ಮಲೈಕಾ ಅರೋರಾ ಗ್ಲ್ಯಾಮರಸ್ ಭಂಗಿಗೆ ನೆಟ್ಟಿಗರ ಭರ್ಜರಿ ರಿವರ್ಸ್ ಸ್ವೀಪ್!


Team Udayavani, Jan 23, 2020, 8:40 PM IST

Arora-23-1

ಮುಂಬಯಿ: ನಟ ಸಲ್ಮಾನ್ ಖಾನ್ ಸಹೋದರ ಅರ್ಬಾಝ್ ಖಾನ್ ನ ಮಾಜೀ ಪತ್ನಿ, ನಟ ಅರ್ಜುನ್ ಕಪೂರ್ ನ ಹಾಲೀ ಲವರ್ ಹಾಗೂ ಸಲ್ಮಾನ್ ಅವರ ದಬಾಂಗ್ ಚಿತ್ರದಲ್ಲಿ ‘ಮುನ್ನಿ ಬದ್ನಾಮ್ ಹುಯೀ’ ಎಂಬ ಹಾಡಿಗೆ ಕುಣಿದು ಪಡ್ಡೆಗಳ ನಿದ್ದೆಗೆಡಿಸಿದ್ದ ನಟಿ, ಡ್ಯಾನ್ಸರ್ ಮಲೈಕಾ ಅರೋರಾ ತನ್ನ ಈ 46ನೇ ವಯಸ್ಸಿನಲ್ಲೂ ಗ್ಲ್ಯಾಮರ್ ಕಾಪಾಡಿಕೊಳ್ಳಲು ನಾನಾ ಕಸರತ್ತುಗಳನ್ನು ಮಾಡುತ್ತಲೇ ಇದ್ದಾರೆ. ಮತ್ತು ತಾನು ಗ್ಲ್ಯಾಮರಸ್ ಆಗಿ ಕಾಣಿಸುಕೊಳ್ಳುವ ಹಾಗೆಯೇ ಫೊಟೋಗಳನ್ನು ತೆಗೆಸಿಕೊಂಡು ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಮಲೈಕಾ ಹರಿಯಬಿಡುತ್ತಿರುತ್ತಾರೆ.

ಇದೇ ರೀತಿಯಲ್ಲಿ ಒಂದು ಮಾದಕ ಭಂಗಿಯಲ್ಲಿರುವ ಫೊಟೋ ಒಂದನ್ನು ತನ್ನ ಇನ್ ಸ್ಟಾ ಖಾತೆಯಲ್ಲಿ ಅಪ್ಲೋಡ್ ಮಾಡಿರುವ ಮಲೈಕಾ ಅವರು ಇದೀಗ ತನ್ನ ಈ ಫೊಟೋಕ್ಕೆ ನೆಟ್ಟಿಗರಿಂದ ಕಾಲೆಳೆಸಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.

ಬುಧವಾರದಂದು ಮಲೈಕಾ ಅವರು ಬಿಳಿ ಫ್ರಾಕ್, ಕಾಲಿಗೆ ಕಪ್ಪು ಬಣ್ಣದ ಲಾಂಗ್ ಶೂ ಧರಿಸಿ ಸೋಫಾ ಮೇಲೆ ಮಾದಕ ರೀತಿಯಲ್ಲಿ ಒಂದು ಪಕ್ಕಕ್ಕೆ ಮಲಗಿಕೊಂಡಿರುವ ಫೊಟೋವನ್ನು ಅಪ್ಲೋಡ್ ಮಾಡಿದ್ದರು ಮತ್ತು ‘ಹಾಗೇ ಸುಮ್ಮನೇ ಬಿದ್ದುಕೊಂಡಿರುವುದು’ ಎಂಬರ್ಥದ ಕ್ಯಾಪ್ಷನ್ ನೀಡಿದ್ದರು.

