ಯಾವಾಗ?: ಜ.20- ಫೆ.29ರವರೆಗೆ, ಪ್ರತಿ ಸೋಮವಾರ, ಬುಧವಾರ, ಶುಕ್ರವಾರ, ಶನಿವಾರ
ಸಮಯ: ರಾತ್ರಿ 8ರಿಂದ ಮುಂಜಾನೆ 6
ಎಲ್ಲಿ?: ಕಲಾಗ್ರಾಮ, ಮಲ್ಲತ್ತಹಳ್ಳಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.