ವಧುವಿನ ತಾಯಿ ಜತೆ ವರನ ತಂದೆಯೇ ಪರಾರಿ: ಮಗ, ಮಗಳ ವಿವಾಹ ರದ್ದು!

48 ವರ್ಷದ ವ್ಯಕ್ತಿ ಹಾಗೂ 46ವರ್ಷದ ಮಹಿಳೆ ನಾಪತ್ತೆಯಾಗಿದ್ದಾರೆಂದು ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.

Team Udayavani, Jan 21, 2020, 3:53 PM IST

Love-Story

ಅಹಮದಾಬಾದ್: ಮದುವೆ ಮಂಟಪದಿಂದ ವಧು, ವರ ಪರಾರಿಯಾಗುವುದು, ಹಿಂದಿನ ರಾತ್ರಿ ವಧು, ವರ ಪರಾರಿಯಾಗುವ ವರದಿ ಓದಿದ್ದೀರಿ. ಆದರೆ ಅವೆಲ್ಲಕ್ಕಿಂತ ಭಿನ್ನ ಎಂಬಂತೆ ವಧುವಿನ ತಾಯಿಯ ಜತೆ ವರನ ತಂದೆಗೆ ಪ್ರೇಮಾಂಕುರವಾಗಿ ಪರಾರಿಯಾಗಿದ್ದು, ಮತ್ತೊಂದೆಡೆ ವಧು, ವರನ ಮದುವೆ ರದ್ದಾಗಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.

48 ವರ್ಷದ ವ್ಯಕ್ತಿ ಹಾಗೂ 46ವರ್ಷದ ಮಹಿಳೆ ನಾಪತ್ತೆಯಾಗಿದ್ದಾರೆಂದು ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ತಮ್ಮ ಮಕ್ಕಳ ವಿವಾಹಕ್ಕೆ ಕೆಲವೇ ದಿನಗಳು ಬಾಕಿ ಇರುವಾಗಲೇ ವರನ ತಂದೆ ಮತ್ತು ವಧುವಿನ ತಾಯಿ ಕಳೆದ ಹತ್ತು ದಿನಗಳಿಂದ ನಾಪತ್ತೆಯಾಗಿದ್ದಾರೆಂದು ವರದಿ ತಿಳಿಸಿದೆ.

ಸೂರತ್ ನ ಕಟಾರ್ ಗಾಮ್ ಟೆಕ್ಸ್ ಟೈಲ್ ಉದ್ಯಮಿ ಹಾಗೂ ನವಸಾರಿಯ ಗೃಹಿಣಿ ನಡುವೆ ಪ್ರೇಮಾಂಕುರವಾಗಿದ್ದು, ತಮ್ಮ ಮಕ್ಕಳ ವಿವಾಹಕ್ಕೂ ಮೊದಲೇ ಇವರು ಪರಾರಿಯಾಗಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ವರನ ತಂದೆಗೂ, ವಧುವಿನ ತಾಯಿಗೂ ಈ ಮೊದಲೇ ಪರಿಚಯ ಇತ್ತು ಎಂದು ತಿಳಿಸಿದೆ.

ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ, ಯುವ ಜೋಡಿ ಫೆಬ್ರುವರಿ ಎರಡನೇ ವಿವಾಹವಾಗಲು ತಯಾರಿ ನಡೆಸಿದ್ದರು. ಏತನ್ಮಧ್ಯೆ ನಡೆದ ದಿಢೀರ್ ಬೆಳವಣಿಗೆಯ ಹಿನ್ನೆಲೆಯಲ್ಲಿ ಮದುವೆಯನ್ನು ಮುಂದೂಡಲು ಹಿರಿಯರು ನಿರ್ಧಾರ ಕೈಗೊಂಡಿರುವುದಾಗಿ ವಿವರಿಸಿದೆ.

ವಧುವಿನ ತಾಯಿ ಮತ್ತು ವರನ ತಂದೆ ಹಲವು ವರ್ಷಗಳ ಹಿಂದೆ ನೆರೆಕೆರೆಯವರಾಗಿದ್ದು, ಇಬ್ಬರು ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಆದರೆ ಆ ಸಂದರ್ಭದಲ್ಲಿ ಇವರಿಬ್ಬರ ವಿವಾಹಕ್ಕೆ ಒಪ್ಪಿಗೆ ಸಿಕ್ಕಿಲ್ಲವಾದ್ದರಿಂದ ಇಬ್ಬರು ಬೇರೆ, ಬೇರೆಯಾಗಿ ವಿವಾಹವಾಗಿದ್ದರು. ಇದೀಗ ಎರಡನೇ ಬಾರಿ ಸಿಕ್ಕ ಅವಕಾಶದಲ್ಲಿ ಹಳೇ ಪ್ರೇಮಿಗಳು ಒಂದಾಗಲು ನಿರ್ಧರಿಸಿದ್ದಾರೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.