ಮಲೈಕಾ ಅವರ ಈ ಫೊಟೋವನ್ನು ಅವರ ತಾರಾ ಗೆಳೆಯರ ಬಳಗ ಮತ್ತು ಅವರ ಕೆಲವು ಅಭಿಮಾನಿಗಳು ಇಷ್ಟಪಟ್ಟಿದ್ದರೆ, ನೆಟ್ಟಿಗರ ಇನ್ನೊಂದು ವರ್ಗ ಮಲೈಕಾ ಅವರ ಕಾಲೆಳೆದಿವೆ. ‘ಮಲೈಕಾ ಅವರೇ, ನೀವು ಪ್ರಕೃತಿಗೆ ಸವಾಲು ಹಾಕಲು ಸಾಧ್ಯವಿಲ್ಲ. ಇಂತಹ ಬಕ್ವಾಸ್ ಫೋಸುಗಳನ್ನು ನೀಡುವ ಮೂಲಕ ನೀವು ಯುವತಿಯರಂತೆ ಕಾಣಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೀರಷ್ಟೇ. ಆದರೆ ನಿಮಗೆ ವಯಸ್ಸಾಗಿದೆ ಮತ್ತು ದಿನಕಳೆದಂತೆ ಇನ್ನಷ್ಟು ವಯಸ್ಸಾಗುತ್ತಿದೆ, ಮತ್ತು ನೀವು ಅರ್ಜುನ್ ವಯಸ್ಸಿಗೆ ಸಮನಾಗಲಾರಿರಿ’ ಎಂದು ಒಬ್ಬರು ಕಮೆಂಟ್ ಮಾಡಿದ್ದಾರೆ.

View this post on Instagram

Yes jus lounging around very casually …… ?? GUTSSSSS

A post shared by Malaika Arora (@malaikaaroraofficial) on


ತಾನು ಧರಿಸುವ ಉಡುಗೆ ತೊಡುಗೆಗಳ ಕಾರಣದಿಂದ ಹಲವಾರು ಬಾರಿ ಟ್ರೋಲ್ ಗೆ ಒಳಗಾಗುತ್ತಿರುವ ನಟಿ ಮಲೈಕಾ ಇತ್ತೀಚೆಗಂತೂ ಯುವ ನಟ ಅರ್ಜುನ್ ಕಪೂರ್ ಅವರೊಂದಿಗೆ ಡೇಟಿಂಗ್ ಮಾಡುತ್ತಿರುವ ವಿಚಾರದಲ್ಲಿ ಸಖತ್ ಟ್ರೋಲ್ ಗೀಡಾಗುತ್ತಿದ್ದಾರೆ.

ಹೊಸ ವರ್ಷದ ಸಂದರ್ಭದಲ್ಲಿ ಅರ್ಜುನ್ ಜೊತೆ ಕ್ಲೋಸ್ ಭಂಗಿಯಲ್ಲಿರುವ ಫೊಟೋ ಒಂದನ್ನು ತನ್ನ ಇನ್ ಸ್ಟಾ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ಮಲೈಕಾ ಅವರು ಈ ವಿಚಾರದಲ್ಲಿ ನೆಟ್ಟಿಗರಿಂದ ವಿವಿಧ ರೀತಿಯ ಕಮೆಂಟ್ ಗಳನ್ನು ಎದುರಿಸಬೇಕಾಯಿತು.

View this post on Instagram

Sun,star,light,happiness,peace,tolerance …….2020✨

A post shared by Malaika Arora (@malaikaaroraofficial) on


ಅರ್ಬಾಝ್ ಅವರೊಂದಿಗಿನ ದಾಂಪತ್ಯದಲ್ಲಿ ಮಲೈಕಾ ಅವರು ಅರ್ಹಾನ್ ಹೆಸರಿನ ಪುತ್ರನನ್ನು ಹೊಂದಿದ್ದಾರೆ. ರಿಯಾಲಿಟಿ ಶೋಗಳಲ್ಲಿ ಸಹ ತೀರ್ಪುಗಾರರಾಗಿ ಪರದೆ ಮೇಲೆ ಕಾಣಿಸಿಕೊಳ್ಳುವ ಮಲೈಕಾ ಯೋಗ ಸ್ಟುಡಿಯೋ ಒಂದನ್ನೂ ಸಹ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Tumbbad 2: ಪ್ರಳಯ್ ಆಯೇಗಾ..‌ ಹಾರರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Tumbbad 2: ಪ್ರಳಯ್ ಆಯೇಗಾ..‌ ಹಾರಾರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.