![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 18, 2020, 3:02 AM IST
ಕೊಪ್ಪಳ: ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಶ್ರಮಿಸಿದ ಕಾರ್ಮಿಕರಿಗೆ ಗವಿಸಿದ್ದೇಶ್ವರ ಶ್ರೀಗಳು ಗುರುವಾರ ಸ್ವತಃ ಉಪಾಹಾರ ಬಡಿಸಿದ ಬೆನ್ನಲ್ಲೇ, ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಜಿ. ಸಂಗೀತಾ ಹಾಗೂ ತಂಡ ಶುಕ್ರವಾರ ಸ್ವಚ್ಛತಾ ಕಾರ್ಯದಲ್ಲಿ ಶ್ರಮದಾನ ಮಾಡಿ ಸರಳತೆ ಮೆರೆದಿದೆ.
ಗವಿಸಿದ್ದೇಶ್ವರ ಸ್ವಾಮೀಜಿಗಳು ಭಕ್ತರಿಗೆ ಹೇಳುವುದಕ್ಕಿಂತ ತಾವೇ ಕಾಯಕದಲ್ಲಿ ತೊಡಗಿ ಇತರರನ್ನು ಕಾಯಕದಲ್ಲಿ ತೊಡಗುವಂತೆ ಮಾಡುತ್ತಿದ್ದಾರೆ. ಜಾತ್ರೆಗೆ ಬಂದ ಭಕ್ತರು ಮಠದ ಆವರಣ, ಗುಡ್ಡದ ಪ್ರದೇಶದಲ್ಲಿ ಕಸ ಬಿಸಾಡಿದ್ದರೆ, ಎಲ್ಲೆಂದರಲ್ಲಿ ಕಸ, ತ್ಯಾಜ್ಯ ಹಾಕಿದ್ದನ್ನು ಶ್ರೀಗಳೇ ಸ್ವಚ್ಛಗೊಳಿಸುತ್ತಿದ್ದಾರೆ.
ಇದರಿಂದ ಪ್ರೇರಣೆಗೊಂಡ ಎಸ್ಪಿ ಸಹ ಸುಮಾರು 3 ಗಂಟೆ ಶ್ರಮದಾನ ಮಾಡಿದರು. ಇವರೊಟ್ಟಿಗೆ ಪೊಲೀಸ್ ತಂಡ ಕೈಜೋಡಿಸಿತು. ಬಳಿಕ ಮಠದ ದಾಸೋಹ ಭವನದಲ್ಲಿ ಪ್ರಸಾದ ಬಡಿಸಿ ಸೇವೆಗೈದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.