ಮಂಗಳೂರು : ಆದಿತ್ಯ ರಾವ್ ಕೃತ್ಯ ನಡೆಸಿದ ಸ್ಥಳಗಳ ಮಹಜರು
Team Udayavani, Jan 24, 2020, 5:18 PM IST
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯ ರಾವ್ ಕೃತ್ಯ ನಡೆಸಿದ ಸ್ಥಳಗಳನ್ನು ಪೊಲೀಸರು ಶುಕ್ರವಾರದಂದು ಸ್ಥಳ ಮಹಜರು ನಡೆಸಿದರು.
ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಹಾಗೂ ತನಿಖಾಧಿಕಾರಿಯಾದ ಬೆಳ್ಳಿಯಪ್ಪರವರ ನೇತೃತ್ವದಲ್ಲಿ ನಡೆದ ಸ್ಥಳ ಮಹಜರು ಪ್ರಕ್ರಿಯೆಯಲ್ಲಿ ಆರೋಪಿ ಆದಿತ್ಯ ರಾವ್ ತಾನು ಸ್ಪೋಟಕಗಳನ್ನುಇರಿಸಿದ್ದ ಸ್ಥಳವನ್ನು ಪೊಲೀಸರಿಗೆ ತೋರಿಸಿದ್ದಾನೆ.
ವಿಮಾನ ನಿಲ್ದಾಣವನ್ನು ಪ್ರವೇಶಿಸಿದ ಬಗೆ, ಅಲ್ಲಿ ಸ್ಪೋಟಕ ತುಂಬಿದ್ದ ಬ್ಯಾಗನ್ನು ಇರಿಸಿದ ರೀತಿ ಬಳಿಕ ಎಸ್ಕ್ಲವೇಟರ್ ಮೂಲಕ ಇಳಿದು ಬಂದದ್ದು ಹಾಗೂ ವಿಮಾನ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ರಿಕ್ಷಾವನ್ನು ಹತ್ತಿ ಹೋದ ರೀತಿಯನ್ನು ಪೊಲೀಸರಿಗೆ ಈ ಸಂದರ್ಭದಲ್ಲಿ ಆರೋಪಿಯು ತೋರಿಸಿಕೊಟ್ಟಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.